ಬ್ರೇಕಿಂಗ್ ನ್ಯೂಸ್
09-03-21 01:34 pm Source: MYKHEL ಕ್ರೀಡೆ
ಭಾರತ ಹಾಗೂ ಇಂಗ್ಲೆಂಡ್ ನಡುವಿನ ಟಿ20 ಸರಣಿಯಿಂದ ಇಂಗ್ಲೆಂಡ್ ವೇಗಿ ಜೋಫ್ರಾ ಆರ್ಚರ್ ಹೊರಗುಳಿಯಲಿದ್ದಾರೆ ಎಂಬ ಮಾತುಗಳು ಕೇಳಿ ಬಂದಿತ್ತು. ಆರ್ಚರ್ಗೆ ಟೆಸ್ಟ್ ಸರಣಿಯ ಸಂದರ್ಭದಲ್ಲಿ ಕಾಡಿದ ಗಾಯದ ಸಮಸ್ಯೆಯ ಕಾರಣದಿಂದಾಗಿ ಚುಟುಕು ಸರಣಿಯಿಂದ ಹೊರಗುಳಿಯುವ ಆತಂಕವನ್ನು ಎದುರಿಸಿದ್ದರು.
ಆದರೆ ಆರ್ಚರ್ ಮೊದಲ ಟಿ20 ಪಂದ್ಯದಲ್ಲಿ ಆಡಲು ಸಮರ್ಥರಾಗಿದ್ದಾರೆ ಎನ್ನಲಾಗಿದೆ. ಜೋಫ್ರಾ ಆರ್ಚರ್ ಮೊದಲ ಟೆಸ್ಟ್ ಪಂದ್ಯದಲ್ಲಿ ಆಡಲು ಲಭ್ಯರಾಗುವ ಬಗ್ಗೆ ಇನ್ನಷ್ಟೇ ಅಧಿಕೃತ ಘೋಷಣೆಯಾಗಬೇಕಿದೆ. ಆದರೆ ಕಳೆದ ಭಾನುವಾರ ಹಾಗೂ ಸೋಮವಾರ ಜೋಫ್ರಾ ಆರ್ಚರ್ ಅವರು ನೆಟ್ಸ್ನಲ್ಲಿ ಅಭ್ಯಾಸ ನಡೆಸುವಾಗ ಅವರ ಚೇತರಿಕೆಯ ಮೇಲೆ ವೈದ್ಯಕೀಯ ತಂಡ ನಿಗಾವಹಿಸಿತ್ತು.
25ರ ಹರೆಯದ ಆಲ್ರೌಂಡರ್ ಭಾರತದ ವಿರುದ್ಧಧ ಟೆಸ್ಟ್ ಸರಣಿಯ ಅಂತಿಮ ಪಂದ್ಯವನ್ನು ಗಾಯದ ಕಾರಣದಿಂದಾಗಿ ತಪ್ಪಿಸಿಕೊಂಡಿದ್ದರು. ಮೊಣಕೈ ನೋವಿಗೆ ಒಳಗಾಗಿದ್ದ ಆರ್ಚರ್ ಒಳಗಾಗಿದ್ದರು. ನಾಲ್ಕು ಪಂದ್ಯಗಳ ಈ ಟೆಸ್ಟ್ ಸರಣಿಯನ್ನು ಭಾರತ 3-1 ಅಂತರದಿಂದ ಗೆದ್ದು ಬೀಗಿದೆ.
ಪ್ರವಾಸಿ ಇಂಗ್ಲೆಂಡ್ ತಂಡ ಈಗ ಸಂಪೂರ್ಣ ಪ್ರಮಾಣದ ತಂಡದೊಂದಿಗೆ ಸೀಮಿತ ಓವರ್ಗಳ ಸರಣಿಗೆ ಸಿದ್ದವಾಗುತ್ತಿದೆ. ಈ ಸರಣಿಗಾಗಿ ಇಂಗ್ಲೆಂಡ್ ತಂಡದ ಚಿಕ್ಕಾಣಿಯನ್ನು ಇಯಾನ್ ಮಾರ್ಗನ್ ವಹಿಸಿಕೊಳ್ಳಲಿದ್ದಾರೆ. ಐದು ಟಿ20 ಹಾಗೂ 3 ಏಕದಿನ ಪಂದ್ಯಗಳ ಸರಣಿ ಭಾರತದ ವಿರುದ್ಧ ಇಂಗ್ಲೆಂಡ್ ಆಡಲಿದೆ.
