ಬ್ರೇಕಿಂಗ್ ನ್ಯೂಸ್
22-03-21 04:56 pm Source: MYKHEL ಕ್ರೀಡೆ
ಅಹ್ಮದಾಬಾದ್: ಭಾರತದ ನಾಯಕ ವಿರಾಟ್ ಕೊಹ್ಲಿ ಅವರು ಪತ್ನಿ ಅನುಷ್ಕಾ ಶರ್ಮಾ, ಪುತ್ರಿ ವಮಿಕಾ ಜೊತೆ ಕಾಣಿಸಿಕೊಂಡಿದ್ದಾರೆ. ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿಗಾಗಿ ಟೀಮ್ ಇಂಡಿಯಾ ಪೂಣೆಗಾಗಿ ತೆರಳುತ್ತಿದ್ದು ಕೊಹ್ಲಿ ಕುಟುಂಬವೂ ಪ್ರಯಾಣ ಬೆಳೆಸಿದೆ.
ಅಹ್ಮದಾಬಾದ್ ವಿಮಾನ ನಿಲ್ದಾಣದಲ್ಲಿ ವಿರಾಟ್ ಕೊಹ್ಲಿ ಕುಟುಂಬ ಮಾರ್ಚ್ 22ರ ಸೋಮವಾರ ಸಾರ್ವಜನಿಕರಿಗೆ ಕಾಣಿಸಿಕೊಂಡಿದೆ. ಕೊಹ್ಲಿ ತನ್ನ ಪುಟಾಣಿ ಪುತ್ರಿ ವಮಿಕಾಳೊಂದಿಗೆ ಹೊರಗಡೆ ಕಾಣಿಸಿಕೊಂಡಿದ್ದೇ ಅಪರೂಪ. ಈ ಬಾರಿ ಕೊಹ್ಲಿ, ಅನುಷ್ಕಾ, ವಮಿಕಾ ಮೂವರೂ ಕಾಣಿಸಿಕೊಂಡಿದ್ದಾರೆ.
ಅಹ್ಮದಾಬಾದ್ ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಭಾರತ-ಇಂಗ್ಲೆಂಡ್ 5ನೇ ಟಿ20ಐ ಪಂದ್ಯದಲ್ಲಿ ಭಾರತ 36 ರನ್ ಜಯಗಳಿಸಿತು. ಇದರೊಂದಿಗೆ ಸರಣಿಯನ್ನೂ 3-2ರಿಂದ ಗೆದ್ದುಕೊಂಡಿತು. ಇನ್ನು ಭಾರತ ಮತ್ತು ಇಂಗ್ಲೆಂಡ್ ಮಧ್ಯೆ ಮೂರು ಪಂದ್ಯಗಳ ಟೆಸ್ಟ್ ಸರಣಿ ನಡೆಯಲಿದೆ.
ಟೆಸ್ಟ್ ಸರಣಿ, ಟಿ20ಐ ಸರಣಿ ಯಶಸ್ವಿಯಾಗಿ ಗೆದ್ದುಕೊಂಡಿರುವ ಕೊಹ್ಲಿ ಪಡೆ ಮಾರ್ಚ್ 23ರಿಂದ ಮಹಾರಾಷ್ಟ್ರದ ಪೂಣೆ ಸ್ಟೇಡಿಯಂನಲ್ಲಿ ಏಕದಿನ ಸರಣಿಯನ್ನು ಎದುರುಗೊಳ್ಳಲಿದೆ. ಮಾಹಾರಾಷ್ಟ್ರ ಕ್ರಿಕೆಟ್ ಅಸೋಸಿಯೇಶನ್ ಸ್ಟೇಡಿಯಂ ಪೂಣೆಯಲ್ಲಿ ಏಕದಿನ ಪಂದ್ಯಗಳು 1:30 PMಗೆ ಆರಂಭಗೊಳ್ಳಲಿವೆ.
This News Article Is A Copy Of MYKHEL
17-04-26 01:39 pm
HK News Staffer
ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಸೇವಾವಧಿ...
16-04-26 10:30 pm
ಫಲಿತಾಂಶ ಬರುವ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್; ದಾ...
16-04-26 09:43 pm
ಎಸ್ಸೆಸ್ಸೆಲ್ಸಿ ತೃತೀಯ ಭಾಷೆಗೆ ಅಂಕ ಬದಲು ಗ್ರೇಡ್ ;...
16-04-26 07:37 pm
ಆದಿಚುಂಚನಗಿರಿಯಲ್ಲಿ 80 ಕೋಟಿ ವೆಚ್ಚದ ಮಂದಿರ ಉದ್ಘಾಟ...
15-04-26 07:05 pm
17-04-26 11:27 am
HK News Staffer
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
ಕ್ಯಾಥೋಲಿಕ್ ಪೋಪ್ ಲಿಯೋ ಒಬ್ಬ ದುರ್ಬಲ ವ್ಯಕ್ತಿ, ರಾಜ...
14-04-26 01:46 pm
17-04-26 12:33 pm
HK News Staffer
ಎಚ್ಐವಿ ಪೀಡಿತ ಮಕ್ಕಳ ಬಾಳಿಗೆ ಆಸರೆಯಾದ ಮಂಗಳೂರಿನ ತ...
17-04-26 11:25 am
ಆಟೋದಲ್ಲಿ ಒಡವೆಗಳಿದ್ದ ಬ್ಯಾಗ್ ಬಿಟ್ಟು ಹೋಗಿದ್ದ ಮಹಿ...
13-04-26 11:39 pm
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
Mangalore Live Accident Nantoor: ಓವರ್ ಸ್ಪೀಡ್...
12-04-26 09:05 pm
16-04-26 10:36 pm
HK News Staffer
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm
ಮಂತ್ರಾಲಯ ಬಳಿ ಭೀಕರ ಅಪಘಾತ ; ರಾಯರ ದರ್ಶನಕ್ಕೆ ತೆರಳ...
16-04-26 11:21 am
ಯೋಗೀಶಗೌಡ ಕೊಲೆ ಕೇಸಲ್ಲಿ ಕಾಂಗ್ರೆಸ್ ಶಾಸಕ ಅಪರಾಧಿ ;...
15-04-26 11:40 pm