ಬ್ರೇಕಿಂಗ್ ನ್ಯೂಸ್
17-03-21 11:34 am Source: MYKHEL ಕ್ರೀಡೆ
ಭಾರತ ಹಾಗೂ ಇಂಗ್ಲೆಂಡ್ ವಿರುದ್ಧದ ಮೂರನೇ ಟೆಸ್ಟ್ನಲ್ಲಿ ಭಾರತ ಸೋಲನ್ನು ಕಂಡಿದೆ. ಈ ಮೂಲಕ ಐದು ಪಂದ್ಯಗಳ ಟಿ20 ಸರಣಿಯ ಮೊದಲ 3 ಪಂದ್ಯಗಳಲ್ಲಿ 2ರಲ್ಲಿ ಆತಿಥೆಯ ಭಾರತ ಸೋಲಿನ ರುಚಿ ಕಂಡಿದೆ. ಇನ್ನು ಮೂರನೇ ಟಿ20 ಪಂದ್ಯದಲ್ಲಿ ಭಾರತದ ಬ್ಯಾಟಿಂಗ್ ಕ್ರಮಾಂಕದಲ್ಲಿ ನಾಯಕ ವಿರಾಟ್ ಕೊಹ್ಲಿ ಬದಲಾವಣೆ ಮಾಡಿಕೊಂಡಿದ್ದರು.
ವಿರಾಟ್ ಕೊಹ್ಲಿ ನಾಲ್ಕನೇ ಕ್ರಮಾಂಕದಲ್ಲಿ ಕಣಕ್ಕಿಳಿದು ಮೂರನೇ ಕ್ರಮಾಂಕದಲ್ಲಿ ಯುವ ಆಟಗಾರ ಇಶಾನ್ ಕಿಶನ್ಗೆ ಅವಕಾಶವನ್ನು ಮಾಡಿಕೊಟ್ಟಿದ್ದರು. ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿಯ ಈ ನಿರ್ಧಾರಕ್ಕೆ ಮಾಜಿ ಕ್ರಿಕೆಟಿಗ ಕಾಮೆಂಟೇಟರ್ ಅಸಮ್ಮತಿಯನ್ನು ಸೂಚಿಸಿದ್ದಾರೆ. ಉತ್ತಮ ಫಾರ್ಮ್ನಲ್ಲಿರುವ ವಿರಾಟ್ ಕೊಹ್ಲಿ ಇಂತಾ ಸಂದರ್ಭದಲ್ಲಿ ಬ್ಯಾಟಿಂಗ್ ಕ್ರಮಾಂಕವನ್ನು ಇಳಿಸಿಕೊಂಡಿರುವುದು ಸರಿಯಲ್ಲ ಎಂದು ಚೋಪ್ರಾ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ರಿಷಭ್ ಪಂತ್ ಔಟ್ಗೆ ಕಾರಣನಾದ ವಿರಾಟ್ ಕೊಹ್ಲಿ: ವೈರಲ್ ವಿಡಿಯೋ ಟೀಮ್ ಇಂಡಿಯಾ ಆಡಿವ ಬಳಗದಿಂದ ಮೊದಲ ಎರಡು ಪಂದ್ಯಗಳಿಂದ ಹೊರಗುಳಿದಿದ್ದ ರೋಹಿತ್ ಶರ್ಮಾ ಮೂರನೇ ಪಂದ್ಯದಲ್ಲಿ ಕಾಣಿಸಿಕೊಂಡಿದ್ದರು. ಹೀಗಾಗಿ ರೋಹಿತ್ ಶರ್ಮಾ ಹಾಗೂ ಕೆಎಲ್ ರಾಹುಲ್ ಜೋಡಿಯನ್ನು ಆರಂಭಿಕರಾಗಿ ಕಣಕ್ಕಿಳಿಸಿ ಚೊಚ್ಚಲ ಪಂದ್ಯದಲ್ಲಿ ಆರಂಭಿಕನಾಗಿ ಮಿಂಚಿದ್ದ ಇಶಾನ್ ಕಿಶನ್ಗೆ ತನ್ನ ಮೂರನೇ ಕ್ರಮಾಂಕವನ್ನು ಬಿಟ್ಟುಕೊಟ್ಟಿದ್ದರು ವಿರಾಟ್ ಕೊಹ್ಲಿ.
ಹೀಗಾಗಿ ಕೊಹ್ಲಿ ನಾಲ್ಕನೇ ಕ್ರಮಾಂಕದಲ್ಲಿ ಕಣಕ್ಕಿಳಿದಿದ್ದರು. ಆದರೆ ಭಾರತದ ಅಗ್ರ ಕ್ರಮಾಂಕದ ಬ್ಯಾಟ್ಸ್ಮನ್ಗಳು ವಿಫಲರಾಗಿ ತಂಡಕ್ಕೆ ವಿರಾಟ್ ಕೊಹ್ಲಿಯೇ ಆಸರೆಯಾಗಿದ್ದರು. 46 ಎಸೆತಗಳನ್ನು ಎದುರಿಸಿದ ವಿರಾಟ್ ಕೊಹ್ಲಿ 77 ರನ್ಗಳನ್ನು ಬಾರಿಸಿದ್ದರು. ಕೊಹ್ಲಿ ಈ ಪ್ರದರ್ಶನದಿಂದಾಗಿ ಭಾರತ 156 ರನ್ಗಳ ಸವಾಲಿನ ಮೊತ್ತವನ್ನು ಪೇರಿಸಲು ಶಕ್ತವಾಗಿತ್ತು.
This News Article Is A Copy Of MYKHEL
30-05-26 06:45 pm
HK News Staffer
ಕೆಪಿಸಿಸಿ ಅಧ್ಯಕ್ಷ ಗಾದಿಗೆ ಸರ್ಪ್ರೈಸ್ ಟ್ವಿಸ್ಟ್ ;...
30-05-26 01:14 pm
ಡಿಕೆಶಿ ಪಟ್ಟಾಭಿಷೇಕಕ್ಕೆ ಕ್ಷಣಗಣನೆ ! ವಿಧಾನಸೌಧ ಮೆಟ...
29-05-26 10:41 pm
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
30-05-26 09:52 pm
HK News Desk
Mangalore News, Traffic: ಹೆದ್ದಾರಿ ಅಪಘಾತ ತಡೆಗೆ...
30-05-26 08:06 pm
Master Travels Bus, Mangalore: ಕಾವೂರಿನಲ್ಲಿ ಬಸ...
30-05-26 02:10 pm
ಹಿಂದೆ ವೀರೇಂದ್ರ ಪಾಟೀಲ್ ಗೆ ಆದ ಅವಮಾನ ಈಗ ಸಿದ್ದರಾಮ...
28-05-26 02:45 pm
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am