ಬ್ರೇಕಿಂಗ್ ನ್ಯೂಸ್
25-03-21 10:52 am Mangalore Correspondent ಕ್ರೀಡೆ
ಮಂಗಳೂರು, ಮಾ.25 : ಕೋಸ್ಟಲ್ ವುಡ್ ಕಲಾವಿದರ ಮತ್ತು ತಂತ್ರಜ್ಞರ ಸಹಕಾರಿ ಒಕ್ಕೂಟ (ರಿ) ಮಂಗಳೂರು ಇದರ ವತಿಯಿಂದ ನಗರದ ನೆಹರು ಮೈದಾನದಲ್ಲಿ ನಡೆದ 5ನೇ ವರ್ಷದ ಸೆಲೆಬ್ರಿಟಿ ಸಿಪಿಎಲ್ ಕ್ರಿಕೆಟ್ ಪಂದ್ಯಾಟದಲ್ಲಿ ಅರ್ಜುನ್ ಕಾಪಿಕಾಡ್ ನೇತೃತ್ವದ ತಂಡ ಪ್ರಶಸ್ತಿ ಗೆದ್ದಿದೆ.
ಮಾರ್ಚ್ 17ರಿಂದ 21ರ ವರೆಗೆ ನಡೆದ ಪಂದ್ಯದಲ್ಲಿ 8 ಕಲಾವಿದರು - ತಂತ್ರಜ್ಞರ ತಂಡಗಳು ಭಾಗವಹಿಸಿದ್ದವು.ಫೈನಲ್ ಪಂದ್ಯದಲ್ಲಿ ಸ್ವರೂಪ್ ಶೆಟ್ಟಿ ಮಾಲೀಕತ್ವದ ಅರ್ಜುನ್ ಕಾಪಿಕಾಡ್ ನಾಯಕತ್ವದ ಕರಾವಳಿ ವಾರಿಯರ್ಸ್ ಹಾಗೂ ವೆಂಕಟೇಶ್ ಪ್ರಭು ಮಾಲಿಕತ್ವದ ಸಂದೀಪ್ ಭಕ್ತ ನಾಯಕತ್ವದ ವಿಜಯಲಕ್ಷ್ಮಿ ವೀರಾಸ್ ಮುಖಾಮುಖಿಯಾಗಿದ್ದು
ಕರಾವಳಿ ವಾರಿಯರ್ಸ್ ಪ್ರಥಮ ಟ್ರೋಫಿ ಹಾಗೂ 75,000 ನಗದು ಮತ್ತು ವಿಜಯಲಕ್ಷ್ಮಿ ವೀರಾಸ್ ದ್ವಿತೀಯ ಟ್ರೋಫಿ ಹಾಗೂ 50,000 ನಗದು ಪ್ರಶಸ್ತಿ ಗಿಟ್ಟಿಸಿಕೊಂಡವು.
ವೈಯಕ್ತಿಕವಾಗಿ ಕರಾವಳಿ ವಾರಿಯರ್ಸ್ ತಂಡದ ಸಚಿನ್ ಶೆಟ್ಟಿ ಸರಣಿ ಪುರುಷೋತ್ತಮ ಪ್ರಶಸ್ತಿ ಹಾಗೂ ಆರೆಂಜ್ ಕ್ಯಾಪ್ ಪ್ರಶಸ್ತಿ ಪಡೆದರೆ ಅದೇ ತಂಡದ ಶುಭಂ ಕುಲಾಲ್ ಪಂದ್ಯ ಪುರುಷೋತ್ತಮ ಪ್ರಶಸ್ತಿ ಪಡೆದರು. ಚಾಲೆಂಜಿಂಗ್ ಸ್ಟಾರ್ ತಂಡದ ಸಂತೋಷ್ ಕಡಂದಲೆ ಪರ್ಪಲ್ ಕ್ಯಾಪ್ ಪ್ರಶಸ್ತಿ ಪಡೆದರು.
ಪ್ರಶಸ್ತಿ ಸಮಾರಂಭ ಕಾರ್ಯಕ್ರಮದಲ್ಲಿ ಮೇಯರ್ ಪ್ರೇಮಾನಂದ ಶೆಟ್ಟಿ, ದಕ್ಷಿಣ ಕನ್ನಡ ಕ್ರಿಕೆಟ್ ಅಸೋಸಿಯೇಷನ್ ಅಧ್ಯಕ್ಷ ಮಾಜಿ ಮೇಯರ್ ಮಹಾಬಲ ಮಾರ್ಲ, ಮಂಗಳೂರು ಸಂಚಾರಿ ಪೊಲೀಸ್ ಎ.ಸಿ.ಪಿ ನಟರಾಜ್, ಕೆ ಎಂ ಎಫ್ ಮಾರ್ಕೆಟಿಂಗ್ ಮ್ಯಾನೇಜರ್ ರವಿ, ಕಾಂಚನ ಮೋಟರ್ಸ್ ಕಶ್ಯಪ್ ಹೆಬ್ಬಾರ್, ಡೀಲ್ ಬಡಿ ಎಂಡಿ ಶಾಹಿದ್, ಉದ್ಯಮಿ ಪ್ರಿಯಾಂಕ ಅಶ್ವಿನ್, ನಿರ್ಮಾಪಕಿ ಶರ್ಮಿಳಾ ಕಾಪಿಕಾಡ್, ನಿರ್ಮಾಪಕರಾದ ಆನಂದ್ ಕುಂಪಲ, ಹರೀಶ್ ಶೇರಿಗಾರ್, ಗೌರವಾಧ್ಯಕ್ಷರು ಕಿಶೋರ್ ಡಿ ಶೆಟ್ಟಿ, ಅಧ್ಯಕ್ಷರು ಮೋಹನ್ ಕೊಪ್ಪಳ ಕದ್ರಿ, ಉಪಾಧ್ಯಕ್ಷ ಸುಹಾನ್ ಪ್ರಸಾದ್, ಕೋಶಾಧಿಕಾರಿ ವಿಶ್ವಾಸ್ ಗುರುಪುರ, ಗೋಕುಲ್ ಕದ್ರಿ, ಸ್ಥಾಪಕಾಧ್ಯಕ್ಷೆ ಅಶ್ವಿನಿ ಪ್ರಕಾಶ್ ಶೆಟ್ಟಿ, ವಕೀಲ ಮೊಹನದಾಸ್ ರೈ, ಪ್ರಜ್ವಲ್ ಅತ್ತಾವರ, ವಿನಾಯಕ್ ಜಪ್ಪು, ರಾಜೇಶ್ ಸ್ಕೈಲಾರ್ಕ್, ಎಂಟು ತಂಡಗಳ ಮಾಲಕರು, ನಾಯಕರು ಉಪಸ್ಥಿತರಿದ್ದರು. ಲಕ್ಷ್ಮೀಶ್ ಸುವರ್ಣ ನಿರೂಪಿಸಿದರು.
Actor Arjun kapikad team bags victory in CPL cricket tournament organised by Costalwood film organisation in Mangalore.
17-04-26 01:39 pm
HK News Staffer
ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಸೇವಾವಧಿ...
16-04-26 10:30 pm
ಫಲಿತಾಂಶ ಬರುವ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್; ದಾ...
16-04-26 09:43 pm
ಎಸ್ಸೆಸ್ಸೆಲ್ಸಿ ತೃತೀಯ ಭಾಷೆಗೆ ಅಂಕ ಬದಲು ಗ್ರೇಡ್ ;...
16-04-26 07:37 pm
ಆದಿಚುಂಚನಗಿರಿಯಲ್ಲಿ 80 ಕೋಟಿ ವೆಚ್ಚದ ಮಂದಿರ ಉದ್ಘಾಟ...
15-04-26 07:05 pm
17-04-26 11:27 am
HK News Staffer
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
ಕ್ಯಾಥೋಲಿಕ್ ಪೋಪ್ ಲಿಯೋ ಒಬ್ಬ ದುರ್ಬಲ ವ್ಯಕ್ತಿ, ರಾಜ...
14-04-26 01:46 pm
17-04-26 12:33 pm
HK News Staffer
ಎಚ್ಐವಿ ಪೀಡಿತ ಮಕ್ಕಳ ಬಾಳಿಗೆ ಆಸರೆಯಾದ ಮಂಗಳೂರಿನ ತ...
17-04-26 11:25 am
ಆಟೋದಲ್ಲಿ ಒಡವೆಗಳಿದ್ದ ಬ್ಯಾಗ್ ಬಿಟ್ಟು ಹೋಗಿದ್ದ ಮಹಿ...
13-04-26 11:39 pm
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
Mangalore Live Accident Nantoor: ಓವರ್ ಸ್ಪೀಡ್...
12-04-26 09:05 pm
16-04-26 10:36 pm
HK News Staffer
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm
ಮಂತ್ರಾಲಯ ಬಳಿ ಭೀಕರ ಅಪಘಾತ ; ರಾಯರ ದರ್ಶನಕ್ಕೆ ತೆರಳ...
16-04-26 11:21 am
ಯೋಗೀಶಗೌಡ ಕೊಲೆ ಕೇಸಲ್ಲಿ ಕಾಂಗ್ರೆಸ್ ಶಾಸಕ ಅಪರಾಧಿ ;...
15-04-26 11:40 pm