ಬ್ರೇಕಿಂಗ್ ನ್ಯೂಸ್
10-03-21 03:58 pm Source: MYKHEL ಕ್ರೀಡೆ
ಭಾರತ ಹಾಗೂ ಇಂಗ್ಲೆಂಡ್ ತಂಡಗಳ ನಡುವೆ ನಡೆಯುವ ಐದು ಪಂದ್ಯಗಳ ಟಿ20 ಸರಣಿಯ ಹಿನ್ನೆಲೆಯಲ್ಲಿ ಇಂಗ್ಲೆಂಡ್ ತಂಡದ ಬ್ಯಾಟ್ಸ್ಮನ್ ಜೋಸ್ ಬಟ್ಲರ್ ಪ್ರತಿಕ್ರಿಯೆ ನೀಡಿದ್ದಾರೆ. ಟೀಮ್ ಇಂಡಿಯಾ ಎಲ್ಲಾ ಮಾದರಿಯ ಕ್ರಿಕೆಟ್ನಲ್ಲಿ ಅತ್ಯಂತ ಬಲಿಷ್ಠ ತಂಡವಾಗಿದ್ದು ಅದರಲ್ಲೂ ತವರಿನಲ್ಲಿ ಸೋಲಿಸುವುದು ಅತ್ಯಂತ ಕಠಿಣ ಎಂಬ ಮಾತನ್ನು ಅವರು ಹೇಳಿದ್ದಾರೆ.
ಇದೇ ಸಂದರ್ಭದಲ್ಲಿ ಜೊಸ್ ಬಟ್ಲರ್ ಮುಂಬರುವ ಟಿ20 ವಿಶ್ವಕಪ್ನಲ್ಲಿ ಕಪ್ ಗೆಲ್ಲುವ ಫೇವರೀಟ್ ತಂಡ ಭಾರತ ಎಂಬ ಮಾತನ್ನು ಬಟ್ಲರ್ ಹೇಳಿದ್ದಾರೆ. ಮುಂಬರುವ ಅಕ್ಟೋಬರ್- ನವೆಂಬರ್ ತಿಂಗಳನಲ್ಲಿ ಭಾರತ ಈ ಮಹತ್ವದ ಟೂರ್ನಿಯನ್ನು ಆಯೋಜನೆ ಮಾಡಲಿದೆ. ವಿರಾಟ್ ಕೊಹ್ಲಿ ಪಡೆ ಸೇರಿಕೊಳ್ಳಲಿದ್ದಾರೆ ಯುವ ಸ್ಪಿನ್ನರ್ ರಾಹುಲ್ ಚಾಹರ್ 2013ರರಲ್ಲಿ ಭಾರತ ಚಾಂಪಿಯನ್ಸ್ ಟ್ರೋಫಿ ಗೆದ್ದ ಬಳಿಕ ಯಾವುದೇ ಐಸಿಸಿ ಟೂರ್ನಿಯನ್ನು ಗೆದ್ದಿಲ್ಲ.
ಹೀಗಾಗಿ ಈ ಮಹತ್ವದ ಟೂರ್ನಿಯ ಮೇಲೆ ಭಾರತ ಕಣ್ಣಿಟ್ಟಿದೆ. ಮತ್ತೊಂದೆಡೆ ಟಿ20 ವಿಶ್ವಕಪ್ ಜಯಿಸಿ ಭಾರತ ದಶಕದ ಮೇಲಾಗಿದೆ. ಹೀಗಾಗಿ ಈ ಟೂರ್ನಿ ಗೆಲ್ಲಲು ಭಾರತ ತನ್ನೆಲ್ಲಾ ಪ್ರಯತ್ನವನ್ನು ನಡೆಸಲಿದೆ. 2007ರಲ್ಲಿ ನಡೆದ ಟಿ20 ಉದ್ಘಾಟನಾ ಟೂರ್ನಿಯಲ್ಲಿ ಭಾರತ ಪ್ರಶಸ್ತಿಯನ್ನು ಗೆದ್ದಿತ್ತು. "ವಿಶ್ವಕಪ್ನಂತಾ ಟೂರ್ನಿಯಲ್ಲಿ ಭಾರತ ಬಲಿಷ್ಠವಾಗಿರುತ್ತದೆ. ಅದರಲ್ಲೂ ಈ ಬಾರಿ ಭಾರತದಲ್ಲೇ ಈ ಟೂರ್ನಿ ನಡೆಯುತ್ತಿರುವುದು ಭಾರತ ಈ ಟೂರ್ನಿಯನ್ನು ಗೆಲ್ಲುವ ಫೇವರೀಟ್ ತಂಡ" ಎಂದು ಜೋಸ್ ಬಟ್ಲರ್ ಹೇಳಿಕೆಯನ್ನು ನೀಡಿದ್ದಾರೆ.
"ಸಾಕಷ್ಟು ಅತ್ಯುತ್ತಮ ತಂಡಗಳು ಇವೆ. ಕಳೆದ ಕೆಲ ವಿಶ್ವಕಪ್ಗಳನ್ನು ಗಮನಸಿದರೆ ಆಯೋಜನಾ ತಂಡಗಳು ಅತ್ಯುತ್ತಮ ಪ್ರದರ್ಶನಗಳನ್ನು ನೀಡಿಕೊಂಡು ಬಂದಿದ್ದಾರೆ. ಭಾರತ ಖಂಡಿತವಾಗಿಯೂ ಪ್ರತಿಯೊಂದು ಮಾದರಿಯಲ್ಲೂ ಬಲಿಷ್ಠವಾದ ತಂಡವಾಗಿದೆ. ಟಿ20ಯಲ್ಲೂ ಅದು ಭಿನ್ನವಾಗಿಲ್ಲ. ಭಾರತದಲ್ಲಿ ಆಡುವಾಗ ಭಾರತ ಯಾವಾಗಲೂ ಫೇವರೀಟ್ ತಂಡವಾಗಿರುತ್ತದೆ" ಎಂದು ಜೋಸ್ ಬಟ್ಲರ್ ಹೇಳಿಕೆಯನ್ನು ನೀಡಿದ್ದಾರೆ.
This News Article Is A Copy Of MYKHEL
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 10:59 am
HK News Staffer
ಇಂಗ್ಲಿಷ್ ಕಡಲ್ಗಾಲುವೆ ಗೆದ್ದ ಮಂಗಳೂರಿನ ಕ್ಯಾನ್ಸರ್...
14-07-26 07:55 pm
ಹೊರ್ಮುಜ್ ಜಲಸಂಧಿಯಲ್ಲಿ ಕಾರ್ಗೋ ಹಡಗಿನ ಮೇಲೆ ಇರಾನ್...
14-07-26 01:37 pm
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
15-07-26 12:40 pm
HK News Staffer
ಟ್ರಾಫಿಕ್ ದಂಡ ಕಟ್ಟಲು ಎಪಿಕೆ ಫೈಲ್ ಡೌನ್ಲೋಡ್ ಮಾಡಲು...
14-07-26 09:13 pm
ಕಣ್ಣಿಗೆ ಕರಿ ಮೆತ್ತಿಕೊಂಡು ಬುರ್ಖಾದಲ್ಲೇ ಓಡಾಡ್ತಿದ್...
14-07-26 09:10 pm
ಮಂಗಳೂರಿನಲ್ಲಿ ಅಕ್ರಮ ಬಾಂಗ್ಲಾನ್ನರ ಪತ್ತೆ ; ಮಂಗಳೂರ...
14-07-26 02:43 pm
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm