ಬ್ರೇಕಿಂಗ್ ನ್ಯೂಸ್
09-03-21 01:34 pm Source: MYKHEL ಕ್ರೀಡೆ
ಭಾರತ ಹಾಗೂ ಇಂಗ್ಲೆಂಡ್ ನಡುವಿನ ಟಿ20 ಸರಣಿಯಿಂದ ಇಂಗ್ಲೆಂಡ್ ವೇಗಿ ಜೋಫ್ರಾ ಆರ್ಚರ್ ಹೊರಗುಳಿಯಲಿದ್ದಾರೆ ಎಂಬ ಮಾತುಗಳು ಕೇಳಿ ಬಂದಿತ್ತು. ಆರ್ಚರ್ಗೆ ಟೆಸ್ಟ್ ಸರಣಿಯ ಸಂದರ್ಭದಲ್ಲಿ ಕಾಡಿದ ಗಾಯದ ಸಮಸ್ಯೆಯ ಕಾರಣದಿಂದಾಗಿ ಚುಟುಕು ಸರಣಿಯಿಂದ ಹೊರಗುಳಿಯುವ ಆತಂಕವನ್ನು ಎದುರಿಸಿದ್ದರು.
ಆದರೆ ಆರ್ಚರ್ ಮೊದಲ ಟಿ20 ಪಂದ್ಯದಲ್ಲಿ ಆಡಲು ಸಮರ್ಥರಾಗಿದ್ದಾರೆ ಎನ್ನಲಾಗಿದೆ. ಜೋಫ್ರಾ ಆರ್ಚರ್ ಮೊದಲ ಟೆಸ್ಟ್ ಪಂದ್ಯದಲ್ಲಿ ಆಡಲು ಲಭ್ಯರಾಗುವ ಬಗ್ಗೆ ಇನ್ನಷ್ಟೇ ಅಧಿಕೃತ ಘೋಷಣೆಯಾಗಬೇಕಿದೆ. ಆದರೆ ಕಳೆದ ಭಾನುವಾರ ಹಾಗೂ ಸೋಮವಾರ ಜೋಫ್ರಾ ಆರ್ಚರ್ ಅವರು ನೆಟ್ಸ್ನಲ್ಲಿ ಅಭ್ಯಾಸ ನಡೆಸುವಾಗ ಅವರ ಚೇತರಿಕೆಯ ಮೇಲೆ ವೈದ್ಯಕೀಯ ತಂಡ ನಿಗಾವಹಿಸಿತ್ತು.
25ರ ಹರೆಯದ ಆಲ್ರೌಂಡರ್ ಭಾರತದ ವಿರುದ್ಧಧ ಟೆಸ್ಟ್ ಸರಣಿಯ ಅಂತಿಮ ಪಂದ್ಯವನ್ನು ಗಾಯದ ಕಾರಣದಿಂದಾಗಿ ತಪ್ಪಿಸಿಕೊಂಡಿದ್ದರು. ಮೊಣಕೈ ನೋವಿಗೆ ಒಳಗಾಗಿದ್ದ ಆರ್ಚರ್ ಒಳಗಾಗಿದ್ದರು. ನಾಲ್ಕು ಪಂದ್ಯಗಳ ಈ ಟೆಸ್ಟ್ ಸರಣಿಯನ್ನು ಭಾರತ 3-1 ಅಂತರದಿಂದ ಗೆದ್ದು ಬೀಗಿದೆ.
ಪ್ರವಾಸಿ ಇಂಗ್ಲೆಂಡ್ ತಂಡ ಈಗ ಸಂಪೂರ್ಣ ಪ್ರಮಾಣದ ತಂಡದೊಂದಿಗೆ ಸೀಮಿತ ಓವರ್ಗಳ ಸರಣಿಗೆ ಸಿದ್ದವಾಗುತ್ತಿದೆ. ಈ ಸರಣಿಗಾಗಿ ಇಂಗ್ಲೆಂಡ್ ತಂಡದ ಚಿಕ್ಕಾಣಿಯನ್ನು ಇಯಾನ್ ಮಾರ್ಗನ್ ವಹಿಸಿಕೊಳ್ಳಲಿದ್ದಾರೆ. ಐದು ಟಿ20 ಹಾಗೂ 3 ಏಕದಿನ ಪಂದ್ಯಗಳ ಸರಣಿ ಭಾರತದ ವಿರುದ್ಧ ಇಂಗ್ಲೆಂಡ್ ಆಡಲಿದೆ.
ಜೋಫ್ರಾ ಆರ್ಚರ್ ಗಾಯ ರಾಜಸ್ಥಾನ್ ರಾಯಲ್ಸ್ ತಂಡಕ್ಕೂ ಆತಂಕವನ್ನುಂಟು ಮಾಡಿದೆ. ಆರ್ಆರ್ ತಂಡದ ಪ್ರಮುಖ ವೇಗಿಯಾಗಿರುವ ಆರ್ಚರ್ ಈ ಬಾರಿಯ ಐಪಿಎಲ್ನಲ್ಲಿಯೂ ಆಡುವ ಬಗ್ಗೆ ಅನುಮಾನಗಳು ಳುವಂತೆ ಮಾಡಿತ್ತು. ಆದರೆ ಭಾರತದ ವಿರುದ್ಧದ ಟಿ20 ಸರಣಿಗೆ ಲಭ್ಯರಾಗಲಿದ್ದಾರೆ ಎಂಬ ಸುದ್ಧಿ ಒಂದಷ್ಟು ನಿರಾಳತೆ ಮೂಡುವಂತೆ ಮಾಡಿದೆ.
This News Article Is A Copy Of MYKHEL
28-02-26 11:49 am
HK News Desk
ರಾಜ್ಯದಲ್ಲಿ ಆಸ್ತಿ ಖರೀದಿದಾರರಿಗೆ ಮತ್ತೊಂದು ಶಾಕ್ !...
27-02-26 10:17 pm
ಧಾರವಾಡ ಪ್ರತಿಭಟನೆ ಎಫೆಕ್ಟ್ ; ರಾಜ್ಯದಲ್ಲಿ 60 ಸಾವಿ...
26-02-26 10:01 pm
ತಂದೆ ಆಟೋ ಚಾಲಕ, ತಾಯಿ ಹೂವಿನ ವ್ಯಾಪಾರಿ, ಮಗಳು ನ್ಯಾ...
26-02-26 12:58 pm
Moral Policing, Mangalore: ಮೋರಲ್ ಪೊಲೀಸ್ ; ರೈಲ...
26-02-26 10:26 am
28-02-26 10:54 pm
HK News Desk
ಗಲ್ಫ್ ರಾಷ್ಟ್ರಗಳಿಗೆ ವಿಮಾನ ಸಂಚಾರ ವ್ಯತ್ಯಯ ; ಏರ್...
28-02-26 07:17 pm
ಇರಾನ್ ಮೇಲೆ ಮುಗಿಬಿದ್ದ ಅಮೆರಿಕ-ಇಸ್ರೇಲ್ ಪಡೆಗಳು ;...
28-02-26 05:28 pm
ತ್ರಿಷಾ ಬಿರುಗಾಳಿ ; ಟಿವಿಕೆ ಪಕ್ಷದ ಮುಖ್ಯಸ್ಥ ವಿಜಯ್...
28-02-26 01:08 pm
ದೆಹಲಿ ಅಬಕಾರಿ ನೀತಿ ಹಗರಣ ; ಕೇಜ್ರಿವಾಲ್, ಸಿಸೋಡಿಯಾ...
27-02-26 03:55 pm
28-02-26 08:53 pm
HK News Desk
Mangaluru Muscat Flight: ಮಂಗಳೂರು- ಮಸ್ಕತ್ ನಡುವ...
27-02-26 08:59 pm
Mangalore Sujith Madur: ಕೌನ್ಸಿಲರ್ ಸುಜಿತ್ ಮಾಡೂ...
27-02-26 08:52 pm
Leopard Mangalore, MLA Vedavyas Kamath: ಕದ್ರಿ...
27-02-26 08:40 pm
Justice Veerappa, Udupi: ಉಪ ಲೋಕಾಯುಕ್ತ ನ್ಯಾ.ವೀ...
27-02-26 08:36 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm