ಬ್ರೇಕಿಂಗ್ ನ್ಯೂಸ್
23-03-21 11:24 am source: MYKHEL ಕ್ರೀಡೆ
ಕೋಲ್ಕತ್ತಾ: ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿ (ಐಪಿಎಲ್) ಎರಡು ಬಾರಿಯ ಚಾಂಪಿಯನ್ಸ್ ಆಗಿರುವ ಕೋಲ್ಕತ್ತಾ ನೈಟ್ ರೈಡರ್ಸ್ ತಂಡದನ ಆಟಗಾರರು ಒಂದು ವಾರಕ್ಕೂ ಹೆಚ್ಚಿನ ಕಡ್ಡಾಯ ಕ್ವಾರಂಟೈನ್ಗಾಗಿ ಮುಂಬೈನಲ್ಲಿ ಜೊತೆ ಸೇರಿದ್ದಾರೆ. 2021ರ ಐಪಿಎಲ್ಗಾಗಿ ಸಿದ್ಧತೆ ನಡೆಸುತ್ತಿರುವ ಕೆಕೆಆರ್ ಸದ್ಯ ಕ್ವಾರಂಟೈನ್ ಪಾಲಿಸುತ್ತಿದೆ.
ಕೆಕೆಆರ್ ಒಂದು ಗುಂಪು ಮಾರ್ಚ್ 20ರ ಶನಿವಾರ ಮುಂಬೈ ಹೋಟೆಲ್ಗೆ ಬಂದಿತ್ತು. ಈ ಗುಂಪಿನಲ್ಲಿ ಮಾಜಿ ನಾಯಕ ದಿನೇಶ್ ಕಾರ್ತಿಕ್, ವರುಣ್ ಚಕ್ರವರ್ತಿ, ರಾಹುಲ್ ತ್ರಿಪಾಠಿ, ಕಮಲೇಶ್ ನಗರ್ಕೋಟಿ, ಸಂದೀಪ್ ವಾರಿಯರ್ ಮತ್ತು ವೈಭವ್ ಅರೋರಾ ಇದ್ದರು. ತಂಡದ ಸಹ ಕೋಚ್ ಅಭಿಷೇಕ್ ನಾಯರ್, ಸಹ ಬೌಲಿಂಗ್ ಕೋಚ್ ಓಂಕಾರ್ ಸಲ್ವಿ ಸೇರಿದಂತೆ ಇತರ ಬೆಂಬಲ ಸಿಬ್ಬಂದಿಯೂ ಆರಂಭದಲ್ಲಿ ಬಂದ ಕೆಕೆಆರ್ ಗುಂಪಿನಲ್ಲಿದ್ದರು. ವೆಸ್ಟ್ ಇಂಡೀಸ್ನ ಪ್ರಮುಖ ಆಲ್ ರೌಂಡರ್ಗಳಾದ ಆ್ಯಂಡ್ರೆ ರಸೆಲ್ ಮತ್ತು ಸುನಿಲ್ ನರೈನ್ ಕೂಡ ಶೀಘ್ರ ಕೆಕೆಆರ್ ತಂಡ ಸೇರಿಕೊಳ್ಳಲಿದ್ದಾರೆ.
ಆಟಗಾರರು ಕ್ವಾರಂಟೈನ್ಗೆ ಸಿದ್ಧರಾಗಿರುವ ಚಿತ್ರಗಳನ್ನು ಕೆಕೆಆರ್ ತನ್ನ ಅಧಿಕೃತ ಟ್ವಿಟರ್ ಖಾತೆಯಲ್ಲಿ ಹಾಕಿಕೊಂಡಿದೆ. 14ನೇ ಆವೃತ್ತಿಯ ಐಪಿಎಲ್ ಏಪ್ರಿಲ್ 9ರಿಂದ ಮೇ 30ರ ವರೆಗೆ ನಡೆಯಲಿದೆ. ಚೆನ್ನೈನಲ್ಲಿ ನಡೆಯುವ ಉದ್ಘಾಟನಾ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಕಾದಾಡಲಿವೆ.
This News Article Is A Copy Of MYKHEL
14-01-26 03:34 pm
Bangalore Correspondent
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
14-01-26 03:15 pm
Mangalore Correspondent
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
14-01-26 05:22 pm
HK News Desk
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm