ಬ್ರೇಕಿಂಗ್ ನ್ಯೂಸ್
20-03-21 11:06 am Source: MYKHEL ಕ್ರೀಡೆ
ನವದೆಹಲಿ: ಮುಂಬರಲಿರುವ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್)ಗೆ ಸಂಬಂಧಿಸಿ ಆಟಗಾರರು ಬಯೋ ಬಬಲ್ನಿಂದ ಬಯೋ ಬಬಲ್ಗೆ ಪ್ರಯಾಣಿಸಲು ಬೋರ್ಡ್ ಆಫ್ ಕಂಟ್ರೋಲ್ ಫಾರ್ ಕ್ರಿಕೆಟ್ ಇನ್ ಇಂಡಿಯಾ (ಬಿಸಿಸಿಐ) ಅನುಮತಿ ನೀಡಿದೆ.
ಏಪ್ರಿಲ್ 9ರಿಂದ ಮೇ 30ರ ವರೆಗೆ 14ನೇ ಆವೃತ್ತಿಯ ಐಪಿಎಲ್ ನಡೆಯಲಿದೆ. ವಿರಾಟ್ ಕೊಹ್ಲಿ ಜೊತೆಗೆ ಜಸ್ಪ್ರೀತ್ ಬೂಮ್ರಾ ಪತ್ನಿಯಿರುವ ಚಿತ್ರ ವೈರಲ್! ಆಟಗಾರರು ಅವರವರ ರಾಷ್ಟ್ರೀಯ ತಂಡಗಳ ಬಯೋ ಬಬಲ್ನಿಂದ ಐಪಿಎಲ್ ಫ್ರಾಂಚೈಸಿಗಳ ಬಯೋಬಬಲ್ಗೆ ನೇರವಾಗಿ ಪ್ರವೇಶಿಸಬಹುದು ಎಂದು ಬಿಸಿಸಿಐನ ಸ್ಟ್ಯಾಂಡರ್ಡ್ ಆಪರೇಟಿಂಗ್ ಪ್ರೊಸೀಜರ್ಸ್ (SOPs) ಮತ್ತು ಜೈವಿಕ ಸುರಕ್ಷಿತ ಪ್ರೋಟೋಕಾಲ್ಗಳನ್ನು ಪಟ್ಟಿ ಮಾಡಿರುವ ವಿಸ್ತೃತ ದಾಖಲೆಯಲ್ಲಿ ಹೇಳಲಾಗಿದೆ.
ಸದ್ಯ ನಡೆಯುತ್ತಿರುವ ಭಾರತ-ಇಂಗ್ಲೆಂಡ್ ಸರಣಿ ಮುಕ್ತಾಯದ ಬಳಿಕ ಇಂಗ್ಲೆಂಡ್ ಮತ್ತು ಭಾರತೀಯ ಆಟಗಾರರು ಕ್ವಾರಂಟೈನ್ ಪಾಲಿಸದೆಯೇ ಅವರವರ ಐಪಿಎಲ್ ಬಯೋ ಬಬಲ್ ಒಳಗೆ ನೇರವಾಗಿ ಪ್ರವೇಶಿಸಬಹುದು ಎಂದು ಬಿಸಿಸಿಐ ತಿಳಿಸಿದೆ.
ಇಂಗ್ಲೆಂಡ್ ವಿರುದ್ಧದ ಏಕದಿನಕ್ಕೆ ಭಾರತ ತಂಡ ಪ್ರಕಟ, ಕನ್ನಡಿಗ ಪ್ರಸಿದ್ಧ್ ಪ್ರತಿಕ್ರಿಯೆ ರಾಷ್ಟ್ರೀಯ ತಂಡದ ಬಯೋ ಬಬಲ್ ಒಳಗೆ ಇಲ್ಲದ ಹೊರತಾಗಿ ಉಳಿದ ಎಲ್ಲರೂ, ಅಂದರೆ ಆಟಗಾರರು, ಮಾಲೀಕರು, ಫ್ರಾಂಚೈಸಿ ನಿರ್ವಹಣಾ ಸದಸ್ಯರು, ಕಾಮೆಂಟೇಟರ್ ಅಥವಾ ಮ್ಯಾಚ್ ಅಫೀಷಿಯಲ್ಸ್ 7 ದಿನಗಳ ಕಡ್ಡಾಯ ಕ್ವಾರಂಟೈನ್ ಪಾಲಿಸಬೇಕೆಂದು ಬಿಸಿಸಿಐ ಸೂಚಿಸಿದೆ.
This News Article Is A Copy Of MYKHEL
14-01-26 03:34 pm
Bangalore Correspondent
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
14-01-26 03:15 pm
Mangalore Correspondent
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
14-01-26 05:22 pm
HK News Desk
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm