ಬ್ರೇಕಿಂಗ್ ನ್ಯೂಸ್
25-03-21 01:23 pm Source: MYKHEL ಕ್ರೀಡೆ
ಸದಾ ಹೇಳಿಕೆಗಳ ಮೂಲಕ ಸುದ್ದಿಯಲ್ಲಿರುವ ಮೈಕಲ್ವಾನ್ ಇತ್ತೀಚೆಗಷ್ಟೇ ಏಕದಿನ ಸರಣಿಯಲ್ಲಿ ಭಾರತ 3-0 ಸಂತರದಿಂದ ಸರಣಿ ಗೆಲ್ಲಲಿದೆ ಎಂದಿದ್ದರು. ಈಗ ಭಾರತೀಯ ಬೌಲರ್ ಓರ್ವನನ್ನು ಮುಕ್ತಕಂಠದಿಂದ ಹೊಗಳಿದ್ದಾರೆ. ಇಂಗ್ಲೆಂಡ್ ವಿರುದ್ಧದ ಸೀಮಿತ ಓವರ್ಗಳ ಸರಣಿಯಲ್ಲಿ ನೀಡಿದ ಸ್ಥಿತ ಪ್ರದರ್ಶನವನ್ನು ಗಮನಿಸಿ ಈ ಪ್ರಶಂಸೆಯನ್ನು ಮೈಕಲ್ ವಾನ್ ವ್ಯಕ್ತಪಡಿಸಿದ್ದಾರೆ. ಮೈಕಲ್ವಾನ್ ಈ ರೀತಿ ಮೆಚ್ಚುಗೆಯ ಮಾತುಗಳನ್ನಾಡಿದ್ದು ಭಾರತದ ಅನುಭವಿ ವೇಗಿ ಭುವನೇಶ್ವರ್ ಕುಮಾರ್ ಬಗ್ಗೆ.
ಇಂಗ್ಲೆಂಡ್ ವಿರುದ್ಧದ ಟಿ20 ಸರಣಿ ಹಾಗೂ ಏಕದಿನ ಸರಣಿಯಲ್ಲಿ ನೀಡಿದ ಅದ್ಭುತ ಪ್ರದರ್ಶನ ಮೈಕಲ್ವಾನ್ ಮೆಚ್ಚುಗೆಗೆ ಪಾತ್ರವಾಗಿದೆ. ವೈಟ್ಬಾಲ್ ಕ್ರಿಕೆಟ್ನಲ್ಲಿ ವಿಶ್ವದಲ್ಲಿಯೇ ಭುವನೇಶ್ವರ್ ಕುಮಾರ್ ಅತ್ಯಂತ ಕೌಶಲ್ಯಯುತವಾದ ಬೌಲರ್ ಎಂದು ಬಣ್ಣಿಸಿದ್ದಾರೆ.
"ಭುವನೇಶ್ವರ್ ಕುಮಾರ್ ವೈಟ್ಬಾಲ್ ಮಾದರಿಯಲ್ಲಿ ವಿಶ್ವದಲ್ಲಿಯೇ ಅತ್ಯಂತ ಕೌಶಲ್ಯಯುತವಾದ ಬೌಲರ್. ಬೇರೆ ಯಾವುದೇ ಬೌಲರ್ 80 ಮೇಲುಗಳ ಆಸುಪಾಸಿನಲ್ಲಿ ಬೌಲ್ಮಾಡುತ್ತಾ ಆ ರೀತಿಯಾಗಿ ತಿರುವು ಪಡೆಯುವಂತೆ ಮಾಡುವುದನ್ನು ಯೋಚಿಸಲೂ ಸಾಧ್ಯವಿಲ್ಲ" ಎಂದು ಮೈಕಲ್ ವಾನ್ ಹೇಳಿದ್ದಾರೆ. "ಭುವನೇಶ್ವರ್ ಕುಮಾರ್ ಅವರಂತೆ ಚೆಂಡನ್ನು ಸೂಕ್ಷ್ಮವಾಗಿ ಚಲಸುವಂತೆ ಮಾಡುವ ಇನ್ನೋರ್ವ ಬೌಲರ್ ನನಗೆ ತಿಳಿದಿಲ್ಲ. ಅದು ಇನ್ ಸ್ವಿಂಗ್ ಔಟ್ ಸ್ವಿಂಗ್ ಅಥವಾ ಕಟ್ಟರ್ಸ್ ಆಗಿರಬಹುದು.
ಆತ ಯಾರ್ಕರ್ ಹಾಘೂ ಬೌನ್ಸರ್ಗಳನ್ನೂ ಎಸೆಯಬಲ್ಲ. ಯಾವಾಗಲೂ ಅಲ್ಲ, ಬ್ಯಾಟ್ಸ್ಮನ್ ಕ್ರೀಸ್ಗೆ ಕಚ್ಚಿ ನಿಲ್ಲಲು ಪ್ರಯತ್ನಿಸಾಧ ಕುಮಾರ್ ಬೌನ್ಸರ್ಗಳನ್ನು ಎಸೆಯುತ್ತಾರೆ ಇದಕ್ಕಿಂತ ಕೌಶಲ್ಯಯುತವಾದ ಬೌಲರ್ ಬಗ್ಗೆ ನನಗೆ ತಿಳಿದಿಲ್ಲ" ಎಂದು ಪ್ರಶಂಸೆ ವ್ಯಕ್ತಪಡಿಸಿದ್ದಾರೆ ಮೈಕಲ್ ವಾನ್.
"ಗಂಡೆಗೆ 90 ಮೈಲಿಯಷ್ಟು ವೇಗವಾಗಿ ಬೌಲಿಂಗ್ ಮಾಡಬಲ್ಲ ಯಾವುದೇ ಬೌಲರ್ಅನ್ನು ವಾರದ ಯಾವುದೇ ದಿನವಾದರೂ ನಾನು ಎದುರಿಸಬಲ್ಲೆ. ಕಾರಣ ವೇಗ ವೇಗದ ಬೌಲಿಂಗ್ ನನಗೆ ಇಷ್ಟ, ಆದರೆ ಭುವನೇಶ್ವರ್ ಕುಮಾರ್ ಅವರಂತಾ ಬೌಲರ್ ಬಂದಾಗ ನೀವು ಸಾಕಷ್ಟು ಯೋಚಿಸಬೇಕಾಗುತ್ತದೆ" ಎಂದು ಮೈಕಲ್ ವಾನ್ ಹೇಳಿದ್ದಾರೆ.
This News Article Is A Copy Of MYKHEL
14-01-26 03:34 pm
Bangalore Correspondent
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
14-01-26 03:15 pm
Mangalore Correspondent
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
14-01-26 05:22 pm
HK News Desk
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm