ಬ್ರೇಕಿಂಗ್ ನ್ಯೂಸ್
13-03-21 12:19 pm Source: MYKHEL ಕ್ರೀಡೆ
ಮೊದಲ ಪಂದ್ಯದಲ್ಲಿ ಬೃಹತ್ ಅಂತರದ ಸೋಲನ್ನು ಅನುಭವಿಸಿದ ನಂತರ ಟೀಮ್ ಇಂಡಿಯಾದ ಮಧ್ಯಮ ಕ್ರಮಾಂಕದ ಬ್ಯಾಟ್ಸ್ಮನ್ ಶ್ರೇಯಸ್ ಐಯ್ಯರ್ ಪ್ರತಿಕ್ರಿಯಿಸಿದ್ದಾರೆ. ಮೊದಲ ಪಂದ್ಯದದ ಸೋಲಿನ ಹಿನ್ನೆಲೆಯಲ್ಲಿ ನಾವು ನಮ್ಮ ಬ್ಯಾಟಿಂಗ್ ವಿಧಾನದಲ್ಲಿ ಬದಲಾವಣೆಯನ್ನು ಮಾಡಿಕೊಳ್ಳುವುದಿಲ್ಲ.
ತಂಡದಲ್ಲಿ ಪವರ್ಹಿಟ್ಟರ್ಸ್ ಹಾಗೂ ಖ್ಯಾತನಾಂ ಆಟಗಾರರು ಇರುವುದೇ ಇದಕ್ಕೆ ಕಾರಣ ಎಂದು ಐಯ್ಯರ್ ಹೇಳಿದ್ದಾರೆ. ಇಂಗ್ಲೆಂಡ್ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಭಾರತದ ಬ್ಯಾಟಿಂಗ್ ವಿಭಾಗ ನಿಗದಿತ 20 ಓವರ್ಗಳಲ್ಲಿ 7 ವಿಕೆಟ್ ಕಳೆದುಕೊಂಡು ಕೇವಲ 124 ರನ್ಗಳಿಗೆ ಕುಸಿಯಿತು.
ಭಾರತ ತಂಡ ನೀಡಿದ ಈ ಮೊತ್ತವನ್ನು ಬೆನ್ನಟ್ಟಿದ ಇಂಗ್ಲೆಂಡ್ ಕೇವಲ 15.3 ಓವರ್ಗಳಲ್ಲಿ ಈ ಗುರಿಯನ್ನು ಎರಡು ವಿಕೆಟ್ ಕಳೆದುಕೊಂಡು ತಲುಪಿತ್ತು. ಆರ್ಚರ್ ಎಸೆತಕ್ಕೆ ರಿವರ್ಸ್ಸ್ವೀಪ್ ಸಿಕ್ಸರ್ ಬಾರಿಸಿದ ರಿಷಭ್ ಪಂತ್: ವಿಡಿಯೋ "ಟೀಮ್ ಇಂಡಿಯಾ ವಿಚಾರಕ್ಕೆ ಬರುವಾಗ ನೀವು ಯಾವ ಬ್ಯಾಟಿಂಗ್ ಸ್ಥಾನದಲ್ಲಿ ಬ್ಯಾಟಿಂಗ್ ಮಾಡುತ್ತೀರಿ ಅದಕ್ಕೆ ಹೊಂದಿಕೊಳ್ಳಬೇಕಾಗುತ್ತದೆ.
ಪ್ರಾಮಾಣಿಕವಾಗಿ ಹೇಳಬೇಕೆಂದರೆ, ನಾನು ಯಾವುದೇ ಬದಲಾವಣೆಗಳನ್ನು ಮಾಡಿಲ್ಲ. ನೀವು ಯಾವ ಕ್ರಮಾಂಕದಲ್ಲಿ ಹೋಗುತ್ತೀರಿ ಎಂಬುದಕ್ಕೆ ಮನಸ್ಥಿತಿ ಮುಖ್ಯವಾಗುತ್ತದೆ. ಪರಿಸ್ಥಿತಿಯನ್ನು ನೋಡಿಕೊಂಡು ಆಡುವುದು ತಂಡಕ್ಕೆ ಮುಖ್ಯವಾಗುತ್ತದೆ" ಎಂದಿದ್ದಾರೆ ಶ್ರೇಯಸ್ ಐಯ್ಯರ್. "ನಾನು ಪರಿಸ್ಥಿತಿಗೆ ಪೂರಕವಾಗಿ ಬ್ಯಾಟಿಂಗ್ ನಡೆಸಿದೆ. ಇವತ್ತು ಪರಿಸ್ಥಿತಿ ಸವಾಲಿನದ್ದಾಗಿತ್ತು.
ನಾವು ನಮ್ಮ ಸ್ವಾಭಾವಿಕ ಆಟವನ್ನು ಪ್ರದರ್ಶಿಸಬೇಕಾಗಿತ್ತು ಅದರ ಜೊತೆಯಲ್ಲಿಯೇ ತಂಡದ ಸ್ಕೋರ್ಬೋರ್ಡ್ನಲ್ಲ್ಇ ಏರಿಕೆ ಕಾಣುವಂತೆ ಮಾಡಬೇಕಿತ್ತು. ನಾವು ನಮ್ಮ ಬ್ಯಾಟಿಂಗ್ ವಿಧಾನದಲ್ಲಿ ಬದಲಾವಣೆ ಮಾಡಿಕೊಳ್ಳುವುದಿಲ್ಲ. ನಮ್ಮ ಬ್ಯಾಟಿಂಗ್ ಕ್ರಮಾಂಕದಲ್ಲಿ ಎಂತಾ ಪವರ್ಹಿಟ್ಟರ್ಗಳು ಇದ್ದಾರೆ ಎಂಬುದನ್ನು ಗಮನಿಸಿ" ಎಂದು ಶ್ರೇಯಸ್ ಐಯ್ಯರ್ ಪ್ರತಿಕ್ರಿಯಿಸಿದರು.
This News Article Is A Copy Of MYKHEL
14-01-26 03:34 pm
Bangalore Correspondent
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
14-01-26 03:15 pm
Mangalore Correspondent
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
14-01-26 05:22 pm
HK News Desk
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm