ಬ್ರೇಕಿಂಗ್ ನ್ಯೂಸ್
13-03-21 10:40 am Source: MYKHEL ಕ್ರೀಡೆ
ಇಂಗ್ಲೆಂಡ್ ವಿರುದ್ಧದ ಟಿ20 ಸರಣಿಯ ಮೊದಲ ಪಂದ್ಯದಲ್ಲಿ ಭಾರತ ಹೀನಾಯ ಸೋಲು ಕಂಡಿದೆ. ಈ ಸೋಲಿನ ಬಳಿಕ ಇಂಗ್ಲೆಂಡ್ ತಂಡದ ಮಾಜಿ ನಾಯಕ ಮೈಕಲ್ ವಾನ್ ಪ್ರತಿಕ್ರಿಯೆ ನೀಡಿ ಸುದ್ದಿಯಾಗಿದ್ದಾರೆ. ಟೀಮ್ ಇಂಡಿಯಾಗಿಂತ ಮುಂಬೈ ಇಂಡಿಯನ್ಸ್ ಬಲಿಷ್ಠ ತಂಡ ಎಂದು ಮೈಕಲ್ ವಾನ್ ಕಾಲೆಳೆಯುವ ಮೂಲಕ ವಿರಾಟ್ ಕೊಹ್ಲಿ ಬಳಗವನ್ನು ಕುಟುಕುವ ಪ್ರಯತ್ನ ಮಾಡಿದ್ದಾರೆ.
ಈ ಹಿಂದೆ ಟೆಸ್ಟ್ ಸರಣಿಯ ಸಂದರ್ಭದಲ್ಲೂ ಮೈಕಲ್ ವಾನ್ ವಿರಾಟ್ ಕೊಹ್ಲಿ ತಂಡವನ್ನು ಕೆಣಕುವಂತೆ ಹಲವು ಹೇಳಿಕೆಯನ್ನು ನೀಡಿ ಸುದ್ದಿಯಾಗಿದ್ದರು. ಬಳಿಕ ಭಾರತೀಯ ಪಿಚ್ ಬಗ್ಗೆ ನೀಡಿದ ಹೇಳಿಕೆಗಳು ಕೂಡ ಸಾಕಷ್ಟು ಸುದ್ದಿಯಾಗಿತ್ತು. ಈಗ ಸೀಮಿತ ಓವರ್ಗಳ ಸರಣಿಗೂ ಮುನ್ನ ಮತ್ತೆ ಮೈಕಲ್ ವಾನ್ ಸುದ್ದಿಯಾಗಿದ್ದಾರೆ. ಆರ್ಚರ್ ಎಸೆತಕ್ಕೆ ರಿವರ್ಸ್ಸ್ವೀಪ್ ಸಿಕ್ಸರ್ ಬಾರಿಸಿದ ರಿಷಭ್ ಪಂತ್:
ವಿಡಿಯೋ "ಭಾರತೀಯ ತಂಡಕ್ಕಿಂತ ಮುಂಬೈ ಇಂಡಿಯನ್ಸ್ ಉತ್ತಮವಾದ ತಂಡ!!!" ಎಂದು ಮೈಕಲ್ ವಾನ್ ಟ್ವೀಟ್ ಮಾಡಿದ್ದಾರೆ. ಈ ಟ್ವೀಟ್ಗೆ ಟೀಮ್ ಇಂಡಿಯಾ ಮಾಜಿ ಕ್ರಿಕೆಟಿಗ ವಾಸಿಂ ಜಾಫರ್ ಪ್ರತಿಕ್ರಿಯಿಸಿದ್ದು ಮೈಕಲ್ ವಾನ್ಗೆ ತಿರುಗೇಟು ನೀಡಿದ್ದಾರೆ. "ಎಲ್ಲಾ ತಂಡಗಳು ಕೂಡ ನಾಲ್ವರು ವಿದೇಶಿ ಆಟಗಾರರೊಂದಿಗೆ ಆಡುವಷ್ಟು ಅದೃಷ್ಟವನ್ನು ಹೊಂದಿರುವುದಿಲ್ಲ" ಎಂದು ಜಾಫರ್ ಮೈಕಲ್ವಾನ್ಗೆ ಪ್ರತ್ಯುತ್ತರವನ್ನು ನೀಡುವ ಮೂಲಕ ಇಂಗ್ಲೆಂಡ್ ವಿದೇಶಿ ಆಟಗಾರರನ್ನು ಹೆಚ್ಚಾಗಿ ಅವಲಂಬಿಸಿರುವುದಕ್ಕೆ ಕಾಲೆಳೆದಿದ್ದಾರೆ.
2021ರಲ್ಲಿ 3ನೇ ಶೂನ್ಯ ಸಂಪಾದಿಸಿದ ಕೊಹ್ಲಿ, ಬೇಡದ ಪಟ್ಟಿಯಲ್ಲಿ ಗಂಗೂಲಿಯನ್ನು ಹಿಂದಿಕ್ಕಿದ ವಿರಾಟ್ ಐಪಿಎಲ್ನಲ್ಲಿ ತಂಡವೊಂದು ನಾಲ್ವರು ವಿದೇಶಿ ಆಟಗಾರರನ್ನು ಹೊಂದಿರುವುದಕ್ಕೆ ಅವಕಾಶವಿದೆ. ಆದರೆ ರಾಷ್ಟ್ರೀಯ ತಂಡವಾಗಿರುವ ಇಂಗ್ಲೆಂಡ್ ತಂಡ ಇದೇ ಮಾದರಿಯಲ್ಲಿ ವಿದೇಶಿ ಆಟಗಾರರನ್ನು ಹೋಮದಿ ಕಣಕ್ಕಿಳಿಯುತ್ತಿದೆ ಎಂದು ಜಾಫರ್ ಮೈಕಲ್ ವಾನ್ ಕಾಳೆಳೆದಿದ್ದಾರೆ.
This News Article Is A Copy Of MYKHEL
14-01-26 03:34 pm
Bangalore Correspondent
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
14-01-26 03:15 pm
Mangalore Correspondent
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
14-01-26 05:22 pm
HK News Desk
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm