ಬ್ರೇಕಿಂಗ್ ನ್ಯೂಸ್
17-03-21 02:50 pm Source: MYKHEL ಕ್ರೀಡೆ
ಯುವ ಲಾಂಗ್ಜಂಪ್ ಪಟು 21ರ ಹರೆಯದ ಶ್ರೀಶಂಕರ್ 2021ರ ಟೋಕಿಯೋ ಒಲಿಂಪಿಕ್ಸ್ಗೆ ಅರ್ಹತೆಯನ್ನು ಪಡೆದುಕೊಂಡಿದ್ದಾರೆ. ರಾಷ್ಟ್ರೀಯ ದಾಖಲೆ ನಿರ್ಮಾಣ ಮಾಡಿ ಶ್ರೀಶಂಕರ್ ಈ ಅರ್ಹತೆಯನ್ನು ಗಿಟ್ಟಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಪಾಟಿಯಾಲದಲ್ಲಿ ಫೆಡರೇಷನ್ ಕಪ್ ರಾಷ್ಟ್ರೀಯ ಹಿರಿಯರ ಆಥ್ಲೆಟಿಕ್ಸ್ ಚಾಂಪಿಯನ್ಷಿಪ್ ನಡೆಯುತ್ತಿದ್ದು ಇದರಲ್ಲಿ ಕೇರಳ ಮೂಲಕ ಮುರಳಿ ಶ್ರೀಶಂಕರ್ 8.26 ಮೀಟರ್ ದೂರಕ್ಕೆ ನೆಗೆದು ಈ ಸಾಧನೆ ಮಾಡಿದ್ದಾರೆ.
ಒಲಿಂಪಿಕ್ಸ್ಗೆ ಅರ್ಹತೆಯನ್ನು ಪಡೆಯಲು 8.22 ಮೀಟರ್ ಜಿಗಿಯುವ ಮಾನದಂಡಕ್ಕಿಂತ ದೂರ ಜಿಗಿದಿದ್ದಾರೆ ಶ್ರೀಶಂಕರ್. ಟೋಕಿಯೋ ಒಲಿಂಪಿಕ್ಸ್ಗೆ ಅರ್ಹತೆ ಪಡೆದ ಮೊದಲ ಭಾರತೀಯ ಪೆನ್ಸರ್ ಎನಿಸಿಕೊಂಡ ಭವಾನಿ ದೇವಿ ಲಾಂಗ್ಜಂಪ್ನಲ್ಲಿ ಈ ಹಿಂದೆ ರಾಷ್ಟ್ರೀಯ ದಾಖಲೆಯನ್ನು ಶ್ರೀಶಂಕರ್ ಅವರೇ ಹೊಂದಿದ್ದರು.
2018ರಲ್ಲಿ 8.20 ಮೀಟರ್ ಜಿಗಿದು ಈ ಮೊದಲು ಈ ದಾಖಲೆಯನ್ನು ತಮ್ಮ ಹೆಸರಿಗೆ ಬರೆದಿದ್ದರು ಶ್ರೀಶಂಕರ್ ಈಗ ತಮ್ಮದೇ ದಾಖಲೆಯನ್ನು ಉತ್ತಮಪಡಿಸಿಕೊಂಡಿದ್ದಲ್ಲದೆ ಒಲಿಂಪಿಕ್ಸ್ಗೆ ಅರ್ಹತೆಯನ್ನು ಗಿಟ್ಟಿಸಿಕೊಂಡು ಭರವಸೆ ಮೂಡಿಸಿದ್ದಾರೆ. ಈ ಸ್ಪರ್ಧೆಯಲ್ಲಿ ಐದನೇ ಪ್ರಯತ್ನದಲ್ಲಿ ಶ್ರೀಶಂಕರ್ ಈ ಸಾಧನೆಯನ್ನು ಮಾಡಿದ್ದಾರೆ.
ಆರಂಭದ ಪ್ರಯತ್ನದಲ್ಲಿ 8.02, ನಂತರ 8.04, 8.07 ಮತ್ತು 8.09 ದೂರ ಜಿದಿದ್ದರು. ಆದರೆ ಅಂತಿಮ ಪ್ರಯತ್ನದಲ್ಲಿ 8.26 ಮೀಟರ್ ದೂರಕ್ಕೆ ಜಿಗಿಯಲು ಯಶಸ್ವಿಯಾದರು. ಇನ್ನೋರ್ವ ಕೇರಳದ ಲಾಂಗ್ಜಂಪ್ ಪಟು ಮುಹಮ್ಮದ್ ಅನೀಸ್ 8 ಮೀಟರ್ ದೂರ ಜಿಗಿದು ಬೆಳ್ಳಿ ಪದಕ ಗೆದ್ದರೆ ಕರ್ನಾಟಕದ ಎಸ್ ಲೋಕೇಶ್ 7.60 ಮೀಟರ್ ಜಿಗಿದು ಕಂಚಿನ ಪದಕ ಪಡೆದಿದ್ದಾರೆ.
This News Article Is A Copy Of MYKHEL
15-05-25 10:16 pm
HK News Desk
Yatnal FIR, Mahatma Gandhi; ಮಹಾತ್ಮ ಗಾಂಧಿ ಪಾಕಿ...
15-05-25 11:59 am
Pro Pakistan slogan, Arrest, Bangalore: ಬೆಂಗಳ...
14-05-25 05:16 pm
Hassan Kidnap: ಅಪ್ಪನ ಎದುರೇ ಮಗಳ ಅಪಹರಣ ; ಬೇಲೂರಿ...
13-05-25 09:50 pm
Davangere Accident, police constable death: ಲ...
13-05-25 09:37 pm
15-05-25 09:09 pm
HK News Desk
Donald Trump: ನಾನೇನೂ ಮಧ್ಯಸ್ಥಿಕೆ ವಹಿಸಿರಲಿಲ್ಲ,...
15-05-25 08:38 pm
Sofia Qureshi, BJP leader, FIR: ಸೋಫಿಯಾ ಭಯೋತ್ಪ...
14-05-25 11:08 pm
Masood Azhar; ಐಎಂಎಫ್ ಸಾಲದ ಹಣವನ್ನೂ ಉಗ್ರರಿಗೆ ಹಂ...
14-05-25 11:08 pm
ಪಾಕ್ ವಶದಲ್ಲಿದ್ದ ಬಿಎಸ್ಎಫ್ ಯೋಧ ಕೊನೆಗೂ ಬಿಡುಗಡೆ ;...
14-05-25 07:33 pm
15-05-25 08:04 pm
Mangalore Correspondent
Lashkar Terror HQ, Pakistan: ಧ್ವಂಸಗೊಂಡ ಲಷ್ಕರ್...
15-05-25 06:36 pm
Lokayukta raid, Mangalore: ಸರ್ವೆ ಇಲಾಖೆ ಮೇಲ್ವಿ...
15-05-25 03:33 pm
Kundapur Suicide: ಸಾಲಬಾಧೆ, ತಂದೆ- ಮಗ ಬಾವಿಗೆ ಹಾ...
15-05-25 01:34 pm
Manjunath Bhandary, Kukke Temple, Mangalore:...
14-05-25 08:05 pm
15-05-25 11:06 pm
HK News Desk
Bangalore Crime, Mobile showroom: ಮೊಬೈಲ್ ಅಂಗಡ...
15-05-25 06:02 pm
Bangalore Job Fraud, Crime; ಮೆಕ್ರೋಸಾಪ್ಟ್ , ಬ...
15-05-25 12:14 pm
ಕೊಲ್ಕತ್ತಾದಲ್ಲಿ ಕಾರು ಅಡ್ಡಗಟ್ಟಿ 2.66 ಕೋಟಿ ದರೋಡೆ...
14-05-25 10:22 pm
Suhas Shetty Murder, Arrest, CCB Police: ಸುಹಾ...
14-05-25 09:23 pm