ಬ್ರೇಕಿಂಗ್ ನ್ಯೂಸ್
17-03-21 02:50 pm Source: MYKHEL ಕ್ರೀಡೆ
ಯುವ ಲಾಂಗ್ಜಂಪ್ ಪಟು 21ರ ಹರೆಯದ ಶ್ರೀಶಂಕರ್ 2021ರ ಟೋಕಿಯೋ ಒಲಿಂಪಿಕ್ಸ್ಗೆ ಅರ್ಹತೆಯನ್ನು ಪಡೆದುಕೊಂಡಿದ್ದಾರೆ. ರಾಷ್ಟ್ರೀಯ ದಾಖಲೆ ನಿರ್ಮಾಣ ಮಾಡಿ ಶ್ರೀಶಂಕರ್ ಈ ಅರ್ಹತೆಯನ್ನು ಗಿಟ್ಟಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಪಾಟಿಯಾಲದಲ್ಲಿ ಫೆಡರೇಷನ್ ಕಪ್ ರಾಷ್ಟ್ರೀಯ ಹಿರಿಯರ ಆಥ್ಲೆಟಿಕ್ಸ್ ಚಾಂಪಿಯನ್ಷಿಪ್ ನಡೆಯುತ್ತಿದ್ದು ಇದರಲ್ಲಿ ಕೇರಳ ಮೂಲಕ ಮುರಳಿ ಶ್ರೀಶಂಕರ್ 8.26 ಮೀಟರ್ ದೂರಕ್ಕೆ ನೆಗೆದು ಈ ಸಾಧನೆ ಮಾಡಿದ್ದಾರೆ.
ಒಲಿಂಪಿಕ್ಸ್ಗೆ ಅರ್ಹತೆಯನ್ನು ಪಡೆಯಲು 8.22 ಮೀಟರ್ ಜಿಗಿಯುವ ಮಾನದಂಡಕ್ಕಿಂತ ದೂರ ಜಿಗಿದಿದ್ದಾರೆ ಶ್ರೀಶಂಕರ್. ಟೋಕಿಯೋ ಒಲಿಂಪಿಕ್ಸ್ಗೆ ಅರ್ಹತೆ ಪಡೆದ ಮೊದಲ ಭಾರತೀಯ ಪೆನ್ಸರ್ ಎನಿಸಿಕೊಂಡ ಭವಾನಿ ದೇವಿ ಲಾಂಗ್ಜಂಪ್ನಲ್ಲಿ ಈ ಹಿಂದೆ ರಾಷ್ಟ್ರೀಯ ದಾಖಲೆಯನ್ನು ಶ್ರೀಶಂಕರ್ ಅವರೇ ಹೊಂದಿದ್ದರು.
2018ರಲ್ಲಿ 8.20 ಮೀಟರ್ ಜಿಗಿದು ಈ ಮೊದಲು ಈ ದಾಖಲೆಯನ್ನು ತಮ್ಮ ಹೆಸರಿಗೆ ಬರೆದಿದ್ದರು ಶ್ರೀಶಂಕರ್ ಈಗ ತಮ್ಮದೇ ದಾಖಲೆಯನ್ನು ಉತ್ತಮಪಡಿಸಿಕೊಂಡಿದ್ದಲ್ಲದೆ ಒಲಿಂಪಿಕ್ಸ್ಗೆ ಅರ್ಹತೆಯನ್ನು ಗಿಟ್ಟಿಸಿಕೊಂಡು ಭರವಸೆ ಮೂಡಿಸಿದ್ದಾರೆ. ಈ ಸ್ಪರ್ಧೆಯಲ್ಲಿ ಐದನೇ ಪ್ರಯತ್ನದಲ್ಲಿ ಶ್ರೀಶಂಕರ್ ಈ ಸಾಧನೆಯನ್ನು ಮಾಡಿದ್ದಾರೆ.
ಆರಂಭದ ಪ್ರಯತ್ನದಲ್ಲಿ 8.02, ನಂತರ 8.04, 8.07 ಮತ್ತು 8.09 ದೂರ ಜಿದಿದ್ದರು. ಆದರೆ ಅಂತಿಮ ಪ್ರಯತ್ನದಲ್ಲಿ 8.26 ಮೀಟರ್ ದೂರಕ್ಕೆ ಜಿಗಿಯಲು ಯಶಸ್ವಿಯಾದರು. ಇನ್ನೋರ್ವ ಕೇರಳದ ಲಾಂಗ್ಜಂಪ್ ಪಟು ಮುಹಮ್ಮದ್ ಅನೀಸ್ 8 ಮೀಟರ್ ದೂರ ಜಿಗಿದು ಬೆಳ್ಳಿ ಪದಕ ಗೆದ್ದರೆ ಕರ್ನಾಟಕದ ಎಸ್ ಲೋಕೇಶ್ 7.60 ಮೀಟರ್ ಜಿಗಿದು ಕಂಚಿನ ಪದಕ ಪಡೆದಿದ್ದಾರೆ.
This News Article Is A Copy Of MYKHEL
14-01-26 03:34 pm
Bangalore Correspondent
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
14-01-26 03:15 pm
Mangalore Correspondent
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
14-01-26 05:22 pm
HK News Desk
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm