ಬ್ರೇಕಿಂಗ್ ನ್ಯೂಸ್
13-03-21 02:53 pm source: MYKHEL ಕ್ರೀಡೆ
ಪ್ರಸ್ತುತ ನಡೆಯುತ್ತಿರುವ ವಿಜಯ್ ಹಜಾರೆ ಟ್ರೋಫಿಯಲ್ಲಿ ಮುಂಬೈ ಆಟಗಾರ ಪೃಥ್ವಿ ಶಾ ಅತ್ಯುತ್ತಮ ಪ್ರದರ್ಶನವನ್ನು ನೀಡುತ್ತಿದ್ದಾರೆ. 7 ಇನಿಂಗ್ಸ್ ಗಳನ್ನು ಆಡಿರುವ ಪೃಥ್ವಿ ಶಾ ಕಲೆಹಾಕಿರುವುದು ಬರೋಬ್ಬರಿ 754 ರನ್ಸ್. ಈ ಬಾರಿಯ ವಿಜಯ್ ಹಜಾರೆ ಟ್ರೋಫಿ ಟೂರ್ನಿಯಲ್ಲಿ 188.50 ಸರಾಸರಿ & 134.88 ಸ್ಟ್ರೈಕ್ ರೇಟ್ ಹೊಂದಿರುವ ಪೃಥ್ವಿ ಶಾ ಅವರ ಬ್ಯಾಟ್ ನಿಂದ ಬಂದ ಅತ್ಯಧಿಕ ರನ್ 227 ( ನಾಟ್ ಔಟ್ ).
13 ನೇ ಐಪಿಎಲ್ ಆವೃತ್ತಿಯಲ್ಲಿ ಮತ್ತು ಆಸ್ಟ್ರೇಲಿಯಾ ವಿರುದ್ಧ ನಡೆದ ಟೆಸ್ಟ್ ನಲ್ಲಿ ಇದೇ ಪೃಥ್ವಿ ಶಾ ತೀರಾ ಕಳಪೆ ಪ್ರದರ್ಶನವನ್ನು ನೀಡಿದ್ದರು. ಕಳೆದ ಐಪಿಎಲ್ ಸಂಪೂರ್ಣ ಟೂರ್ನಿಯಲ್ಲಿ ಪೃಥ್ವಿ ಶಾ ಕಲೆಹಾಕಿದ್ದು ಕೇವಲ 228 ರನ್ ಗಳನ್ನು ಮಾತ್ರ. ಹಾಗೆಯೇ ಕಳೆದ ಡಿಸೆಂಬರ್ ನಲ್ಲಿ ನಡೆದ ಆಸ್ಟ್ರೇಲಿಯಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದ ಎರಡೂ ಇನಿಂಗ್ಸ್ ಸೇರಿ ಪೃಥ್ವಿ ಶಾ ಗಳಿಸಿದ್ದು ಕೇವಲ 4 ರನ್. ಪೃಥ್ವಿ ಶಾ ಅವರ ಈ ಕಳಪೆ ಫಾರ್ಮ್ ನಿಂದ ಸಾಮಾಜಿಕ ಜಾಲತಾಣದಲ್ಲಿ ಅವರ ವಿರುದ್ಧ ಸಾಕಷ್ಟು ಟ್ರೋಲ್ ಗಳು ಕಂಡು ಬಂದಿದ್ದವು.
ಇದೀಗ ವಿಜಯ್ ಹಜಾರೆ ಟ್ರೋಫಿಯಲ್ಲಿ ಅವರ ಅತ್ಯದ್ಭುತ ಪ್ರದರ್ಶನ ದಿಂದ ಆ ಎಲ್ಲ ಟ್ರೋಲ್ ಗಳಿಗೆ ಉತ್ತರ ನೀಡಿದ್ದಾರೆ. ಇತ್ತೀಚಿನ ಸಂದರ್ಶನವೊಂದರಲ್ಲಿ ಮಾತನಾಡಿರುವ ಅವರು ನಾನು ಅಷ್ಟು ಸುಲಭದಲ್ಲಿ ಸೋಲನ್ನು ಒಪ್ಪಿಕೊಳ್ಳುವುದಿಲ್ಲ ನಾನೊಬ್ಬ ವೀರರ ಹುಡುಗ, ನಾನು ಬೀದಿಯಿಂದ ಬಂದವನು ನನಗೆ ಬೌನ್ಸ್ ಬ್ಯಾಕ್ ಮಾಡಲು ಬರುತ್ತದೆ. ನನಗೆ ನನಗಿಂತ ನನ್ನ ತಂಡವೇ ಮುಖ್ಯ ಅದು ಕ್ಲಬ್ ಆದರೂ ಸರಿ ಮುಂಬೈ ಆದರೂ ಸರಿ ಅಥವಾ ಭಾರತ ತಂಡವೇ ಆದರೂ ಸರಿ ಎಂದು ಪೃಥ್ವಿ ಶಾ ಅವರು ತಮ್ಮ ಸಾಮರ್ಥ್ಯದ ಬಗ್ಗೆ ಹೇಳಿಕೊಂಡಿದ್ದಾರೆ.
This News Article Is A Copy Of MYKHEL
28-02-26 11:49 am
HK News Desk
ರಾಜ್ಯದಲ್ಲಿ ಆಸ್ತಿ ಖರೀದಿದಾರರಿಗೆ ಮತ್ತೊಂದು ಶಾಕ್ !...
27-02-26 10:17 pm
ಧಾರವಾಡ ಪ್ರತಿಭಟನೆ ಎಫೆಕ್ಟ್ ; ರಾಜ್ಯದಲ್ಲಿ 60 ಸಾವಿ...
26-02-26 10:01 pm
ತಂದೆ ಆಟೋ ಚಾಲಕ, ತಾಯಿ ಹೂವಿನ ವ್ಯಾಪಾರಿ, ಮಗಳು ನ್ಯಾ...
26-02-26 12:58 pm
Moral Policing, Mangalore: ಮೋರಲ್ ಪೊಲೀಸ್ ; ರೈಲ...
26-02-26 10:26 am
28-02-26 10:54 pm
HK News Desk
ಗಲ್ಫ್ ರಾಷ್ಟ್ರಗಳಿಗೆ ವಿಮಾನ ಸಂಚಾರ ವ್ಯತ್ಯಯ ; ಏರ್...
28-02-26 07:17 pm
ಇರಾನ್ ಮೇಲೆ ಮುಗಿಬಿದ್ದ ಅಮೆರಿಕ-ಇಸ್ರೇಲ್ ಪಡೆಗಳು ;...
28-02-26 05:28 pm
ತ್ರಿಷಾ ಬಿರುಗಾಳಿ ; ಟಿವಿಕೆ ಪಕ್ಷದ ಮುಖ್ಯಸ್ಥ ವಿಜಯ್...
28-02-26 01:08 pm
ದೆಹಲಿ ಅಬಕಾರಿ ನೀತಿ ಹಗರಣ ; ಕೇಜ್ರಿವಾಲ್, ಸಿಸೋಡಿಯಾ...
27-02-26 03:55 pm
28-02-26 08:53 pm
HK News Desk
Mangaluru Muscat Flight: ಮಂಗಳೂರು- ಮಸ್ಕತ್ ನಡುವ...
27-02-26 08:59 pm
Mangalore Sujith Madur: ಕೌನ್ಸಿಲರ್ ಸುಜಿತ್ ಮಾಡೂ...
27-02-26 08:52 pm
Leopard Mangalore, MLA Vedavyas Kamath: ಕದ್ರಿ...
27-02-26 08:40 pm
Justice Veerappa, Udupi: ಉಪ ಲೋಕಾಯುಕ್ತ ನ್ಯಾ.ವೀ...
27-02-26 08:36 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm