ಬ್ರೇಕಿಂಗ್ ನ್ಯೂಸ್
25-03-21 01:23 pm Source: MYKHEL ಕ್ರೀಡೆ
ಸದಾ ಹೇಳಿಕೆಗಳ ಮೂಲಕ ಸುದ್ದಿಯಲ್ಲಿರುವ ಮೈಕಲ್ವಾನ್ ಇತ್ತೀಚೆಗಷ್ಟೇ ಏಕದಿನ ಸರಣಿಯಲ್ಲಿ ಭಾರತ 3-0 ಸಂತರದಿಂದ ಸರಣಿ ಗೆಲ್ಲಲಿದೆ ಎಂದಿದ್ದರು. ಈಗ ಭಾರತೀಯ ಬೌಲರ್ ಓರ್ವನನ್ನು ಮುಕ್ತಕಂಠದಿಂದ ಹೊಗಳಿದ್ದಾರೆ. ಇಂಗ್ಲೆಂಡ್ ವಿರುದ್ಧದ ಸೀಮಿತ ಓವರ್ಗಳ ಸರಣಿಯಲ್ಲಿ ನೀಡಿದ ಸ್ಥಿತ ಪ್ರದರ್ಶನವನ್ನು ಗಮನಿಸಿ ಈ ಪ್ರಶಂಸೆಯನ್ನು ಮೈಕಲ್ ವಾನ್ ವ್ಯಕ್ತಪಡಿಸಿದ್ದಾರೆ. ಮೈಕಲ್ವಾನ್ ಈ ರೀತಿ ಮೆಚ್ಚುಗೆಯ ಮಾತುಗಳನ್ನಾಡಿದ್ದು ಭಾರತದ ಅನುಭವಿ ವೇಗಿ ಭುವನೇಶ್ವರ್ ಕುಮಾರ್ ಬಗ್ಗೆ.
ಇಂಗ್ಲೆಂಡ್ ವಿರುದ್ಧದ ಟಿ20 ಸರಣಿ ಹಾಗೂ ಏಕದಿನ ಸರಣಿಯಲ್ಲಿ ನೀಡಿದ ಅದ್ಭುತ ಪ್ರದರ್ಶನ ಮೈಕಲ್ವಾನ್ ಮೆಚ್ಚುಗೆಗೆ ಪಾತ್ರವಾಗಿದೆ. ವೈಟ್ಬಾಲ್ ಕ್ರಿಕೆಟ್ನಲ್ಲಿ ವಿಶ್ವದಲ್ಲಿಯೇ ಭುವನೇಶ್ವರ್ ಕುಮಾರ್ ಅತ್ಯಂತ ಕೌಶಲ್ಯಯುತವಾದ ಬೌಲರ್ ಎಂದು ಬಣ್ಣಿಸಿದ್ದಾರೆ.
"ಭುವನೇಶ್ವರ್ ಕುಮಾರ್ ವೈಟ್ಬಾಲ್ ಮಾದರಿಯಲ್ಲಿ ವಿಶ್ವದಲ್ಲಿಯೇ ಅತ್ಯಂತ ಕೌಶಲ್ಯಯುತವಾದ ಬೌಲರ್. ಬೇರೆ ಯಾವುದೇ ಬೌಲರ್ 80 ಮೇಲುಗಳ ಆಸುಪಾಸಿನಲ್ಲಿ ಬೌಲ್ಮಾಡುತ್ತಾ ಆ ರೀತಿಯಾಗಿ ತಿರುವು ಪಡೆಯುವಂತೆ ಮಾಡುವುದನ್ನು ಯೋಚಿಸಲೂ ಸಾಧ್ಯವಿಲ್ಲ" ಎಂದು ಮೈಕಲ್ ವಾನ್ ಹೇಳಿದ್ದಾರೆ. "ಭುವನೇಶ್ವರ್ ಕುಮಾರ್ ಅವರಂತೆ ಚೆಂಡನ್ನು ಸೂಕ್ಷ್ಮವಾಗಿ ಚಲಸುವಂತೆ ಮಾಡುವ ಇನ್ನೋರ್ವ ಬೌಲರ್ ನನಗೆ ತಿಳಿದಿಲ್ಲ. ಅದು ಇನ್ ಸ್ವಿಂಗ್ ಔಟ್ ಸ್ವಿಂಗ್ ಅಥವಾ ಕಟ್ಟರ್ಸ್ ಆಗಿರಬಹುದು.
ಆತ ಯಾರ್ಕರ್ ಹಾಘೂ ಬೌನ್ಸರ್ಗಳನ್ನೂ ಎಸೆಯಬಲ್ಲ. ಯಾವಾಗಲೂ ಅಲ್ಲ, ಬ್ಯಾಟ್ಸ್ಮನ್ ಕ್ರೀಸ್ಗೆ ಕಚ್ಚಿ ನಿಲ್ಲಲು ಪ್ರಯತ್ನಿಸಾಧ ಕುಮಾರ್ ಬೌನ್ಸರ್ಗಳನ್ನು ಎಸೆಯುತ್ತಾರೆ ಇದಕ್ಕಿಂತ ಕೌಶಲ್ಯಯುತವಾದ ಬೌಲರ್ ಬಗ್ಗೆ ನನಗೆ ತಿಳಿದಿಲ್ಲ" ಎಂದು ಪ್ರಶಂಸೆ ವ್ಯಕ್ತಪಡಿಸಿದ್ದಾರೆ ಮೈಕಲ್ ವಾನ್.
"ಗಂಡೆಗೆ 90 ಮೈಲಿಯಷ್ಟು ವೇಗವಾಗಿ ಬೌಲಿಂಗ್ ಮಾಡಬಲ್ಲ ಯಾವುದೇ ಬೌಲರ್ಅನ್ನು ವಾರದ ಯಾವುದೇ ದಿನವಾದರೂ ನಾನು ಎದುರಿಸಬಲ್ಲೆ. ಕಾರಣ ವೇಗ ವೇಗದ ಬೌಲಿಂಗ್ ನನಗೆ ಇಷ್ಟ, ಆದರೆ ಭುವನೇಶ್ವರ್ ಕುಮಾರ್ ಅವರಂತಾ ಬೌಲರ್ ಬಂದಾಗ ನೀವು ಸಾಕಷ್ಟು ಯೋಚಿಸಬೇಕಾಗುತ್ತದೆ" ಎಂದು ಮೈಕಲ್ ವಾನ್ ಹೇಳಿದ್ದಾರೆ.
This News Article Is A Copy Of MYKHEL
28-02-26 11:49 am
HK News Desk
ರಾಜ್ಯದಲ್ಲಿ ಆಸ್ತಿ ಖರೀದಿದಾರರಿಗೆ ಮತ್ತೊಂದು ಶಾಕ್ !...
27-02-26 10:17 pm
ಧಾರವಾಡ ಪ್ರತಿಭಟನೆ ಎಫೆಕ್ಟ್ ; ರಾಜ್ಯದಲ್ಲಿ 60 ಸಾವಿ...
26-02-26 10:01 pm
ತಂದೆ ಆಟೋ ಚಾಲಕ, ತಾಯಿ ಹೂವಿನ ವ್ಯಾಪಾರಿ, ಮಗಳು ನ್ಯಾ...
26-02-26 12:58 pm
Moral Policing, Mangalore: ಮೋರಲ್ ಪೊಲೀಸ್ ; ರೈಲ...
26-02-26 10:26 am
28-02-26 10:54 pm
HK News Desk
ಗಲ್ಫ್ ರಾಷ್ಟ್ರಗಳಿಗೆ ವಿಮಾನ ಸಂಚಾರ ವ್ಯತ್ಯಯ ; ಏರ್...
28-02-26 07:17 pm
ಇರಾನ್ ಮೇಲೆ ಮುಗಿಬಿದ್ದ ಅಮೆರಿಕ-ಇಸ್ರೇಲ್ ಪಡೆಗಳು ;...
28-02-26 05:28 pm
ತ್ರಿಷಾ ಬಿರುಗಾಳಿ ; ಟಿವಿಕೆ ಪಕ್ಷದ ಮುಖ್ಯಸ್ಥ ವಿಜಯ್...
28-02-26 01:08 pm
ದೆಹಲಿ ಅಬಕಾರಿ ನೀತಿ ಹಗರಣ ; ಕೇಜ್ರಿವಾಲ್, ಸಿಸೋಡಿಯಾ...
27-02-26 03:55 pm
28-02-26 08:53 pm
HK News Desk
Mangaluru Muscat Flight: ಮಂಗಳೂರು- ಮಸ್ಕತ್ ನಡುವ...
27-02-26 08:59 pm
Mangalore Sujith Madur: ಕೌನ್ಸಿಲರ್ ಸುಜಿತ್ ಮಾಡೂ...
27-02-26 08:52 pm
Leopard Mangalore, MLA Vedavyas Kamath: ಕದ್ರಿ...
27-02-26 08:40 pm
Justice Veerappa, Udupi: ಉಪ ಲೋಕಾಯುಕ್ತ ನ್ಯಾ.ವೀ...
27-02-26 08:36 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm