ಬ್ರೇಕಿಂಗ್ ನ್ಯೂಸ್
16-03-21 12:37 pm Source: MYKHEL ಕ್ರೀಡೆ
2021ರಲ್ಲಿ ಅದ್ಭುತ ಆರಂಭವನ್ನು ಪಡೆದ ಬ್ಯಾಡ್ಮಿಂಟನ್ನ ಅಗ್ರಶ್ರೇಯಾಂಕಿತ ಆಟಗಾರ್ತಿ ಮೂರು ಪ್ರಶಸ್ತಿಗಳನ್ನು ಮುಡಿಗೇರಿಸಿಕೊಂಡಿರುವ ಕರೋಲಿನಾ ಮರಿನ್ ಗಾಯದ ಹಿನ್ನಲೆಯಲ್ಲಿ ಆಲ್ ಇಂಗ್ಲೆಂಡ್ ಓಪನ್ ಟೂರ್ನಿಯಿಂದ ಹೊರಗುಳಿದಿದ್ದಾರೆ.
ಸಾಮಾಜಿಕ ಜಾಲತಾಣದಲ್ಲಿ ಇದನ್ನು ಅವರು ಬಹಿರಂಗ ಪಡಿಸಿದರು. ರಿಯೋ ಒಲಿಂಪಿಕ್ಸ್ನ ಚಿನ್ನದ ಪದಕ ವಿಜೇತೆಯಾಗಿರುವ ಕರೋಲಿನಾ ಮರಿನ್ ಮುಂಬರುವ ಬ್ಯಾಡ್ಮಿಂಟನ್ ವರ್ಲ್ಡ್ ಫೆಡರೇಷನ್ನ ಈ ಸರಣಿಯಲ್ಲಿ ಪಾಲ್ಗೊಳ್ಳುವುದಿಲ್ಲ ಎಂದಿದ್ದಾರೆ. ಬರ್ಮಿಂಗ್ಹ್ಯಾಮ್ನಲ್ಲಿ ಮಾರ್ಚ್ 17ರಿಂದ ಆಲ್ ಇಂಗ್ಲೆಂಡ್ ಓಪನ್ ಆರಂಭವಾಗಲಿದೆ.
ಸ್ವಿಸ್ ಓಪನ್ 2021: ಫೈನಲ್ಗೆ ಲಗ್ಗೆಯಿಟ್ಟ ಭಾರತದ ಪಿವಿ ಸಿಂಧು ಈ ಪ್ರತಿಷ್ಟಿತ ಟೂರ್ನಿಯಲ್ಲಿ ಕರೋಲಿನಾ 2015ರಲ್ಲಿ ಗೆಲುವಿನ ಸವಿ ಕಂಡಿದ್ದರು. ಆದರೆ ಸ್ವಿಸ್ ಓಪನ್ ವೇಳೆ ಉಂಟಾದ ಗಾಯದ ಹಿನ್ನೆಲೆಯಲ್ಲಿ ಈ ಟೂರ್ನಿ ಟೋಕಿಯೋ ಒಲಿಂಪಿಕ್ಸ್ನ ಕ್ವಾಲಿಫೈಯರ್ ಆಗಿಲ್ಲವಾದ ಕಾರಣ ಹಿಂದಕ್ಕೆ ಸರಿಯುವ ನಿರ್ಧಾರವನ್ನು ತೆಗೆದುಕೊಂಡಿದ್ದಾರೆ.
ಇನ್ನು ಕರೋಲಿನಾ ಮರಿನ್ ಅವರ ಈ ನಿರ್ಧಾರ ಪಿ ಸಿಂಧುಗೆ ಲಾಭವಾಗಬಹುದು ಎಂಬ ನಿರೀಕ್ಷೆಯಿದೆ. ಈ ಹಿಂದಿನ ಹಲವು ಪ್ರಮುಖ ಟೂರ್ನಿಗಳಲ್ಲಿ ಗೆಲುವಿಗೆ ಪಿಸಿ ಸಿಂಧುಗೆ ಕರೋಲಿನಾ ಅಡ್ಡಿಯಾಗಿದ್ದರು. 2019ರ ವಿಶ್ವ ಚಾಂಪಿಯನ್ ಪಿವಿ ಸಿಂಧು ಈ ಬಾರಿ ಅಗ್ರ ಶ್ರೇಯಾಂಕಿತೆ ಕರೋಲಿನಾ ಅಲಭ್ಯತೆಯ ಲಾಭವನ್ನು ಪಡೆಯುವ ಸಾಧ್ಯತೆ ಇದೆ.
ಬಿಡಬ್ಲ್ಯೂಎಫ್ ವರ್ಲ್ಡ್ ಟೂರ್ ಫೈನಲ್ಸ್ಗೆ ಅದೃಷ್ಟವಶಾತ್ ಅರ್ಹತೆ ಪಡೆದ ಪಿವಿ ಸಿಂಧು! ಆಲ್ ಇಂಗ್ಲೆಂಡ್ ಓಪನ್ 2021 ರಿಂದ ಮರಿನ್ ಹೊರಗುಳಿಯುವುದರೊಂದಿಗೆ ತೈವಾನ್ನ ತೈ ತ್ಸು ಯಿಂಗ್ ಮತ್ತು ಚೀನಾದ ಚೆನ್ ಯುಫೈ ಅವರೂ ಕೂಡ ಇಲ್ಲದಿರುವುದು, ಪಿವಿ ಸಿಂಧು ಅವರಿಗೆ ಮೊದಲ ಬಾರಿಗೆ ಆಲ್ ಇಂಗ್ಲೆಂಡ್ ಓಪನ್ ಗೆಲ್ಲುವ ಹಾದಿ ತೆರೆದಿದೆ.
This News Article Is A Copy Of MYKHEL
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 10:59 am
HK News Staffer
ಇಂಗ್ಲಿಷ್ ಕಡಲ್ಗಾಲುವೆ ಗೆದ್ದ ಮಂಗಳೂರಿನ ಕ್ಯಾನ್ಸರ್...
14-07-26 07:55 pm
ಹೊರ್ಮುಜ್ ಜಲಸಂಧಿಯಲ್ಲಿ ಕಾರ್ಗೋ ಹಡಗಿನ ಮೇಲೆ ಇರಾನ್...
14-07-26 01:37 pm
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
15-07-26 12:40 pm
HK News Staffer
ಟ್ರಾಫಿಕ್ ದಂಡ ಕಟ್ಟಲು ಎಪಿಕೆ ಫೈಲ್ ಡೌನ್ಲೋಡ್ ಮಾಡಲು...
14-07-26 09:13 pm
ಕಣ್ಣಿಗೆ ಕರಿ ಮೆತ್ತಿಕೊಂಡು ಬುರ್ಖಾದಲ್ಲೇ ಓಡಾಡ್ತಿದ್...
14-07-26 09:10 pm
ಮಂಗಳೂರಿನಲ್ಲಿ ಅಕ್ರಮ ಬಾಂಗ್ಲಾನ್ನರ ಪತ್ತೆ ; ಮಂಗಳೂರ...
14-07-26 02:43 pm
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm