ಬ್ರೇಕಿಂಗ್ ನ್ಯೂಸ್
16-03-21 12:37 pm Source: MYKHEL ಕ್ರೀಡೆ
2021ರಲ್ಲಿ ಅದ್ಭುತ ಆರಂಭವನ್ನು ಪಡೆದ ಬ್ಯಾಡ್ಮಿಂಟನ್ನ ಅಗ್ರಶ್ರೇಯಾಂಕಿತ ಆಟಗಾರ್ತಿ ಮೂರು ಪ್ರಶಸ್ತಿಗಳನ್ನು ಮುಡಿಗೇರಿಸಿಕೊಂಡಿರುವ ಕರೋಲಿನಾ ಮರಿನ್ ಗಾಯದ ಹಿನ್ನಲೆಯಲ್ಲಿ ಆಲ್ ಇಂಗ್ಲೆಂಡ್ ಓಪನ್ ಟೂರ್ನಿಯಿಂದ ಹೊರಗುಳಿದಿದ್ದಾರೆ.
ಸಾಮಾಜಿಕ ಜಾಲತಾಣದಲ್ಲಿ ಇದನ್ನು ಅವರು ಬಹಿರಂಗ ಪಡಿಸಿದರು. ರಿಯೋ ಒಲಿಂಪಿಕ್ಸ್ನ ಚಿನ್ನದ ಪದಕ ವಿಜೇತೆಯಾಗಿರುವ ಕರೋಲಿನಾ ಮರಿನ್ ಮುಂಬರುವ ಬ್ಯಾಡ್ಮಿಂಟನ್ ವರ್ಲ್ಡ್ ಫೆಡರೇಷನ್ನ ಈ ಸರಣಿಯಲ್ಲಿ ಪಾಲ್ಗೊಳ್ಳುವುದಿಲ್ಲ ಎಂದಿದ್ದಾರೆ. ಬರ್ಮಿಂಗ್ಹ್ಯಾಮ್ನಲ್ಲಿ ಮಾರ್ಚ್ 17ರಿಂದ ಆಲ್ ಇಂಗ್ಲೆಂಡ್ ಓಪನ್ ಆರಂಭವಾಗಲಿದೆ.
ಸ್ವಿಸ್ ಓಪನ್ 2021: ಫೈನಲ್ಗೆ ಲಗ್ಗೆಯಿಟ್ಟ ಭಾರತದ ಪಿವಿ ಸಿಂಧು ಈ ಪ್ರತಿಷ್ಟಿತ ಟೂರ್ನಿಯಲ್ಲಿ ಕರೋಲಿನಾ 2015ರಲ್ಲಿ ಗೆಲುವಿನ ಸವಿ ಕಂಡಿದ್ದರು. ಆದರೆ ಸ್ವಿಸ್ ಓಪನ್ ವೇಳೆ ಉಂಟಾದ ಗಾಯದ ಹಿನ್ನೆಲೆಯಲ್ಲಿ ಈ ಟೂರ್ನಿ ಟೋಕಿಯೋ ಒಲಿಂಪಿಕ್ಸ್ನ ಕ್ವಾಲಿಫೈಯರ್ ಆಗಿಲ್ಲವಾದ ಕಾರಣ ಹಿಂದಕ್ಕೆ ಸರಿಯುವ ನಿರ್ಧಾರವನ್ನು ತೆಗೆದುಕೊಂಡಿದ್ದಾರೆ.
ಇನ್ನು ಕರೋಲಿನಾ ಮರಿನ್ ಅವರ ಈ ನಿರ್ಧಾರ ಪಿ ಸಿಂಧುಗೆ ಲಾಭವಾಗಬಹುದು ಎಂಬ ನಿರೀಕ್ಷೆಯಿದೆ. ಈ ಹಿಂದಿನ ಹಲವು ಪ್ರಮುಖ ಟೂರ್ನಿಗಳಲ್ಲಿ ಗೆಲುವಿಗೆ ಪಿಸಿ ಸಿಂಧುಗೆ ಕರೋಲಿನಾ ಅಡ್ಡಿಯಾಗಿದ್ದರು. 2019ರ ವಿಶ್ವ ಚಾಂಪಿಯನ್ ಪಿವಿ ಸಿಂಧು ಈ ಬಾರಿ ಅಗ್ರ ಶ್ರೇಯಾಂಕಿತೆ ಕರೋಲಿನಾ ಅಲಭ್ಯತೆಯ ಲಾಭವನ್ನು ಪಡೆಯುವ ಸಾಧ್ಯತೆ ಇದೆ.
ಬಿಡಬ್ಲ್ಯೂಎಫ್ ವರ್ಲ್ಡ್ ಟೂರ್ ಫೈನಲ್ಸ್ಗೆ ಅದೃಷ್ಟವಶಾತ್ ಅರ್ಹತೆ ಪಡೆದ ಪಿವಿ ಸಿಂಧು! ಆಲ್ ಇಂಗ್ಲೆಂಡ್ ಓಪನ್ 2021 ರಿಂದ ಮರಿನ್ ಹೊರಗುಳಿಯುವುದರೊಂದಿಗೆ ತೈವಾನ್ನ ತೈ ತ್ಸು ಯಿಂಗ್ ಮತ್ತು ಚೀನಾದ ಚೆನ್ ಯುಫೈ ಅವರೂ ಕೂಡ ಇಲ್ಲದಿರುವುದು, ಪಿವಿ ಸಿಂಧು ಅವರಿಗೆ ಮೊದಲ ಬಾರಿಗೆ ಆಲ್ ಇಂಗ್ಲೆಂಡ್ ಓಪನ್ ಗೆಲ್ಲುವ ಹಾದಿ ತೆರೆದಿದೆ.
This News Article Is A Copy Of MYKHEL
20-08-25 10:54 pm
Bangalore Correspondent
Congress MP Sasikanth Senthil, Janardhana Red...
20-08-25 09:54 pm
Heart Attack, Mangalore, Bangalore: 3 ವರ್ಷದಲ್...
20-08-25 12:33 pm
'Shakti' Scheme, Golden Book of World Records...
20-08-25 12:11 pm
ರಾಜ್ಯದಲ್ಲಿ ಸಹಕಾರ ವ್ಯವಸ್ಥೆಗೆ ಬಿಗ್ ಸರ್ಜರಿ ; ಸಹಕ...
19-08-25 11:13 am
20-08-25 10:56 pm
HK News Desk
30 ದಿನ ಜೈಲು ಪಾಲಾದರೆ ಪ್ರಧಾನಿ, ಸಿಎಂ, ಸಚಿವರನ್ನು...
20-08-25 06:40 pm
ದೆಹಲಿ ಸಿಎಂ ರೇಖಾ ಗುಪ್ತಾ ಮೇಲೆ ಆಗಂತುಕನಿಂದ ಹಲ್ಲೆ...
20-08-25 11:01 am
ಭಾರತ ಟಿ20 ತಂಡಕ್ಕೆ ಮರಳಿದ ಶುಭಮನ್ ಗಿಲ್ ; ಏಷ್ಯಾ...
19-08-25 06:59 pm
ಇಂಡಿಯಾ ಬಣದಿಂದ ಉಪ ರಾಷ್ಟ್ರಪತಿ ಅಭ್ಯರ್ಥಿ ಬಿ.ಸುದರ್...
19-08-25 06:41 pm
20-08-25 10:19 pm
Mangalore Correspondent
Ananya–Sujatha Bhatt Case, Lawyer Manjunath:...
20-08-25 04:28 pm
ಕಡಬ ಪಟ್ಟಣ ಪಂಚಾಯತ್ ಚುನಾವಣೆ ; 13ರಲ್ಲಿ 8 ಗೆದ್ದ ಕ...
20-08-25 03:01 pm
SIT, Exhumation, Dharmasthala: ಶವ ಶೋಧ ಬಳಿಕ ಎಸ...
20-08-25 02:38 pm
Wild Elephant, Belthangady, Eshwar Khandre: ಬ...
20-08-25 01:36 pm
20-08-25 08:10 pm
Mangalore Correspondent
Mangalore Lucky Scheme Scam Fraud, Wahab Kula...
19-08-25 10:52 pm
ಕಸ್ಟಮ್ಸ್ ಅಧಿಕಾರಿಗಳ ಸೋಗಿನಲ್ಲಿ ಚಿನ್ನದ ವ್ಯಾಪಾರಿಯ...
19-08-25 10:30 pm
ಡಾಕ್ಟರ್ ಮನೆ ದೋಚಿದ್ದ ಮನೆ ಕೆಲಸದವಳು ; ಚಿನ್ನ, ವಜ್...
19-08-25 09:27 pm
Gold Chain robbery, Puttur: ಮೈಸೂರಿನಲ್ಲಿ ಕದ್ದ...
19-08-25 12:54 pm