ಬ್ರೇಕಿಂಗ್ ನ್ಯೂಸ್
14-03-21 07:55 pm Source: MYKHEL ಕ್ರೀಡೆ
ಅಹ್ಮದಾಬಾದ್: ಅಹ್ಮದಾಬಾದ್ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ದ್ವಿತೀಯ ಅಂತಾರಾಷ್ಟ್ರೀಯ ಟಿ20 ಪಂದ್ಯಕ್ಕಾಗಿ ಭಾರತ ಮತ್ತು ಇಂಗ್ಲೆಂಡ್ ತಂಡಗಳು ಮೈದಾನಕ್ಕಿಳಿದಿವೆ. ಐದು ಪಂದ್ಯಗಳ ಟಿ20ಐ ಸರಣಿಯಲ್ಲಿ ಎರಡನೇ ಪಂದ್ಯವಿದು.
ಅಹ್ಮದಾಬಾದ್ ಸ್ಟೇಡಿಯಂನಲ್ಲೇ ನಡೆದಿದ್ದ ಆರಂಭಿಕ ಟಿ20ಐನಲ್ಲಿ ಭಾರತ 8 ವಿಕೆಟ್ಗಳ ಸೋಲನುಭವಿಸಿತ್ತು. ಇಂದು ಟಾಸ್ ಗೆದ್ದಿರುವ ವಿರಾಟ್ ಕೊಹ್ಲಿ ಪಡೆ ಬೌಲಿಂಗ್ ಆಯ್ದುಕೊಂಡಿದೆ. ವಿಜಯ್ ಹಜಾರೆ: ಪೃಥ್ವಿ ಭರ್ಜರಿ ಶೋ, ಮತ್ತೊಂದು ಹೊಸ ದಾಖಲೆ! ಆರಂಭಿಕ ಟಿ20ಐ ಪಂದ್ಯದಲ್ಲಿ ಭಾರತದ ಪ್ರಮುಖ ಓಪನರ್ ರೋಹಿತ್ ಶರ್ಮಾ ಭಾರತದ ಪ್ಲೇಯಿಂಗ್ XIನಲ್ಲಿ ಕಾಣಿಸಿರಲಿಲ್ಲ. ಇದು ಅನೇಕ ಕ್ರಿಕೆಟ್ ಅಭಿಮಾನಿಗಳಿಗೆ ಆಘಾತ ನೀಡಿತ್ತು. ಇಂದು ಕೂಡ ಹಿಟ್ಮ್ಯಾನ್ ರೋಹಿತ್ ಆಡುತ್ತಿಲ್ಲ.
ಭಾರತ vs ಇಂಗ್ಲೆಂಡ್, 2ನೇ ಟಿ20 ಪಂದ್ಯ Live ಸ್ಕೋರ್ಕಾರ್ಡ್
ತಂಡದಲ್ಲಿ ಪ್ರಮುಖ ಬದಲಾವಣೆಗಳು
ಟೀಮ್ ಇಂಡಿಯಾದ ಪ್ಲೇಯಿಂಗ್ XIನಲ್ಲಿ ಈ ಬಾರಿ ಇಶಾನ್ ಕಿಶನ್ ಮತ್ತು ಸೂರ್ಯಕುಮಾರ್ ಯಾದವ್ ಕಾಣಿಸಿಕೊಂಡಿದ್ದಾರೆ. ಇಬ್ಬರೂ ಟೀಮ್ ಇಂಡಿಯಾ ಪರ ಪಾದಾರ್ಪಣೆ ಮಾಡುತ್ತಿದ್ದಾರೆ. ಅನುಭವಿ ಬ್ಯಾಟ್ಸ್ಮನ್ಶಿಖರ್ ಧವನ್ ಈ ಪಂದ್ಯದಲ್ಲಿ ವಿಶ್ರಾಂತಿಯಲ್ಲಿದ್ದಾರೆ.
ಇಂಗ್ಲೆಂಡ್ ಪ್ಲೇಯಿಂಗ್ XI
ಜೇಸನ್ ರಾಯ್, ಜೋಸ್ ಬಟ್ಲರ್ (ವಿಕೆ), ಡೇವಿಡ್ ಮಲನ್, ಜಾನಿ ಬೈರ್ಸ್ಟೋವ್, ಇಯಾನ್ ಮಾರ್ಗನ್ (ಸಿ), ಬೆನ್ ಸ್ಟೋಕ್ಸ್, ಸ್ಯಾಮ್ ಕರ್ರನ್, ಜೋಫ್ರಾ ಆರ್ಚರ್, ಟಾಮ್ ಕುರ್ರನ್, ಕ್ರಿಸ್ ಜೋರ್ಡಾನ್, ಆದಿಲ್ ರಶೀದ್.
ಭಾರತ ಪ್ಲೇಯಿಂಗ್ XI
ಕೆ.ಎಲ್. ರಾಹುಲ್, ಇಶಾನ್ ಕಿಶನ್, ವಿರಾಟ್ ಕೊಹ್ಲಿ (ಸಿ), ರಿಷಭ್ ಪಂತ್ (ವಿಕೆ), ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ, ವಾಷಿಂಗ್ಟನ್ ಸುಂದರ್, ಶಾರ್ದೂಲ್ ಠಾಕೂರ್, ಭುವನೇಶ್ವರ್ ಕುಮಾರ್, ಯುಜುವೇಂದ್ರ ಚಾಹಲ್.
This News Article Is A Copy Of MYKHEL
20-08-25 12:33 pm
Bangalore Correspondent
'Shakti' Scheme, Golden Book of World Records...
20-08-25 12:11 pm
ರಾಜ್ಯದಲ್ಲಿ ಸಹಕಾರ ವ್ಯವಸ್ಥೆಗೆ ಬಿಗ್ ಸರ್ಜರಿ ; ಸಹಕ...
19-08-25 11:13 am
Dharmasthala Case on Social Media: ಧರ್ಮಸ್ಥಳ ವ...
19-08-25 10:39 am
ಧರ್ಮಸ್ಥಳ ಪ್ರಕರಣ ; ಅಧಿವೇಶನದಲ್ಲಿ ಗೃಹ ಸಚಿವರ ಸ್ಪಷ...
18-08-25 10:47 pm
20-08-25 11:01 am
HK News Desk
ಭಾರತ ಟಿ20 ತಂಡಕ್ಕೆ ಮರಳಿದ ಶುಭಮನ್ ಗಿಲ್ ; ಏಷ್ಯಾ...
19-08-25 06:59 pm
ಇಂಡಿಯಾ ಬಣದಿಂದ ಉಪ ರಾಷ್ಟ್ರಪತಿ ಅಭ್ಯರ್ಥಿ ಬಿ.ಸುದರ್...
19-08-25 06:41 pm
ಎನ್ ಡಿಎ ಒಕ್ಕೂಟಕ್ಕೆ ಇಂಡಿಯಾ ಕೂಟದ ಠಕ್ಕರ್ ; ಉಪ ರಾ...
18-08-25 09:19 pm
ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ಇಂಡಿಯಾ ಒಕ್ಕೂಟದಿ...
18-08-25 01:28 pm
20-08-25 04:28 pm
Mangalore Correspondent
ಕಡಬ ಪಟ್ಟಣ ಪಂಚಾಯತ್ ಚುನಾವಣೆ ; 13ರಲ್ಲಿ 8 ಗೆದ್ದ ಕ...
20-08-25 03:01 pm
SIT, Exhumation, Dharmasthala: ಶವ ಶೋಧ ಬಳಿಕ ಎಸ...
20-08-25 02:38 pm
Wild Elephant, Belthangady, Eshwar Khandre: ಬ...
20-08-25 01:36 pm
ಧರ್ಮಸ್ಥಳ ಪ್ರಕರಣ ನೆಪದಲ್ಲಿ ಬಿಎಲ್ ಸಂತೋಷ್ ಅವಹೇಳನ...
19-08-25 11:07 pm
19-08-25 10:52 pm
Mangalore Correspondent
ಕಸ್ಟಮ್ಸ್ ಅಧಿಕಾರಿಗಳ ಸೋಗಿನಲ್ಲಿ ಚಿನ್ನದ ವ್ಯಾಪಾರಿಯ...
19-08-25 10:30 pm
ಡಾಕ್ಟರ್ ಮನೆ ದೋಚಿದ್ದ ಮನೆ ಕೆಲಸದವಳು ; ಚಿನ್ನ, ವಜ್...
19-08-25 09:27 pm
Gold Chain robbery, Puttur: ಮೈಸೂರಿನಲ್ಲಿ ಕದ್ದ...
19-08-25 12:54 pm
Ullal Police Raid, Sports Winners, Mangalore:...
19-08-25 12:41 pm