ಬ್ರೇಕಿಂಗ್ ನ್ಯೂಸ್
17-03-21 02:50 pm Source: MYKHEL ಕ್ರೀಡೆ
ಯುವ ಲಾಂಗ್ಜಂಪ್ ಪಟು 21ರ ಹರೆಯದ ಶ್ರೀಶಂಕರ್ 2021ರ ಟೋಕಿಯೋ ಒಲಿಂಪಿಕ್ಸ್ಗೆ ಅರ್ಹತೆಯನ್ನು ಪಡೆದುಕೊಂಡಿದ್ದಾರೆ. ರಾಷ್ಟ್ರೀಯ ದಾಖಲೆ ನಿರ್ಮಾಣ ಮಾಡಿ ಶ್ರೀಶಂಕರ್ ಈ ಅರ್ಹತೆಯನ್ನು ಗಿಟ್ಟಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಪಾಟಿಯಾಲದಲ್ಲಿ ಫೆಡರೇಷನ್ ಕಪ್ ರಾಷ್ಟ್ರೀಯ ಹಿರಿಯರ ಆಥ್ಲೆಟಿಕ್ಸ್ ಚಾಂಪಿಯನ್ಷಿಪ್ ನಡೆಯುತ್ತಿದ್ದು ಇದರಲ್ಲಿ ಕೇರಳ ಮೂಲಕ ಮುರಳಿ ಶ್ರೀಶಂಕರ್ 8.26 ಮೀಟರ್ ದೂರಕ್ಕೆ ನೆಗೆದು ಈ ಸಾಧನೆ ಮಾಡಿದ್ದಾರೆ.
ಒಲಿಂಪಿಕ್ಸ್ಗೆ ಅರ್ಹತೆಯನ್ನು ಪಡೆಯಲು 8.22 ಮೀಟರ್ ಜಿಗಿಯುವ ಮಾನದಂಡಕ್ಕಿಂತ ದೂರ ಜಿಗಿದಿದ್ದಾರೆ ಶ್ರೀಶಂಕರ್. ಟೋಕಿಯೋ ಒಲಿಂಪಿಕ್ಸ್ಗೆ ಅರ್ಹತೆ ಪಡೆದ ಮೊದಲ ಭಾರತೀಯ ಪೆನ್ಸರ್ ಎನಿಸಿಕೊಂಡ ಭವಾನಿ ದೇವಿ ಲಾಂಗ್ಜಂಪ್ನಲ್ಲಿ ಈ ಹಿಂದೆ ರಾಷ್ಟ್ರೀಯ ದಾಖಲೆಯನ್ನು ಶ್ರೀಶಂಕರ್ ಅವರೇ ಹೊಂದಿದ್ದರು.
2018ರಲ್ಲಿ 8.20 ಮೀಟರ್ ಜಿಗಿದು ಈ ಮೊದಲು ಈ ದಾಖಲೆಯನ್ನು ತಮ್ಮ ಹೆಸರಿಗೆ ಬರೆದಿದ್ದರು ಶ್ರೀಶಂಕರ್ ಈಗ ತಮ್ಮದೇ ದಾಖಲೆಯನ್ನು ಉತ್ತಮಪಡಿಸಿಕೊಂಡಿದ್ದಲ್ಲದೆ ಒಲಿಂಪಿಕ್ಸ್ಗೆ ಅರ್ಹತೆಯನ್ನು ಗಿಟ್ಟಿಸಿಕೊಂಡು ಭರವಸೆ ಮೂಡಿಸಿದ್ದಾರೆ. ಈ ಸ್ಪರ್ಧೆಯಲ್ಲಿ ಐದನೇ ಪ್ರಯತ್ನದಲ್ಲಿ ಶ್ರೀಶಂಕರ್ ಈ ಸಾಧನೆಯನ್ನು ಮಾಡಿದ್ದಾರೆ.
ಆರಂಭದ ಪ್ರಯತ್ನದಲ್ಲಿ 8.02, ನಂತರ 8.04, 8.07 ಮತ್ತು 8.09 ದೂರ ಜಿದಿದ್ದರು. ಆದರೆ ಅಂತಿಮ ಪ್ರಯತ್ನದಲ್ಲಿ 8.26 ಮೀಟರ್ ದೂರಕ್ಕೆ ಜಿಗಿಯಲು ಯಶಸ್ವಿಯಾದರು. ಇನ್ನೋರ್ವ ಕೇರಳದ ಲಾಂಗ್ಜಂಪ್ ಪಟು ಮುಹಮ್ಮದ್ ಅನೀಸ್ 8 ಮೀಟರ್ ದೂರ ಜಿಗಿದು ಬೆಳ್ಳಿ ಪದಕ ಗೆದ್ದರೆ ಕರ್ನಾಟಕದ ಎಸ್ ಲೋಕೇಶ್ 7.60 ಮೀಟರ್ ಜಿಗಿದು ಕಂಚಿನ ಪದಕ ಪಡೆದಿದ್ದಾರೆ.
This News Article Is A Copy Of MYKHEL
20-08-25 10:54 pm
Bangalore Correspondent
Congress MP Sasikanth Senthil, Janardhana Red...
20-08-25 09:54 pm
Heart Attack, Mangalore, Bangalore: 3 ವರ್ಷದಲ್...
20-08-25 12:33 pm
'Shakti' Scheme, Golden Book of World Records...
20-08-25 12:11 pm
ರಾಜ್ಯದಲ್ಲಿ ಸಹಕಾರ ವ್ಯವಸ್ಥೆಗೆ ಬಿಗ್ ಸರ್ಜರಿ ; ಸಹಕ...
19-08-25 11:13 am
20-08-25 10:56 pm
HK News Desk
30 ದಿನ ಜೈಲು ಪಾಲಾದರೆ ಪ್ರಧಾನಿ, ಸಿಎಂ, ಸಚಿವರನ್ನು...
20-08-25 06:40 pm
ದೆಹಲಿ ಸಿಎಂ ರೇಖಾ ಗುಪ್ತಾ ಮೇಲೆ ಆಗಂತುಕನಿಂದ ಹಲ್ಲೆ...
20-08-25 11:01 am
ಭಾರತ ಟಿ20 ತಂಡಕ್ಕೆ ಮರಳಿದ ಶುಭಮನ್ ಗಿಲ್ ; ಏಷ್ಯಾ...
19-08-25 06:59 pm
ಇಂಡಿಯಾ ಬಣದಿಂದ ಉಪ ರಾಷ್ಟ್ರಪತಿ ಅಭ್ಯರ್ಥಿ ಬಿ.ಸುದರ್...
19-08-25 06:41 pm
20-08-25 10:19 pm
Mangalore Correspondent
Ananya–Sujatha Bhatt Case, Lawyer Manjunath:...
20-08-25 04:28 pm
ಕಡಬ ಪಟ್ಟಣ ಪಂಚಾಯತ್ ಚುನಾವಣೆ ; 13ರಲ್ಲಿ 8 ಗೆದ್ದ ಕ...
20-08-25 03:01 pm
SIT, Exhumation, Dharmasthala: ಶವ ಶೋಧ ಬಳಿಕ ಎಸ...
20-08-25 02:38 pm
Wild Elephant, Belthangady, Eshwar Khandre: ಬ...
20-08-25 01:36 pm
20-08-25 08:10 pm
Mangalore Correspondent
Mangalore Lucky Scheme Scam Fraud, Wahab Kula...
19-08-25 10:52 pm
ಕಸ್ಟಮ್ಸ್ ಅಧಿಕಾರಿಗಳ ಸೋಗಿನಲ್ಲಿ ಚಿನ್ನದ ವ್ಯಾಪಾರಿಯ...
19-08-25 10:30 pm
ಡಾಕ್ಟರ್ ಮನೆ ದೋಚಿದ್ದ ಮನೆ ಕೆಲಸದವಳು ; ಚಿನ್ನ, ವಜ್...
19-08-25 09:27 pm
Gold Chain robbery, Puttur: ಮೈಸೂರಿನಲ್ಲಿ ಕದ್ದ...
19-08-25 12:54 pm