ಬ್ರೇಕಿಂಗ್ ನ್ಯೂಸ್
24-03-21 02:45 pm Source: MYKHEL ಕ್ರೀಡೆ
ಪೂಣೆ: ಇಂಗ್ಲೆಂಡ್ ಕ್ರಿಕೆಟ್ ತಂಡದ ನಾಯಕ ಇಯಾನ್ ಮಾರ್ಗನ್ ಮತ್ತು ವಿಕೆಟ್ ಕೀಪರ್-ಬ್ಯಾಟ್ಸ್ಮನ್ ಸ್ಯಾಮ್ ಬಿಲ್ಲಿಂಗ್ಸ್ ಭಾರತ ವಿರುದ್ಧ ದ್ವಿತೀಯ ಏಕದಿನ ಪಂದ್ಯದಲ್ಲಿ ಆಡೋದು ಅನುಮಾನ. ಇಬ್ಬರೂ ಗಾಯಕ್ಕೀಡಾಗಿ ಸದ್ಯ ಆಂಗ್ಲ ತಂಡದಿಂದ ಹೊರಗಿದ್ದಾರೆ.
ಪೂಣೆಯ ಮಹಾರಾಷ್ಟ್ರ ಕ್ರಿಕೆಟ್ ಅಸೋಸಿಯೇಶನ್ ಸ್ಟೇಡಿಯಂನಲ್ಲಿ ಮಂಗಳವಾರ (ಮಾರ್ಚ್ 23) ನಡೆದಿದ್ದ ಆರಂಭಿಕ ಏಕದಿನ ಪಂದ್ಯದ ವೇಳೆ ಇಯಾನ್ ಮಾರ್ಗನ್ ಮತ್ತು ಸ್ಯಾಮ್ ಬಿಲ್ಲಿಂಗ್ಸ್ ಗಾಯ ಮಾಡಿಕೊಂಡು ಮೈದಾನದಿಂದ ಹೊರ ನಡೆದಿದ್ದರು. ಈ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಪಡೆ 66 ರನ್ಗಳ ಭರ್ಜರಿ ಜಯ ಗಳಿಸಿತ್ತು.
ಭಾರತದ ಇನ್ನಿಂಗ್ಸ್ ವೇಳೆ ಬಲಗೈ ಬೆರಳಿಗೆ ತೀವ್ರವಾಗಿ ಗಾಯವಾಗಿದ್ದರಿಂದ ಮಾರ್ಗನ್ ಪಂದ್ಯದ ಮಧ್ಯದಲ್ಲೇ ಮೈದಾನದಿಂದ ಹೊರ ನಡೆದಿದ್ದರು. ಇನ್ನು ಬೌಂಡರಿ ತಡೆಯುವ ಯತ್ನದ ವೇಳೆ ಬಿಲ್ಲಿಂಗ್ಸ್ ಭುಜದ ಮೂಳೆಗೆ ಗಾಯ ಮಾಡಿಕೊಂಡಿದ್ದರು. ಮೊದಲ ಏಕದಿನ ಪಂದ್ಯದಲ್ಲಿ ಮಾರ್ಗನ್ 22, ಬಿಲ್ಲಿಂಗ್ಸ್ 18 ರನ್ ಬಾರಿಸಿದ್ದರು.
'ಗಾಯದ ಪರಿಸ್ಥಿತಿ ಹೇಗಿದೆ ಎಂದು ನಾವು 48 ಗಂಟೆಗಳ ಕಾಲ ಕಾದು ನೋಡಲಿದ್ದೇವೆ. ಬಹುಶಃ ಶುಕ್ರವಾರದ ವೇಳೆಗೆ ನಾನು ಲಭ್ಯನಿರಲಿದ್ದೇನೆ,' ಎಂದು ಮಾರ್ಗನ್ ಹೇಳಿದ್ದಾರೆ. ಮಾರ್ಚ್ 26ರ ಶುಕ್ರವಾರ ಇದೇ ಪೂಣೆ ಸ್ಟೇಡಿಯಂನಲ್ಲಿ 1.30 pmಗೆ ದ್ವಿತೀಯ ಏಕದಿನ ಪಂದ್ಯ ಆರಂಭಗೊಳ್ಳಲಿದೆ.
This News Article Is A Copy Of MYKHEL
14-01-26 03:34 pm
Bangalore Correspondent
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
14-01-26 03:15 pm
Mangalore Correspondent
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
14-01-26 05:22 pm
HK News Desk
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm