ಬ್ರೇಕಿಂಗ್ ನ್ಯೂಸ್
13-03-21 10:40 am Source: MYKHEL ಕ್ರೀಡೆ
ಇಂಗ್ಲೆಂಡ್ ವಿರುದ್ಧದ ಟಿ20 ಸರಣಿಯ ಮೊದಲ ಪಂದ್ಯದಲ್ಲಿ ಭಾರತ ಹೀನಾಯ ಸೋಲು ಕಂಡಿದೆ. ಈ ಸೋಲಿನ ಬಳಿಕ ಇಂಗ್ಲೆಂಡ್ ತಂಡದ ಮಾಜಿ ನಾಯಕ ಮೈಕಲ್ ವಾನ್ ಪ್ರತಿಕ್ರಿಯೆ ನೀಡಿ ಸುದ್ದಿಯಾಗಿದ್ದಾರೆ. ಟೀಮ್ ಇಂಡಿಯಾಗಿಂತ ಮುಂಬೈ ಇಂಡಿಯನ್ಸ್ ಬಲಿಷ್ಠ ತಂಡ ಎಂದು ಮೈಕಲ್ ವಾನ್ ಕಾಲೆಳೆಯುವ ಮೂಲಕ ವಿರಾಟ್ ಕೊಹ್ಲಿ ಬಳಗವನ್ನು ಕುಟುಕುವ ಪ್ರಯತ್ನ ಮಾಡಿದ್ದಾರೆ.
ಈ ಹಿಂದೆ ಟೆಸ್ಟ್ ಸರಣಿಯ ಸಂದರ್ಭದಲ್ಲೂ ಮೈಕಲ್ ವಾನ್ ವಿರಾಟ್ ಕೊಹ್ಲಿ ತಂಡವನ್ನು ಕೆಣಕುವಂತೆ ಹಲವು ಹೇಳಿಕೆಯನ್ನು ನೀಡಿ ಸುದ್ದಿಯಾಗಿದ್ದರು. ಬಳಿಕ ಭಾರತೀಯ ಪಿಚ್ ಬಗ್ಗೆ ನೀಡಿದ ಹೇಳಿಕೆಗಳು ಕೂಡ ಸಾಕಷ್ಟು ಸುದ್ದಿಯಾಗಿತ್ತು. ಈಗ ಸೀಮಿತ ಓವರ್ಗಳ ಸರಣಿಗೂ ಮುನ್ನ ಮತ್ತೆ ಮೈಕಲ್ ವಾನ್ ಸುದ್ದಿಯಾಗಿದ್ದಾರೆ. ಆರ್ಚರ್ ಎಸೆತಕ್ಕೆ ರಿವರ್ಸ್ಸ್ವೀಪ್ ಸಿಕ್ಸರ್ ಬಾರಿಸಿದ ರಿಷಭ್ ಪಂತ್:
ವಿಡಿಯೋ "ಭಾರತೀಯ ತಂಡಕ್ಕಿಂತ ಮುಂಬೈ ಇಂಡಿಯನ್ಸ್ ಉತ್ತಮವಾದ ತಂಡ!!!" ಎಂದು ಮೈಕಲ್ ವಾನ್ ಟ್ವೀಟ್ ಮಾಡಿದ್ದಾರೆ. ಈ ಟ್ವೀಟ್ಗೆ ಟೀಮ್ ಇಂಡಿಯಾ ಮಾಜಿ ಕ್ರಿಕೆಟಿಗ ವಾಸಿಂ ಜಾಫರ್ ಪ್ರತಿಕ್ರಿಯಿಸಿದ್ದು ಮೈಕಲ್ ವಾನ್ಗೆ ತಿರುಗೇಟು ನೀಡಿದ್ದಾರೆ. "ಎಲ್ಲಾ ತಂಡಗಳು ಕೂಡ ನಾಲ್ವರು ವಿದೇಶಿ ಆಟಗಾರರೊಂದಿಗೆ ಆಡುವಷ್ಟು ಅದೃಷ್ಟವನ್ನು ಹೊಂದಿರುವುದಿಲ್ಲ" ಎಂದು ಜಾಫರ್ ಮೈಕಲ್ವಾನ್ಗೆ ಪ್ರತ್ಯುತ್ತರವನ್ನು ನೀಡುವ ಮೂಲಕ ಇಂಗ್ಲೆಂಡ್ ವಿದೇಶಿ ಆಟಗಾರರನ್ನು ಹೆಚ್ಚಾಗಿ ಅವಲಂಬಿಸಿರುವುದಕ್ಕೆ ಕಾಲೆಳೆದಿದ್ದಾರೆ.
2021ರಲ್ಲಿ 3ನೇ ಶೂನ್ಯ ಸಂಪಾದಿಸಿದ ಕೊಹ್ಲಿ, ಬೇಡದ ಪಟ್ಟಿಯಲ್ಲಿ ಗಂಗೂಲಿಯನ್ನು ಹಿಂದಿಕ್ಕಿದ ವಿರಾಟ್ ಐಪಿಎಲ್ನಲ್ಲಿ ತಂಡವೊಂದು ನಾಲ್ವರು ವಿದೇಶಿ ಆಟಗಾರರನ್ನು ಹೊಂದಿರುವುದಕ್ಕೆ ಅವಕಾಶವಿದೆ. ಆದರೆ ರಾಷ್ಟ್ರೀಯ ತಂಡವಾಗಿರುವ ಇಂಗ್ಲೆಂಡ್ ತಂಡ ಇದೇ ಮಾದರಿಯಲ್ಲಿ ವಿದೇಶಿ ಆಟಗಾರರನ್ನು ಹೋಮದಿ ಕಣಕ್ಕಿಳಿಯುತ್ತಿದೆ ಎಂದು ಜಾಫರ್ ಮೈಕಲ್ ವಾನ್ ಕಾಳೆಳೆದಿದ್ದಾರೆ.
This News Article Is A Copy Of MYKHEL
14-10-25 11:24 am
HK News Desk
CM Siddaramaiah, DK Shivakumar:ಶಾಸಕರ ಬೆಂಬಲವಿಲ...
13-10-25 10:09 pm
ಸಚಿವನಾಗಿ ಆದಾಯ ಮೂಲಕ್ಕೆ ಕತ್ತರಿ ; ನಟನೆಗೆ ಮರಳಲಿದ್...
13-10-25 03:54 pm
ಶಾಲಾ ಮೈದಾನ, ಪಾರ್ಕ್ ಸೇರಿ ಸಾರ್ವಜನಿಕ ಸ್ಥಳಗಳಲ್ಲಿ...
13-10-25 12:51 pm
DK Shivakumar, MLA Munirathna, CM Siddaramaia...
12-10-25 08:59 pm
14-10-25 10:33 pm
HK News Desk
ಹಮಾಸ್ - ಇಸ್ರೇಲ್ ಶಾಂತಿ ಒಪ್ಪಂದ ; ಎರಡು ವರ್ಷಗಳ ಅಕ...
14-10-25 11:22 am
ಕರೂರು ಕಾಲ್ತುಳಿತ ಪ್ರಕರಣ ; ಸಿಬಿಐ ತನಿಖೆಗೆ ಒಪ್ಪಿಸ...
14-10-25 11:11 am
Ex-IAS Officer Kannan Gopinathan, Congress: ಜ...
13-10-25 10:37 pm
Kerala, IT professional dead, RSS members: ಆರ...
13-10-25 05:31 pm
14-10-25 10:36 pm
Mangalore Correspondent
ಸುಳ್ಯ ಮೂಲದ ಯುವಕ ಮಾರಿಷಸ್ ನಲ್ಲಿ ಜಲಪಾತಕ್ಕೆ ಬಿದ್ದ...
14-10-25 10:13 pm
ರಸ್ತೆಯಲ್ಲೇ ತ್ಯಾಜ್ಯ ಸುರಿಸುವ ಮೀನಿನ ಲಾರಿಗಳಿಗೆ ಮತ...
14-10-25 09:12 pm
ಮುದುಂಗಾರುಕಟ್ಟೆ ಬಸ್ ನಿಲ್ದಾಣದಲ್ಲಿ ಯುವಕನ ಮೃತದೇಹ...
14-10-25 06:39 pm
ಬಿ.ಸಿ ರೋಡ್ ; ಹೆದ್ದಾರಿ ಬದಿ ಕಾರು ರಿಪೇರಿ ಮಾಡುತ್...
14-10-25 05:46 pm
14-10-25 04:44 pm
HK News Desk
ರುಪಾಯಿಗೆ ನಾಲ್ಕು ಪಟ್ಟು ಯುಕೆ ಪೌಂಡ್ ಕರೆನ್ಸಿಯ ಆಮಿ...
14-10-25 11:19 am
Vitla, Honey Trap, Mangalore Crime: ಗಲ್ಫ್ ಉದ್...
13-10-25 10:04 pm
Mangalore, Loan Fraud, Fake Gold: ಆತ್ಮಶಕ್ತಿ ಸ...
12-10-25 03:52 pm
Udupi, Karkala, Youth suicide: ಖಾಸಗಿ ವಿಡಿಯೋ ಮ...
10-10-25 09:48 pm