ಬ್ರೇಕಿಂಗ್ ನ್ಯೂಸ್
17-03-21 11:34 am Source: MYKHEL ಕ್ರೀಡೆ
ಭಾರತ ಹಾಗೂ ಇಂಗ್ಲೆಂಡ್ ವಿರುದ್ಧದ ಮೂರನೇ ಟೆಸ್ಟ್ನಲ್ಲಿ ಭಾರತ ಸೋಲನ್ನು ಕಂಡಿದೆ. ಈ ಮೂಲಕ ಐದು ಪಂದ್ಯಗಳ ಟಿ20 ಸರಣಿಯ ಮೊದಲ 3 ಪಂದ್ಯಗಳಲ್ಲಿ 2ರಲ್ಲಿ ಆತಿಥೆಯ ಭಾರತ ಸೋಲಿನ ರುಚಿ ಕಂಡಿದೆ. ಇನ್ನು ಮೂರನೇ ಟಿ20 ಪಂದ್ಯದಲ್ಲಿ ಭಾರತದ ಬ್ಯಾಟಿಂಗ್ ಕ್ರಮಾಂಕದಲ್ಲಿ ನಾಯಕ ವಿರಾಟ್ ಕೊಹ್ಲಿ ಬದಲಾವಣೆ ಮಾಡಿಕೊಂಡಿದ್ದರು.
ವಿರಾಟ್ ಕೊಹ್ಲಿ ನಾಲ್ಕನೇ ಕ್ರಮಾಂಕದಲ್ಲಿ ಕಣಕ್ಕಿಳಿದು ಮೂರನೇ ಕ್ರಮಾಂಕದಲ್ಲಿ ಯುವ ಆಟಗಾರ ಇಶಾನ್ ಕಿಶನ್ಗೆ ಅವಕಾಶವನ್ನು ಮಾಡಿಕೊಟ್ಟಿದ್ದರು. ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿಯ ಈ ನಿರ್ಧಾರಕ್ಕೆ ಮಾಜಿ ಕ್ರಿಕೆಟಿಗ ಕಾಮೆಂಟೇಟರ್ ಅಸಮ್ಮತಿಯನ್ನು ಸೂಚಿಸಿದ್ದಾರೆ. ಉತ್ತಮ ಫಾರ್ಮ್ನಲ್ಲಿರುವ ವಿರಾಟ್ ಕೊಹ್ಲಿ ಇಂತಾ ಸಂದರ್ಭದಲ್ಲಿ ಬ್ಯಾಟಿಂಗ್ ಕ್ರಮಾಂಕವನ್ನು ಇಳಿಸಿಕೊಂಡಿರುವುದು ಸರಿಯಲ್ಲ ಎಂದು ಚೋಪ್ರಾ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ರಿಷಭ್ ಪಂತ್ ಔಟ್ಗೆ ಕಾರಣನಾದ ವಿರಾಟ್ ಕೊಹ್ಲಿ: ವೈರಲ್ ವಿಡಿಯೋ ಟೀಮ್ ಇಂಡಿಯಾ ಆಡಿವ ಬಳಗದಿಂದ ಮೊದಲ ಎರಡು ಪಂದ್ಯಗಳಿಂದ ಹೊರಗುಳಿದಿದ್ದ ರೋಹಿತ್ ಶರ್ಮಾ ಮೂರನೇ ಪಂದ್ಯದಲ್ಲಿ ಕಾಣಿಸಿಕೊಂಡಿದ್ದರು. ಹೀಗಾಗಿ ರೋಹಿತ್ ಶರ್ಮಾ ಹಾಗೂ ಕೆಎಲ್ ರಾಹುಲ್ ಜೋಡಿಯನ್ನು ಆರಂಭಿಕರಾಗಿ ಕಣಕ್ಕಿಳಿಸಿ ಚೊಚ್ಚಲ ಪಂದ್ಯದಲ್ಲಿ ಆರಂಭಿಕನಾಗಿ ಮಿಂಚಿದ್ದ ಇಶಾನ್ ಕಿಶನ್ಗೆ ತನ್ನ ಮೂರನೇ ಕ್ರಮಾಂಕವನ್ನು ಬಿಟ್ಟುಕೊಟ್ಟಿದ್ದರು ವಿರಾಟ್ ಕೊಹ್ಲಿ.
ಹೀಗಾಗಿ ಕೊಹ್ಲಿ ನಾಲ್ಕನೇ ಕ್ರಮಾಂಕದಲ್ಲಿ ಕಣಕ್ಕಿಳಿದಿದ್ದರು. ಆದರೆ ಭಾರತದ ಅಗ್ರ ಕ್ರಮಾಂಕದ ಬ್ಯಾಟ್ಸ್ಮನ್ಗಳು ವಿಫಲರಾಗಿ ತಂಡಕ್ಕೆ ವಿರಾಟ್ ಕೊಹ್ಲಿಯೇ ಆಸರೆಯಾಗಿದ್ದರು. 46 ಎಸೆತಗಳನ್ನು ಎದುರಿಸಿದ ವಿರಾಟ್ ಕೊಹ್ಲಿ 77 ರನ್ಗಳನ್ನು ಬಾರಿಸಿದ್ದರು. ಕೊಹ್ಲಿ ಈ ಪ್ರದರ್ಶನದಿಂದಾಗಿ ಭಾರತ 156 ರನ್ಗಳ ಸವಾಲಿನ ಮೊತ್ತವನ್ನು ಪೇರಿಸಲು ಶಕ್ತವಾಗಿತ್ತು.
This News Article Is A Copy Of MYKHEL
15-04-26 03:15 pm
HK News Staffer
ದಾವಣಗೆರೆ ಗದ್ದಲಕ್ಕೆ ಮತ್ತೊಂದು ತಲೆದಂಡ ; ಸಿಎಂ ರಾಜ...
14-04-26 02:04 pm
ಸುಳ್ಯದಲ್ಲಿ ಪಾಳು ಬಾವಿಗೆ ಬಿದ್ದ ಕಾಡಾನೆ; ಅಡ್ಡಲಾಗಿ...
13-04-26 09:49 pm
ಕುಂದಾಪುರದ 111 ವರ್ಷಗಳ ಸರ್ಕಾರಿ ಶಾಲೆಗೆ ಬಂತು ಎಐ ರ...
13-04-26 08:19 pm
ದಾವಣಗೆರೆ ದಕ್ಷಿಣದಲ್ಲಿ ಪ್ರಚಾರದಿಂದ ದೂರ; ಸಿಎಂ ರಾಜ...
13-04-26 04:20 pm
15-04-26 01:18 pm
HK News Staffer
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
ಕ್ಯಾಥೋಲಿಕ್ ಪೋಪ್ ಲಿಯೋ ಒಬ್ಬ ದುರ್ಬಲ ವ್ಯಕ್ತಿ, ರಾಜ...
14-04-26 01:46 pm
ಟಿಸಿಎಸ್ ಕಂಪನಿಯಲ್ಲಿ ಹೈಫೈ ಜಿಹಾದ್; ಸೆಕ್ಸ್ ದಂಧೆ,...
13-04-26 10:35 pm
ಬಾಂಗ್ಲಾದಲ್ಲಿ ಮುಸ್ಲಿಂ ಯುವಕರಿಂದಲೇ ಇಬ್ಬರು ಧರ್ಮಗು...
13-04-26 09:07 pm
13-04-26 11:39 pm
Mangalore Correspondent
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
Mangalore Live Accident Nantoor: ಓವರ್ ಸ್ಪೀಡ್...
12-04-26 09:05 pm
ಬಂಟ್ವಾಳ ; ಮದರಂಗಿ ಕಾರ್ಯಕ್ರಮದಲ್ಲಿ ನಿರೂಪಣೆ ಮಾಡುತ...
11-04-26 05:05 pm
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
15-04-26 05:29 pm
HK News Staffer
ಚಿಕ್ಕೋಡಿಯಲ್ಲಿ ಮಾನಗೇಡಿ ಹತ್ಯೆ; ಪತಿಯನ್ನು ಬಿಟ್ಟು...
15-04-26 05:03 pm
ಕೌಟುಂಬಿಕ ಕಲಹ ; 14 ವರ್ಷದ ಮಗಳನ್ನು ಉಸಿರುಗಟ್ಟಿಸಿ...
14-04-26 11:16 pm
ಆರಿಫ್ ಕೊಲೆ ಪ್ರಕರಣ ; ಮತ್ತೆ ಮೂವರು ಆರೋಪಿಗಳ ಬಂಧನ,...
14-04-26 11:52 am
ನಂತೂರು ಭೀಕರ ಅಪಘಾತ ; ಬೈಕ್ ಸವಾರನ ಧಾವಂತಕ್ಕೆ ರಸ್ತ...
14-04-26 11:14 am