ಬ್ರೇಕಿಂಗ್ ನ್ಯೂಸ್
10-03-21 12:23 pm Source: MYKHEL ಕ್ರೀಡೆ
ನವದೆಹಲಿ: 2021ರ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ವೇಳೆ ಜಾಹೀರಾತುಗಳಿಂದ 3200 ಕೋ.ರೂ. ಗಳಿಕೆಯ ಗುರಿಯನ್ನು ಡಿಸ್ನಿ ಸ್ಟಾರ್ ಸ್ಪೋರ್ಟ್ಸ್ ಇಟ್ಟುಕೊಂಡಿರುವುದಾಗಿ ವರದಿಯೊಂದು ಹೇಳಿದೆ. ಏಪ್ರಿಲ್ 9ರಿಂದ ಮೇ 30ರ ವರೆಗೆ ಭಾರತದ ಅದ್ದೂರಿ ಕ್ರಿಕೆಟ್ ಟೂರ್ನಿ ನಡೆಯಲಿದೆ.
ಟಿ20ಐನಲ್ಲಿ ಭಾರತ-ಇಂಗ್ಲೆಂಡ್: ಕುತೂಹಲಕಾರಿ ಅಂಕಿ-ಅಂಶಗಳು! ಲಭ್ಯ ಮಾಹಿತಿಯ ಪ್ರಕಾರ ಈ ಬಾರಿಯ ಐಪಿಎಲ್ ಸೀಸನ್ನಲ್ಲಿ ಜಾಹೀರಾತುಗಳಿಂದ ಸುಮಾರು 3200 ಕೋ.ರೂ. ಗಳಿಕೆಯ ಗುರಿಯನ್ನು ಡಿಸ್ನಿ ಸ್ಟಾರ್ ಸ್ಪೋರ್ಟ್ಸ್ ಇಟ್ಟುಕೊಂಡಿದೆ. ಸ್ಟಾರ್ ಇಂಡಿಯಾ ಐಪಿಎಲ್ ಆನ್-ಏರ್ ಪ್ಯಾಕೇಜ್ಗಳ ದರವನ್ನು ಸುಮಾರು 15-20% ಹೆಚ್ಚಿಸಿರುವುದಾಗಿ ಇನ್ಸೈಡ್ಸ್ಪೋರ್ಟ್ ಡಾಟ್ ಕಾಮ್ ವರದಿ ಮಾಡಿದೆ.
ಇತರ ದೊಡ್ಡ ಬ್ರ್ಯಾಂಡ್ಗಳಾದ ಏರ್ಟೆಲ್, ಆನ್ಲೈನ್ ಇನ್ವೆಸ್ಟ್ಮೆಂಟ್ ಕಂಪನಿ 'ಗ್ರೋವ್' ಕೂಡ ಸ್ಟಾರ್ ಸ್ಪೋರ್ಟ್ಸ್ ನೆಟ್ವರ್ಕ್ಸ್ನೊಂದಿಗೆ ಆನ್ ಏರ್ ಪ್ರಾಯೋಜಕತ್ವದ ಬಗ್ಗೆ ಸಮಾಲೋಚನೆ ನಡೆಸುತ್ತಿದ್ದು, ಮಾತುಕತೆ ಅಂತಿಮ ಹಂತದಲ್ಲಿದೆ ಎಂದು ಹೇಳಲಾಗಿದೆ.
ಈ ಬಾರಿ ಐಪಿಎಲ್ ವೇಳೆ ಜಾಹೀರಾತು ಪ್ರತೀ 10 ಸೆಕೆಂಡ್ಗಳಿಗೆ 13 ರಿಂದ 13.5 ಲಕ್ಷ ರೂ.ಗಳನ್ನು ವಿಧಿಸಲಿರುವುದಾಗಿ ಸ್ಟಾರ್ ಸ್ಪೋರ್ಟ್ಸ್ ಈ ಹಿಂದೆ ಹೇಳಿತ್ತು. ಐಪಿಎಲ್ 2020ರ ವೇಳೆ ಸ್ಟಾರ್ ಸ್ಪೋರ್ಟ್ಸ್ ಪ್ರತೀ 10 ಸೆಕೆಂಡ್ಗೆ 11/11.5 ಲಕ್ಷ ರೂ. ವಿಧಿಸಿತ್ತು. ಸದ್ಯ ಭಾರತ ಮತ್ತು ಇಂಗ್ಲೆಂಡ್ ಪ್ರವಾಸ ಸರಣಿ ನಡೆಯುತ್ತಿದ್ದು, ಇದರ ಅಧಿಕೃತ ಪ್ರಸಾರಕ ಹಕ್ಕನ್ನೂ ಸ್ಟಾರ್ ಸ್ಪೋರ್ಟ್ಸ್ ವಹಿಸಿಕೊಂಡಿದೆ.
This News Article Is A Copy Of MYKHEL
15-04-26 03:15 pm
HK News Staffer
ದಾವಣಗೆರೆ ಗದ್ದಲಕ್ಕೆ ಮತ್ತೊಂದು ತಲೆದಂಡ ; ಸಿಎಂ ರಾಜ...
14-04-26 02:04 pm
ಸುಳ್ಯದಲ್ಲಿ ಪಾಳು ಬಾವಿಗೆ ಬಿದ್ದ ಕಾಡಾನೆ; ಅಡ್ಡಲಾಗಿ...
13-04-26 09:49 pm
ಕುಂದಾಪುರದ 111 ವರ್ಷಗಳ ಸರ್ಕಾರಿ ಶಾಲೆಗೆ ಬಂತು ಎಐ ರ...
13-04-26 08:19 pm
ದಾವಣಗೆರೆ ದಕ್ಷಿಣದಲ್ಲಿ ಪ್ರಚಾರದಿಂದ ದೂರ; ಸಿಎಂ ರಾಜ...
13-04-26 04:20 pm
15-04-26 01:18 pm
HK News Staffer
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
ಕ್ಯಾಥೋಲಿಕ್ ಪೋಪ್ ಲಿಯೋ ಒಬ್ಬ ದುರ್ಬಲ ವ್ಯಕ್ತಿ, ರಾಜ...
14-04-26 01:46 pm
ಟಿಸಿಎಸ್ ಕಂಪನಿಯಲ್ಲಿ ಹೈಫೈ ಜಿಹಾದ್; ಸೆಕ್ಸ್ ದಂಧೆ,...
13-04-26 10:35 pm
ಬಾಂಗ್ಲಾದಲ್ಲಿ ಮುಸ್ಲಿಂ ಯುವಕರಿಂದಲೇ ಇಬ್ಬರು ಧರ್ಮಗು...
13-04-26 09:07 pm
13-04-26 11:39 pm
Mangalore Correspondent
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
Mangalore Live Accident Nantoor: ಓವರ್ ಸ್ಪೀಡ್...
12-04-26 09:05 pm
ಬಂಟ್ವಾಳ ; ಮದರಂಗಿ ಕಾರ್ಯಕ್ರಮದಲ್ಲಿ ನಿರೂಪಣೆ ಮಾಡುತ...
11-04-26 05:05 pm
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
15-04-26 05:29 pm
HK News Staffer
ಚಿಕ್ಕೋಡಿಯಲ್ಲಿ ಮಾನಗೇಡಿ ಹತ್ಯೆ; ಪತಿಯನ್ನು ಬಿಟ್ಟು...
15-04-26 05:03 pm
ಕೌಟುಂಬಿಕ ಕಲಹ ; 14 ವರ್ಷದ ಮಗಳನ್ನು ಉಸಿರುಗಟ್ಟಿಸಿ...
14-04-26 11:16 pm
ಆರಿಫ್ ಕೊಲೆ ಪ್ರಕರಣ ; ಮತ್ತೆ ಮೂವರು ಆರೋಪಿಗಳ ಬಂಧನ,...
14-04-26 11:52 am
ನಂತೂರು ಭೀಕರ ಅಪಘಾತ ; ಬೈಕ್ ಸವಾರನ ಧಾವಂತಕ್ಕೆ ರಸ್ತ...
14-04-26 11:14 am