ಬ್ರೇಕಿಂಗ್ ನ್ಯೂಸ್
27-03-21 05:02 pm Source: MYKHEL ಕ್ರೀಡೆ
ವಿರಾಟ್ ಕೊಹ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ ಕೊನೆಯದಾಗಿ ಶತಕ ಬಾರಿಸಿದ್ದು 2019ರ ನವೆಂಬರ್ನಲ್ಲಿ ಕೊಲ್ಕತ್ತಾದ ಈಡನ್ ಗಾರ್ಡನ್ಸ್ನಲ್ಲಿ ಬಾಂಗ್ಲಾದೇಶ ವಿರುದ್ಧ ನಡೆದ ಡೇ & ನೈಟ್ ಟೆಸ್ಟ್ ಪಂದ್ಯದಲ್ಲಿ. ಇನ್ನು ಏಕದಿನ ಪಂದ್ಯದ ವಿಚಾರಕ್ಕೆ ಬಂದರೆ 2019ರ ಮಾರ್ಚ್ನಲ್ಲಿ ನಡೆದ ಆಸ್ಟ್ರೇಲಿಯಾ ವಿರುದ್ಧದ ಪಂದ್ಯದಲ್ಲಿ ಕೊಹ್ಲಿ ಸಿಡಿಸಿದ ಶತಕ ಅಂತಾರಾಷ್ಟ್ರೀಯ ಏಕದಿನ ಪಂದ್ಯದ ಕೊನೆಯ ಶತಕವಾಗಿದೆ.
ಇದಾದ ಬಳಿಕ ವಿರಾಟ್ ಕೊಹ್ಲಿ ಶತಕವನ್ನು ಬಾರಿಸುವಲ್ಲಿ ಪದೇಪದೆ ವಿಫಲರಾಗುತ್ತಿದ್ದಾರೆ. 70 ಅಂತಾರಾಷ್ಟ್ರೀಯ ಶತಕಗಳನ್ನು ಬಾರಿಸಿರುವ ವಿರಾಟ್ ಕೊಹ್ಲಿ ಅವರು 71ನೇ ಶತಕವನ್ನು ಯಾವಾಗ ಬಾರಿಸುತ್ತಾರೆ ಎಂದು ವಿರಾಟ್ ಅಭಿಮಾನಿಗಳು ಕಾಯುತ್ತಿದ್ದಾರೆ. ಆದರೆ ವಿರಾಟ್ 71ನೇ ಅಂತಾರಾಷ್ಟ್ರೀಯ ಶತಕ ಬಾರಿಸುವ ಸಮಯ ಇನ್ನೂ ಬಂದೇ ಇಲ್ಲ. ಇಂಗ್ಲೆಂಡ್ ವಿರುದ್ಧದ ಎರಡನೇ ಏಕದಿನ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಶತಕ ಬಾರಿಸಲಿದ್ದಾರೆ ಎಂದು ಕಾಯುತ್ತಿದ್ದ ಅಭಿಮಾನಿಗಳಿಗೆ ನಿರಾಸೆಯುಂಟಾಯಿತು. 66 ರನ್ ಗಳಿಸಿ ಪೆವಿಲಿಯನ್ ಕಡೆಗೆ ವಿರಾಟ್ ಪಯಣ ಬೆಳೆಸಿದರು.
ಪಂದ್ಯ ಮುಗಿದ ಬಳಿಕ ವಿರಾಟ್ ಶತಕ ಬಾರಿಸಲು ಪದೇಪದೆ ವಿಫಲವಾಗುತ್ತಿರುವ ವಿಷಯದ ಕುರಿತು ಮಾತನಾಡಿದ್ದಾರೆ. ನನ್ನ ವೃತ್ತಿ ಜೀವನದಲ್ಲಿ ನಾನು ಯಾವತ್ತೂ ವೈಯಕ್ತಿಕವಾಗಿ ಶತಕ ಬಾರಿಸಬೇಕು ಎಂದು ಆಟವಾಡಿಲ್ಲ , ಯಾವಾಗಲೂ ನಾನು ನನ್ನ ತಂಡಕ್ಕೋಸ್ಕರ ಮಾತ್ರ ಬ್ಯಾಟ್ ಮಾಡುತ್ತೇನೆ ಎಂದಿದ್ದಾರೆ ಕೊಹ್ಲಿ. ಒಂದು ವೇಳೆ ನಾನು ಶತಕ ಬಾರಿಸಿ ನನ್ನ ತಂಡ ಸೋತರೆ ಪ್ರಯೋಜನವೇನು , ಕ್ರಿಕೆಟ್ ಜೀವನ ಮುಗಿದ ನಂತರ ರನ್ ಬಗ್ಗೆ ಯಾರೂ ತಲೆಕೆಡಿಸಿಕೊಳ್ಳುವುದಿಲ್ಲ, ತಂಡಕ್ಕೆ ಹೇಗೆ ಆಟ ಆಡಿದ್ದೇವೆ ಎನ್ನುವುದು ಮಾತ್ರ ಉಳಿದುಕೊಳ್ಳುತ್ತದೆ ಎಂದು ಕೊಹ್ಲಿ ಅವರು ಪ್ರತಿಕ್ರಿಯಿಸಿದರು.
ನನ್ನ ವೃತ್ತಿ ಜೀವನದಲ್ಲಿ ನಾನು ಯಾವತ್ತೂ ವೈಯಕ್ತಿಕವಾಗಿ ಶತಕ ಬಾರಿಸಬೇಕು ಎಂದು ಆಟವಾಡಿಲ್ಲ , ಯಾವಾಗಲೂ ನಾನು ನನ್ನ ತಂಡಕ್ಕೋಸ್ಕರ ಮಾತ್ರ ಬ್ಯಾಟ್ ಮಾಡುತ್ತೇನೆ ಎಂದಿದ್ದಾರೆ ಕೊಹ್ಲಿ. ಒಂದು ವೇಳೆ ನಾನು ಶತಕ ಬಾರಿಸಿ ನನ್ನ ತಂಡ ಸೋತರೆ ಪ್ರಯೋಜನವೇನು , ಕ್ರಿಕೆಟ್ ಜೀವನ ಮುಗಿದ ನಂತರ ರನ್ ಬಗ್ಗೆ ಯಾರೂ ತಲೆಕೆಡಿಸಿಕೊಳ್ಳುವುದಿಲ್ಲ, ತಂಡಕ್ಕೆ ಹೇಗೆ ಆಟ ಆಡಿದ್ದೇವೆ ಎನ್ನುವುದು ಮಾತ್ರ ಉಳಿದುಕೊಳ್ಳುತ್ತದೆ ಎಂದು ಕೊಹ್ಲಿ ಅವರು ಪ್ರತಿಕ್ರಿಯಿಸಿದರು.
This News Article Is A Copy Of MYKHEL
14-01-26 03:34 pm
Bangalore Correspondent
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
14-01-26 03:15 pm
Mangalore Correspondent
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
14-01-26 05:22 pm
HK News Desk
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm