ಬ್ರೇಕಿಂಗ್ ನ್ಯೂಸ್
22-03-21 02:40 pm Source: MYKHEL ಕ್ರೀಡೆ
ಭಾರತ ಹಾಗೂ ಇಂಗ್ಲೆಂಡ್ ವಿರುದ್ಧದ ಟಿ20 ಸರಣಿಯ ಬಳಿಕ ಇಂಗ್ಲೆಂಡ್ ವೇಗಿ ಜೋಪ್ರಾ ಆರ್ಚರ್ ಏಕದಿನ ತಂಡದಿಂದ ಹೊರಗುಳಿದಿದ್ದಾರೆ. ಆದರೆ ಭಾರತದ ವಿರುದ್ಧದ ಏಕದಿನ ಸರಣಿಯ ಜೊತೆಗೆ ಜೋಪ್ರಾ ಆರ್ಚರ್ ಐಪಿಎಲ್ನ ಕೆಲ ಪಂದ್ಯಗಳಿಂದಲೂ ಹೊರಗುಳಿಯಲಿದ್ದಾರೆ ಎಂದು ಇಂಗ್ಲೆಂಡ್ ಮತ್ತು ವೇಲ್ಸ್ ಕ್ರಿಕೆಟ್ ಬೋರ್ಡ್ ಮಾಹಿತಿ ನೀಡಿದೆ.
ಬಲ ಮೊಣಕೈ ಗಾಯದ ಹಿನ್ನೆಲೆಯಲ್ಲಿ ಜೋಫ್ರಾ ಆರ್ಚರ್ ಏಕದಿನ ತಂಡದಿಂದ ಹೊರಗುಳಿದಿದ್ದು ವೈದ್ಯಕೀಯ ಪರಿಶೀಲನೆಗಾಗಿ ಯುಕೆಗೆ ಮರಳಿದ್ದಾರೆ. ಹೀಗಾಗಿ ಅವರ ವೈದ್ಯಕೀಯ ಪರಿಶೀಲನೆಯ ಹಿನ್ನೆಲೆಯಲ್ಲಿ ಕೆಲ ದಿನಗಳ ಕಾಲ ವೈದ್ಯರ ನಿಗಾದಲ್ಲಿ ಜೋಫ್ರಾ ಆರ್ಚರ್ ಇರಲಿದ್ದಾರೆ. ಐಪಿಎಲ್ನಲ್ಲಿ ಜೋಫ್ರಾ ಆರ್ಚರ್ ರಾಜಸ್ಥಾನ್ ರಾಯಲ್ಸ್ ತಂಡವನ್ನು ಪ್ರತಿನಿಧಿಸುತ್ತಿದ್ದಾರೆ.
"ಭಾರತದ ವಿರುದ್ಧದ ಟಿ20 ಅಂತರರಾಷ್ಟ್ರೀಯ ಸರಣಿಯ ಅವಧಿಯಲ್ಲಿ ಆರ್ಚರ್ ಅವರ ಮೊಣಕೈ ಸಮಸ್ಯೆ ಹೆಚ್ಚಾಗಿದೆ. ಅವರ ಕಾರ್ಯಕ್ಷಮತೆಯ ಮಟ್ಟವನ್ನು ಕಾಯ್ದುಕೊಳ್ಳುವುದು ಅವರಿಗೆ ಹೆಚ್ಚು ಸವಾಲಾಗಿ ಪರಿಣಮಿಸಿದೆ" ಎಂದು ಇಂಗ್ಲೆಂಡ್ ಕ್ರಿಕೆಟ್ ಮಂಡಳಿ ತಿಳಿಸಿದೆ. ಇಂಗ್ಲೆಂಡ್ ತಂಡದ ನಾಯಕ ಇಯಾನ್ ಮಾರ್ಗನ್ ಕಳೆದ ಶನಿವಾರ ಮಾತನಾಡುತ್ತಾ ಈ ಬಾರಿಯ ಐಪಿಎಲ್ನ ಆರಂಭಿಕ ಪಂದ್ಯಗಳಿಂದ ಜೋಫ್ರಾ ಆರ್ಚರ್ ಹೊರಗುಳಿಯುವ ಸುಳಿವು ನೀಡಿದ್ದರು. ಆರ್ಚರ್ ಮೊಣಕೈ ನೋವು ಹೆಚ್ಚಾಗುತ್ತಿರುವ ವಿಚಾರವನ್ನು ಈ ಸಂದರ್ಭದಲ್ಲಿ ಅವರು ತಿಳಿಸಿದ್ದರು.
ಮಂಗಳವಾರ ಭಾರತ ಹಾಗೂ ಇಂಗ್ಲೆಂಡ್ ನಡುವಿನ ಏಕದಿನ ಮೂರು ಪಂದ್ಯಗಳ ಏಕದಿನ ಸರಣಿಯ ಮೊದಲ ಪಂದ್ಯ ನಡೆಯಲಿದೆ. ಪುಣೆಯಲ್ಲಿ ಈ ಪಂದ್ಯ ಆಯೋಜನೆಯಾಗಿದ್ದು ಮೂರು ಪಂದ್ಯಗಳಿಗೂ ಪುಣೆ ಕ್ರೀಡಾಂಗಣ ವೇದಿಕೆಯಾಗಲಿದೆ. ಎರಡು ತಂಡಗಳು ಚುಟುಕು ಸರಣಿಯ ನಂತರ ಏಕದಿನ ಸರಣಿಗೆ ಸಜ್ಜಾಗಿದೆ.
This News Article Is A Copy Of MYKHEL
20-08-25 10:54 pm
Bangalore Correspondent
Congress MP Sasikanth Senthil, Janardhana Red...
20-08-25 09:54 pm
Heart Attack, Mangalore, Bangalore: 3 ವರ್ಷದಲ್...
20-08-25 12:33 pm
'Shakti' Scheme, Golden Book of World Records...
20-08-25 12:11 pm
ರಾಜ್ಯದಲ್ಲಿ ಸಹಕಾರ ವ್ಯವಸ್ಥೆಗೆ ಬಿಗ್ ಸರ್ಜರಿ ; ಸಹಕ...
19-08-25 11:13 am
20-08-25 10:56 pm
HK News Desk
30 ದಿನ ಜೈಲು ಪಾಲಾದರೆ ಪ್ರಧಾನಿ, ಸಿಎಂ, ಸಚಿವರನ್ನು...
20-08-25 06:40 pm
ದೆಹಲಿ ಸಿಎಂ ರೇಖಾ ಗುಪ್ತಾ ಮೇಲೆ ಆಗಂತುಕನಿಂದ ಹಲ್ಲೆ...
20-08-25 11:01 am
ಭಾರತ ಟಿ20 ತಂಡಕ್ಕೆ ಮರಳಿದ ಶುಭಮನ್ ಗಿಲ್ ; ಏಷ್ಯಾ...
19-08-25 06:59 pm
ಇಂಡಿಯಾ ಬಣದಿಂದ ಉಪ ರಾಷ್ಟ್ರಪತಿ ಅಭ್ಯರ್ಥಿ ಬಿ.ಸುದರ್...
19-08-25 06:41 pm
20-08-25 10:19 pm
Mangalore Correspondent
Ananya–Sujatha Bhatt Case, Lawyer Manjunath:...
20-08-25 04:28 pm
ಕಡಬ ಪಟ್ಟಣ ಪಂಚಾಯತ್ ಚುನಾವಣೆ ; 13ರಲ್ಲಿ 8 ಗೆದ್ದ ಕ...
20-08-25 03:01 pm
SIT, Exhumation, Dharmasthala: ಶವ ಶೋಧ ಬಳಿಕ ಎಸ...
20-08-25 02:38 pm
Wild Elephant, Belthangady, Eshwar Khandre: ಬ...
20-08-25 01:36 pm
20-08-25 08:10 pm
Mangalore Correspondent
Mangalore Lucky Scheme Scam Fraud, Wahab Kula...
19-08-25 10:52 pm
ಕಸ್ಟಮ್ಸ್ ಅಧಿಕಾರಿಗಳ ಸೋಗಿನಲ್ಲಿ ಚಿನ್ನದ ವ್ಯಾಪಾರಿಯ...
19-08-25 10:30 pm
ಡಾಕ್ಟರ್ ಮನೆ ದೋಚಿದ್ದ ಮನೆ ಕೆಲಸದವಳು ; ಚಿನ್ನ, ವಜ್...
19-08-25 09:27 pm
Gold Chain robbery, Puttur: ಮೈಸೂರಿನಲ್ಲಿ ಕದ್ದ...
19-08-25 12:54 pm