ಬ್ರೇಕಿಂಗ್ ನ್ಯೂಸ್
27-03-21 05:02 pm Source: MYKHEL ಕ್ರೀಡೆ
ವಿರಾಟ್ ಕೊಹ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ ಕೊನೆಯದಾಗಿ ಶತಕ ಬಾರಿಸಿದ್ದು 2019ರ ನವೆಂಬರ್ನಲ್ಲಿ ಕೊಲ್ಕತ್ತಾದ ಈಡನ್ ಗಾರ್ಡನ್ಸ್ನಲ್ಲಿ ಬಾಂಗ್ಲಾದೇಶ ವಿರುದ್ಧ ನಡೆದ ಡೇ & ನೈಟ್ ಟೆಸ್ಟ್ ಪಂದ್ಯದಲ್ಲಿ. ಇನ್ನು ಏಕದಿನ ಪಂದ್ಯದ ವಿಚಾರಕ್ಕೆ ಬಂದರೆ 2019ರ ಮಾರ್ಚ್ನಲ್ಲಿ ನಡೆದ ಆಸ್ಟ್ರೇಲಿಯಾ ವಿರುದ್ಧದ ಪಂದ್ಯದಲ್ಲಿ ಕೊಹ್ಲಿ ಸಿಡಿಸಿದ ಶತಕ ಅಂತಾರಾಷ್ಟ್ರೀಯ ಏಕದಿನ ಪಂದ್ಯದ ಕೊನೆಯ ಶತಕವಾಗಿದೆ.
ಇದಾದ ಬಳಿಕ ವಿರಾಟ್ ಕೊಹ್ಲಿ ಶತಕವನ್ನು ಬಾರಿಸುವಲ್ಲಿ ಪದೇಪದೆ ವಿಫಲರಾಗುತ್ತಿದ್ದಾರೆ. 70 ಅಂತಾರಾಷ್ಟ್ರೀಯ ಶತಕಗಳನ್ನು ಬಾರಿಸಿರುವ ವಿರಾಟ್ ಕೊಹ್ಲಿ ಅವರು 71ನೇ ಶತಕವನ್ನು ಯಾವಾಗ ಬಾರಿಸುತ್ತಾರೆ ಎಂದು ವಿರಾಟ್ ಅಭಿಮಾನಿಗಳು ಕಾಯುತ್ತಿದ್ದಾರೆ. ಆದರೆ ವಿರಾಟ್ 71ನೇ ಅಂತಾರಾಷ್ಟ್ರೀಯ ಶತಕ ಬಾರಿಸುವ ಸಮಯ ಇನ್ನೂ ಬಂದೇ ಇಲ್ಲ. ಇಂಗ್ಲೆಂಡ್ ವಿರುದ್ಧದ ಎರಡನೇ ಏಕದಿನ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಶತಕ ಬಾರಿಸಲಿದ್ದಾರೆ ಎಂದು ಕಾಯುತ್ತಿದ್ದ ಅಭಿಮಾನಿಗಳಿಗೆ ನಿರಾಸೆಯುಂಟಾಯಿತು. 66 ರನ್ ಗಳಿಸಿ ಪೆವಿಲಿಯನ್ ಕಡೆಗೆ ವಿರಾಟ್ ಪಯಣ ಬೆಳೆಸಿದರು.
ಪಂದ್ಯ ಮುಗಿದ ಬಳಿಕ ವಿರಾಟ್ ಶತಕ ಬಾರಿಸಲು ಪದೇಪದೆ ವಿಫಲವಾಗುತ್ತಿರುವ ವಿಷಯದ ಕುರಿತು ಮಾತನಾಡಿದ್ದಾರೆ. ನನ್ನ ವೃತ್ತಿ ಜೀವನದಲ್ಲಿ ನಾನು ಯಾವತ್ತೂ ವೈಯಕ್ತಿಕವಾಗಿ ಶತಕ ಬಾರಿಸಬೇಕು ಎಂದು ಆಟವಾಡಿಲ್ಲ , ಯಾವಾಗಲೂ ನಾನು ನನ್ನ ತಂಡಕ್ಕೋಸ್ಕರ ಮಾತ್ರ ಬ್ಯಾಟ್ ಮಾಡುತ್ತೇನೆ ಎಂದಿದ್ದಾರೆ ಕೊಹ್ಲಿ. ಒಂದು ವೇಳೆ ನಾನು ಶತಕ ಬಾರಿಸಿ ನನ್ನ ತಂಡ ಸೋತರೆ ಪ್ರಯೋಜನವೇನು , ಕ್ರಿಕೆಟ್ ಜೀವನ ಮುಗಿದ ನಂತರ ರನ್ ಬಗ್ಗೆ ಯಾರೂ ತಲೆಕೆಡಿಸಿಕೊಳ್ಳುವುದಿಲ್ಲ, ತಂಡಕ್ಕೆ ಹೇಗೆ ಆಟ ಆಡಿದ್ದೇವೆ ಎನ್ನುವುದು ಮಾತ್ರ ಉಳಿದುಕೊಳ್ಳುತ್ತದೆ ಎಂದು ಕೊಹ್ಲಿ ಅವರು ಪ್ರತಿಕ್ರಿಯಿಸಿದರು.