ಜೋಫ್ರಾ ಆರ್ಚರ್ ಗಾಯ ರಾಜಸ್ಥಾನ್ ರಾಯಲ್ಸ್ ತಂಡಕ್ಕೂ ಆತಂಕವನ್ನುಂಟು ಮಾಡಿದೆ. ಆರ್ಆರ್ ತಂಡದ ಪ್ರಮುಖ ವೇಗಿಯಾಗಿರುವ ಆರ್ಚರ್ ಈ ಬಾರಿಯ ಐಪಿಎಲ್ನಲ್ಲಿಯೂ ಆಡುವ ಬಗ್ಗೆ ಅನುಮಾನಗಳು ಳುವಂತೆ ಮಾಡಿತ್ತು. ಆದರೆ ಭಾರತದ ವಿರುದ್ಧದ ಟಿ20 ಸರಣಿಗೆ ಲಭ್ಯರಾಗಲಿದ್ದಾರೆ ಎಂಬ ಸುದ್ಧಿ ಒಂದಷ್ಟು ನಿರಾಳತೆ ಮೂಡುವಂತೆ ಮಾಡಿದೆ.
This News Article Is A Copy Of MYKHEL
20-08-25 12:33 pm
Bangalore Correspondent
'Shakti' Scheme, Golden Book of World Records...
20-08-25 12:11 pm
ರಾಜ್ಯದಲ್ಲಿ ಸಹಕಾರ ವ್ಯವಸ್ಥೆಗೆ ಬಿಗ್ ಸರ್ಜರಿ ; ಸಹಕ...
19-08-25 11:13 am
Dharmasthala Case on Social Media: ಧರ್ಮಸ್ಥಳ ವ...
19-08-25 10:39 am
ಧರ್ಮಸ್ಥಳ ಪ್ರಕರಣ ; ಅಧಿವೇಶನದಲ್ಲಿ ಗೃಹ ಸಚಿವರ ಸ್ಪಷ...
18-08-25 10:47 pm
20-08-25 11:01 am
HK News Desk
ಭಾರತ ಟಿ20 ತಂಡಕ್ಕೆ ಮರಳಿದ ಶುಭಮನ್ ಗಿಲ್ ; ಏಷ್ಯಾ...
19-08-25 06:59 pm
ಇಂಡಿಯಾ ಬಣದಿಂದ ಉಪ ರಾಷ್ಟ್ರಪತಿ ಅಭ್ಯರ್ಥಿ ಬಿ.ಸುದರ್...
19-08-25 06:41 pm
ಎನ್ ಡಿಎ ಒಕ್ಕೂಟಕ್ಕೆ ಇಂಡಿಯಾ ಕೂಟದ ಠಕ್ಕರ್ ; ಉಪ ರಾ...
18-08-25 09:19 pm
ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ಇಂಡಿಯಾ ಒಕ್ಕೂಟದಿ...
18-08-25 01:28 pm
20-08-25 04:28 pm
Mangalore Correspondent
ಕಡಬ ಪಟ್ಟಣ ಪಂಚಾಯತ್ ಚುನಾವಣೆ ; 13ರಲ್ಲಿ 8 ಗೆದ್ದ ಕ...
20-08-25 03:01 pm
SIT, Exhumation, Dharmasthala: ಶವ ಶೋಧ ಬಳಿಕ ಎಸ...
20-08-25 02:38 pm
Wild Elephant, Belthangady, Eshwar Khandre: ಬ...
20-08-25 01:36 pm
ಧರ್ಮಸ್ಥಳ ಪ್ರಕರಣ ನೆಪದಲ್ಲಿ ಬಿಎಲ್ ಸಂತೋಷ್ ಅವಹೇಳನ...
19-08-25 11:07 pm
19-08-25 10:52 pm
Mangalore Correspondent
ಕಸ್ಟಮ್ಸ್ ಅಧಿಕಾರಿಗಳ ಸೋಗಿನಲ್ಲಿ ಚಿನ್ನದ ವ್ಯಾಪಾರಿಯ...
19-08-25 10:30 pm
ಡಾಕ್ಟರ್ ಮನೆ ದೋಚಿದ್ದ ಮನೆ ಕೆಲಸದವಳು ; ಚಿನ್ನ, ವಜ್...
19-08-25 09:27 pm
Gold Chain robbery, Puttur: ಮೈಸೂರಿನಲ್ಲಿ ಕದ್ದ...
19-08-25 12:54 pm
Ullal Police Raid, Sports Winners, Mangalore:...
19-08-25 12:41 pm