ಬ್ರೇಕಿಂಗ್ ನ್ಯೂಸ್
10-03-21 12:23 pm Source: MYKHEL ಕ್ರೀಡೆ
ನವದೆಹಲಿ: 2021ರ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ವೇಳೆ ಜಾಹೀರಾತುಗಳಿಂದ 3200 ಕೋ.ರೂ. ಗಳಿಕೆಯ ಗುರಿಯನ್ನು ಡಿಸ್ನಿ ಸ್ಟಾರ್ ಸ್ಪೋರ್ಟ್ಸ್ ಇಟ್ಟುಕೊಂಡಿರುವುದಾಗಿ ವರದಿಯೊಂದು ಹೇಳಿದೆ. ಏಪ್ರಿಲ್ 9ರಿಂದ ಮೇ 30ರ ವರೆಗೆ ಭಾರತದ ಅದ್ದೂರಿ ಕ್ರಿಕೆಟ್ ಟೂರ್ನಿ ನಡೆಯಲಿದೆ.
ಟಿ20ಐನಲ್ಲಿ ಭಾರತ-ಇಂಗ್ಲೆಂಡ್: ಕುತೂಹಲಕಾರಿ ಅಂಕಿ-ಅಂಶಗಳು! ಲಭ್ಯ ಮಾಹಿತಿಯ ಪ್ರಕಾರ ಈ ಬಾರಿಯ ಐಪಿಎಲ್ ಸೀಸನ್ನಲ್ಲಿ ಜಾಹೀರಾತುಗಳಿಂದ ಸುಮಾರು 3200 ಕೋ.ರೂ. ಗಳಿಕೆಯ ಗುರಿಯನ್ನು ಡಿಸ್ನಿ ಸ್ಟಾರ್ ಸ್ಪೋರ್ಟ್ಸ್ ಇಟ್ಟುಕೊಂಡಿದೆ. ಸ್ಟಾರ್ ಇಂಡಿಯಾ ಐಪಿಎಲ್ ಆನ್-ಏರ್ ಪ್ಯಾಕೇಜ್ಗಳ ದರವನ್ನು ಸುಮಾರು 15-20% ಹೆಚ್ಚಿಸಿರುವುದಾಗಿ ಇನ್ಸೈಡ್ಸ್ಪೋರ್ಟ್ ಡಾಟ್ ಕಾಮ್ ವರದಿ ಮಾಡಿದೆ.
ಇತರ ದೊಡ್ಡ ಬ್ರ್ಯಾಂಡ್ಗಳಾದ ಏರ್ಟೆಲ್, ಆನ್ಲೈನ್ ಇನ್ವೆಸ್ಟ್ಮೆಂಟ್ ಕಂಪನಿ 'ಗ್ರೋವ್' ಕೂಡ ಸ್ಟಾರ್ ಸ್ಪೋರ್ಟ್ಸ್ ನೆಟ್ವರ್ಕ್ಸ್ನೊಂದಿಗೆ ಆನ್ ಏರ್ ಪ್ರಾಯೋಜಕತ್ವದ ಬಗ್ಗೆ ಸಮಾಲೋಚನೆ ನಡೆಸುತ್ತಿದ್ದು, ಮಾತುಕತೆ ಅಂತಿಮ ಹಂತದಲ್ಲಿದೆ ಎಂದು ಹೇಳಲಾಗಿದೆ.
ಈ ಬಾರಿ ಐಪಿಎಲ್ ವೇಳೆ ಜಾಹೀರಾತು ಪ್ರತೀ 10 ಸೆಕೆಂಡ್ಗಳಿಗೆ 13 ರಿಂದ 13.5 ಲಕ್ಷ ರೂ.ಗಳನ್ನು ವಿಧಿಸಲಿರುವುದಾಗಿ ಸ್ಟಾರ್ ಸ್ಪೋರ್ಟ್ಸ್ ಈ ಹಿಂದೆ ಹೇಳಿತ್ತು. ಐಪಿಎಲ್ 2020ರ ವೇಳೆ ಸ್ಟಾರ್ ಸ್ಪೋರ್ಟ್ಸ್ ಪ್ರತೀ 10 ಸೆಕೆಂಡ್ಗೆ 11/11.5 ಲಕ್ಷ ರೂ. ವಿಧಿಸಿತ್ತು. ಸದ್ಯ ಭಾರತ ಮತ್ತು ಇಂಗ್ಲೆಂಡ್ ಪ್ರವಾಸ ಸರಣಿ ನಡೆಯುತ್ತಿದ್ದು, ಇದರ ಅಧಿಕೃತ ಪ್ರಸಾರಕ ಹಕ್ಕನ್ನೂ ಸ್ಟಾರ್ ಸ್ಪೋರ್ಟ್ಸ್ ವಹಿಸಿಕೊಂಡಿದೆ.
This News Article Is A Copy Of MYKHEL
20-08-25 12:33 pm
Bangalore Correspondent
'Shakti' Scheme, Golden Book of World Records...
20-08-25 12:11 pm
ರಾಜ್ಯದಲ್ಲಿ ಸಹಕಾರ ವ್ಯವಸ್ಥೆಗೆ ಬಿಗ್ ಸರ್ಜರಿ ; ಸಹಕ...
19-08-25 11:13 am
Dharmasthala Case on Social Media: ಧರ್ಮಸ್ಥಳ ವ...
19-08-25 10:39 am
ಧರ್ಮಸ್ಥಳ ಪ್ರಕರಣ ; ಅಧಿವೇಶನದಲ್ಲಿ ಗೃಹ ಸಚಿವರ ಸ್ಪಷ...
18-08-25 10:47 pm
20-08-25 11:01 am
HK News Desk
ಭಾರತ ಟಿ20 ತಂಡಕ್ಕೆ ಮರಳಿದ ಶುಭಮನ್ ಗಿಲ್ ; ಏಷ್ಯಾ...
19-08-25 06:59 pm
ಇಂಡಿಯಾ ಬಣದಿಂದ ಉಪ ರಾಷ್ಟ್ರಪತಿ ಅಭ್ಯರ್ಥಿ ಬಿ.ಸುದರ್...
19-08-25 06:41 pm
ಎನ್ ಡಿಎ ಒಕ್ಕೂಟಕ್ಕೆ ಇಂಡಿಯಾ ಕೂಟದ ಠಕ್ಕರ್ ; ಉಪ ರಾ...
18-08-25 09:19 pm
ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ಇಂಡಿಯಾ ಒಕ್ಕೂಟದಿ...
18-08-25 01:28 pm
20-08-25 04:28 pm
Mangalore Correspondent
ಕಡಬ ಪಟ್ಟಣ ಪಂಚಾಯತ್ ಚುನಾವಣೆ ; 13ರಲ್ಲಿ 8 ಗೆದ್ದ ಕ...
20-08-25 03:01 pm
SIT, Exhumation, Dharmasthala: ಶವ ಶೋಧ ಬಳಿಕ ಎಸ...
20-08-25 02:38 pm
Wild Elephant, Belthangady, Eshwar Khandre: ಬ...
20-08-25 01:36 pm
ಧರ್ಮಸ್ಥಳ ಪ್ರಕರಣ ನೆಪದಲ್ಲಿ ಬಿಎಲ್ ಸಂತೋಷ್ ಅವಹೇಳನ...
19-08-25 11:07 pm
19-08-25 10:52 pm
Mangalore Correspondent
ಕಸ್ಟಮ್ಸ್ ಅಧಿಕಾರಿಗಳ ಸೋಗಿನಲ್ಲಿ ಚಿನ್ನದ ವ್ಯಾಪಾರಿಯ...
19-08-25 10:30 pm
ಡಾಕ್ಟರ್ ಮನೆ ದೋಚಿದ್ದ ಮನೆ ಕೆಲಸದವಳು ; ಚಿನ್ನ, ವಜ್...
19-08-25 09:27 pm
Gold Chain robbery, Puttur: ಮೈಸೂರಿನಲ್ಲಿ ಕದ್ದ...
19-08-25 12:54 pm
Ullal Police Raid, Sports Winners, Mangalore:...
19-08-25 12:41 pm