ನನ್ನ ವೃತ್ತಿ ಜೀವನದಲ್ಲಿ ನಾನು ಯಾವತ್ತೂ ವೈಯಕ್ತಿಕವಾಗಿ ಶತಕ ಬಾರಿಸಬೇಕು ಎಂದು ಆಟವಾಡಿಲ್ಲ , ಯಾವಾಗಲೂ ನಾನು ನನ್ನ ತಂಡಕ್ಕೋಸ್ಕರ ಮಾತ್ರ ಬ್ಯಾಟ್ ಮಾಡುತ್ತೇನೆ ಎಂದಿದ್ದಾರೆ ಕೊಹ್ಲಿ. ಒಂದು ವೇಳೆ ನಾನು ಶತಕ ಬಾರಿಸಿ ನನ್ನ ತಂಡ ಸೋತರೆ ಪ್ರಯೋಜನವೇನು , ಕ್ರಿಕೆಟ್ ಜೀವನ ಮುಗಿದ ನಂತರ ರನ್ ಬಗ್ಗೆ ಯಾರೂ ತಲೆಕೆಡಿಸಿಕೊಳ್ಳುವುದಿಲ್ಲ, ತಂಡಕ್ಕೆ ಹೇಗೆ ಆಟ ಆಡಿದ್ದೇವೆ ಎನ್ನುವುದು ಮಾತ್ರ ಉಳಿದುಕೊಳ್ಳುತ್ತದೆ ಎಂದು ಕೊಹ್ಲಿ ಅವರು ಪ್ರತಿಕ್ರಿಯಿಸಿದರು.
This News Article Is A Copy Of MYKHEL
20-08-25 10:54 pm
Bangalore Correspondent
Congress MP Sasikanth Senthil, Janardhana Red...
20-08-25 09:54 pm
Heart Attack, Mangalore, Bangalore: 3 ವರ್ಷದಲ್...
20-08-25 12:33 pm
'Shakti' Scheme, Golden Book of World Records...
20-08-25 12:11 pm
ರಾಜ್ಯದಲ್ಲಿ ಸಹಕಾರ ವ್ಯವಸ್ಥೆಗೆ ಬಿಗ್ ಸರ್ಜರಿ ; ಸಹಕ...
19-08-25 11:13 am
20-08-25 10:56 pm
HK News Desk
30 ದಿನ ಜೈಲು ಪಾಲಾದರೆ ಪ್ರಧಾನಿ, ಸಿಎಂ, ಸಚಿವರನ್ನು...
20-08-25 06:40 pm
ದೆಹಲಿ ಸಿಎಂ ರೇಖಾ ಗುಪ್ತಾ ಮೇಲೆ ಆಗಂತುಕನಿಂದ ಹಲ್ಲೆ...
20-08-25 11:01 am
ಭಾರತ ಟಿ20 ತಂಡಕ್ಕೆ ಮರಳಿದ ಶುಭಮನ್ ಗಿಲ್ ; ಏಷ್ಯಾ...
19-08-25 06:59 pm
ಇಂಡಿಯಾ ಬಣದಿಂದ ಉಪ ರಾಷ್ಟ್ರಪತಿ ಅಭ್ಯರ್ಥಿ ಬಿ.ಸುದರ್...
19-08-25 06:41 pm
20-08-25 10:19 pm
Mangalore Correspondent
Ananya–Sujatha Bhatt Case, Lawyer Manjunath:...
20-08-25 04:28 pm
ಕಡಬ ಪಟ್ಟಣ ಪಂಚಾಯತ್ ಚುನಾವಣೆ ; 13ರಲ್ಲಿ 8 ಗೆದ್ದ ಕ...
20-08-25 03:01 pm
SIT, Exhumation, Dharmasthala: ಶವ ಶೋಧ ಬಳಿಕ ಎಸ...
20-08-25 02:38 pm
Wild Elephant, Belthangady, Eshwar Khandre: ಬ...
20-08-25 01:36 pm
20-08-25 08:10 pm
Mangalore Correspondent
Mangalore Lucky Scheme Scam Fraud, Wahab Kula...
19-08-25 10:52 pm
ಕಸ್ಟಮ್ಸ್ ಅಧಿಕಾರಿಗಳ ಸೋಗಿನಲ್ಲಿ ಚಿನ್ನದ ವ್ಯಾಪಾರಿಯ...
19-08-25 10:30 pm
ಡಾಕ್ಟರ್ ಮನೆ ದೋಚಿದ್ದ ಮನೆ ಕೆಲಸದವಳು ; ಚಿನ್ನ, ವಜ್...
19-08-25 09:27 pm
Gold Chain robbery, Puttur: ಮೈಸೂರಿನಲ್ಲಿ ಕದ್ದ...
19-08-25 12:54 pm