ಬ್ರೇಕಿಂಗ್ ನ್ಯೂಸ್
17-03-21 02:50 pm Source: MYKHEL ಕ್ರೀಡೆ
ಯುವ ಲಾಂಗ್ಜಂಪ್ ಪಟು 21ರ ಹರೆಯದ ಶ್ರೀಶಂಕರ್ 2021ರ ಟೋಕಿಯೋ ಒಲಿಂಪಿಕ್ಸ್ಗೆ ಅರ್ಹತೆಯನ್ನು ಪಡೆದುಕೊಂಡಿದ್ದಾರೆ. ರಾಷ್ಟ್ರೀಯ ದಾಖಲೆ ನಿರ್ಮಾಣ ಮಾಡಿ ಶ್ರೀಶಂಕರ್ ಈ ಅರ್ಹತೆಯನ್ನು ಗಿಟ್ಟಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಪಾಟಿಯಾಲದಲ್ಲಿ ಫೆಡರೇಷನ್ ಕಪ್ ರಾಷ್ಟ್ರೀಯ ಹಿರಿಯರ ಆಥ್ಲೆಟಿಕ್ಸ್ ಚಾಂಪಿಯನ್ಷಿಪ್ ನಡೆಯುತ್ತಿದ್ದು ಇದರಲ್ಲಿ ಕೇರಳ ಮೂಲಕ ಮುರಳಿ ಶ್ರೀಶಂಕರ್ 8.26 ಮೀಟರ್ ದೂರಕ್ಕೆ ನೆಗೆದು ಈ ಸಾಧನೆ ಮಾಡಿದ್ದಾರೆ.
ಒಲಿಂಪಿಕ್ಸ್ಗೆ ಅರ್ಹತೆಯನ್ನು ಪಡೆಯಲು 8.22 ಮೀಟರ್ ಜಿಗಿಯುವ ಮಾನದಂಡಕ್ಕಿಂತ ದೂರ ಜಿಗಿದಿದ್ದಾರೆ ಶ್ರೀಶಂಕರ್. ಟೋಕಿಯೋ ಒಲಿಂಪಿಕ್ಸ್ಗೆ ಅರ್ಹತೆ ಪಡೆದ ಮೊದಲ ಭಾರತೀಯ ಪೆನ್ಸರ್ ಎನಿಸಿಕೊಂಡ ಭವಾನಿ ದೇವಿ ಲಾಂಗ್ಜಂಪ್ನಲ್ಲಿ ಈ ಹಿಂದೆ ರಾಷ್ಟ್ರೀಯ ದಾಖಲೆಯನ್ನು ಶ್ರೀಶಂಕರ್ ಅವರೇ ಹೊಂದಿದ್ದರು.
2018ರಲ್ಲಿ 8.20 ಮೀಟರ್ ಜಿಗಿದು ಈ ಮೊದಲು ಈ ದಾಖಲೆಯನ್ನು ತಮ್ಮ ಹೆಸರಿಗೆ ಬರೆದಿದ್ದರು ಶ್ರೀಶಂಕರ್ ಈಗ ತಮ್ಮದೇ ದಾಖಲೆಯನ್ನು ಉತ್ತಮಪಡಿಸಿಕೊಂಡಿದ್ದಲ್ಲದೆ ಒಲಿಂಪಿಕ್ಸ್ಗೆ ಅರ್ಹತೆಯನ್ನು ಗಿಟ್ಟಿಸಿಕೊಂಡು ಭರವಸೆ ಮೂಡಿಸಿದ್ದಾರೆ. ಈ ಸ್ಪರ್ಧೆಯಲ್ಲಿ ಐದನೇ ಪ್ರಯತ್ನದಲ್ಲಿ ಶ್ರೀಶಂಕರ್ ಈ ಸಾಧನೆಯನ್ನು ಮಾಡಿದ್ದಾರೆ.
ಆರಂಭದ ಪ್ರಯತ್ನದಲ್ಲಿ 8.02, ನಂತರ 8.04, 8.07 ಮತ್ತು 8.09 ದೂರ ಜಿದಿದ್ದರು. ಆದರೆ ಅಂತಿಮ ಪ್ರಯತ್ನದಲ್ಲಿ 8.26 ಮೀಟರ್ ದೂರಕ್ಕೆ ಜಿಗಿಯಲು ಯಶಸ್ವಿಯಾದರು. ಇನ್ನೋರ್ವ ಕೇರಳದ ಲಾಂಗ್ಜಂಪ್ ಪಟು ಮುಹಮ್ಮದ್ ಅನೀಸ್ 8 ಮೀಟರ್ ದೂರ ಜಿಗಿದು ಬೆಳ್ಳಿ ಪದಕ ಗೆದ್ದರೆ ಕರ್ನಾಟಕದ ಎಸ್ ಲೋಕೇಶ್ 7.60 ಮೀಟರ್ ಜಿಗಿದು ಕಂಚಿನ ಪದಕ ಪಡೆದಿದ್ದಾರೆ.
This News Article Is A Copy Of MYKHEL
17-04-26 01:39 pm
HK News Staffer
ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಸೇವಾವಧಿ...
16-04-26 10:30 pm
ಫಲಿತಾಂಶ ಬರುವ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್; ದಾ...
16-04-26 09:43 pm
ಎಸ್ಸೆಸ್ಸೆಲ್ಸಿ ತೃತೀಯ ಭಾಷೆಗೆ ಅಂಕ ಬದಲು ಗ್ರೇಡ್ ;...
16-04-26 07:37 pm
ಆದಿಚುಂಚನಗಿರಿಯಲ್ಲಿ 80 ಕೋಟಿ ವೆಚ್ಚದ ಮಂದಿರ ಉದ್ಘಾಟ...
15-04-26 07:05 pm
17-04-26 11:27 am
HK News Staffer
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
ಕ್ಯಾಥೋಲಿಕ್ ಪೋಪ್ ಲಿಯೋ ಒಬ್ಬ ದುರ್ಬಲ ವ್ಯಕ್ತಿ, ರಾಜ...
14-04-26 01:46 pm
17-04-26 12:33 pm
HK News Staffer
ಎಚ್ಐವಿ ಪೀಡಿತ ಮಕ್ಕಳ ಬಾಳಿಗೆ ಆಸರೆಯಾದ ಮಂಗಳೂರಿನ ತ...
17-04-26 11:25 am
ಆಟೋದಲ್ಲಿ ಒಡವೆಗಳಿದ್ದ ಬ್ಯಾಗ್ ಬಿಟ್ಟು ಹೋಗಿದ್ದ ಮಹಿ...
13-04-26 11:39 pm
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
Mangalore Live Accident Nantoor: ಓವರ್ ಸ್ಪೀಡ್...
12-04-26 09:05 pm
16-04-26 10:36 pm
HK News Staffer
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm
ಮಂತ್ರಾಲಯ ಬಳಿ ಭೀಕರ ಅಪಘಾತ ; ರಾಯರ ದರ್ಶನಕ್ಕೆ ತೆರಳ...
16-04-26 11:21 am
ಯೋಗೀಶಗೌಡ ಕೊಲೆ ಕೇಸಲ್ಲಿ ಕಾಂಗ್ರೆಸ್ ಶಾಸಕ ಅಪರಾಧಿ ;...
15-04-26 11:40 pm