ಬ್ರೇಕಿಂಗ್ ನ್ಯೂಸ್
28-03-21 03:32 pm Source: MYKHEL Madhukara Shetty ಕ್ರೀಡೆ
ಭಾರತ ಹಾಗೂ ಇಂಗ್ಲೆಂಡ್ ಏಕದಿನ ಸರಣಿಯ ಅಂತಿಮ ಹಾಗೂ ನಿರ್ಣಾಯಕ ಪಂದ್ಯದಲ್ಲಿ ಕಾದಾಟಕ್ಕೆ ಇಳಿದಿದೆ. ಏಕದಿನ ಸರಣಿಯಲ್ಲಿ ಎರಡು ತಂಡಗಳು ಕೂಡ ತಲಾ ಒಂದು ಪಂದ್ಯ ಗೆದ್ದಿರುವ ಹಿನ್ನೆಲೆಯಲ್ಲಿ ಇಂದಿನ ಪಂದ್ಯ ಬಹಳ ಮುಖ್ಯವಾಗಿದೆ. ಈ ನಿರ್ಣಾಯಕ ಪಂದ್ಯದಲ್ಲಿ ಭಾರತ ತಂಡದ ನಾಯಕನಾಗಿ ವಿರಾಟ್ ಕೊಹ್ಲಿ ವಿಶೇಷ ಮೈಲಿಗಲ್ಲಿ ಸ್ಥಾಪಿಸಿದ್ದಾರೆ.
ಭಾರತ ತಂಡವನ್ನು ವಿರಾಟ್ ಕೊಹ್ಲಿ ಇಂದು 200ನೇ ಅಂತಾರಾಷ್ಟ್ರೀಯ ಪಂದ್ಯದಲ್ಲಿ ನಾಯಕನಾಗಿ ಮುನ್ನಡೆಸುತ್ತಿದ್ದಾರೆ. ಈ ಮೂಲಕ ಈ ಸಾಧನೆ ಮಾಡಿದ ಕೇವಲ ಮೂರನೇ ಭಾರತೀಯ ನಾಯಕ ಎನಿಸಿದ್ದಾರೆ. ಎಂಎಸ್ ಧೋನಿ ಹಾಗೂ ಮೊಹಮ್ಮದ್ ಅಜರುದ್ದೀನ್ ಈ ಪಟ್ಟಿಯಲ್ಲಿ ಮೊದಲ ಎರಡು ಸ್ಥಾನಗಳಲ್ಲಿ ಇದ್ದಾರೆ.
ಎಂಎಸ್ ಧೋನಿ ನಾಯಕನಾಗಿ ಟೀಮ್ ಇಂಡಿಯಾವನ್ನು 332 ಪಂದ್ಯಗಳನ್ನು ಮುನ್ನಡೆಸಿದ್ದು ಮೊಹಮ್ಮದ್ ಅಜರುದ್ದೀನ್ 221 ಪಂದ್ಯಗಳಲ್ಲಿ ಭಾರತವನ್ನು ಮುನ್ನಡೆಸಿದ್ದಾರೆ. ಮೂರನೇ ಸ್ಥಾನದಲ್ಲಿ ವಿರಾಟ್ ಕೊಹ್ಲಿ ಇದ್ದು ನಾಲ್ಕನೇ ಸ್ಥಾನದಲ್ಲಿ ಮಾಜಿ ನಾಯಕ ಸೌರವ್ ಗಂಗೂಲಿ ಇದ್ದಾರೆ. ಗಂಗೂಲಿ ಭಾರತ ತಂಡವನ್ನು 195 ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ ಮುನ್ನಡೆಸಿದ್ದಾರೆ. ಇನ್ನು ಗೆಲುವಿನ ಲೆಕ್ಕಾಚಾರಗಳನ್ನು ನೋಡುವುದಾದರೆ ಭಾರತ ನಾಯಕ ಕೊಹ್ಲಿಯ ನಾಯಕತ್ವದಲ್ಲಿ 127 ಪಂದ್ಯಗಳಲ್ಲಿ ಗೆಲುವು ಸಾಧಿಸಿದ್ದರೆ ಎಂಎಸ್ ಧೋನಿ ನಾಯಕತ್ವದಲ್ಲಿ 178 ಗೆಲುವುಗಳನ್ನು ಕಂಡಿದೆ. ಅಜರುದ್ದೀನ್ ಮುನ್ನಡೆಸಿದ 221 ಪಂದ್ಯಗಳಲ್ಲಿ ಭಾರತ 104 ಪಂದ್ಯಗಳಲ್ಲಿ ಗೆಲುವು ಸಾಧಿಸಿದೆ.
ಭಾರತ ಹಾಗೂ ಇಂಗ್ಲೆಂಡ್ ನಡುವಿನ ಅಂತಿಮ ಏಕದಿನ ಪಂದ್ಯದಲ್ಲಿಯೂ ಭಾರತದ ನಾಯಕ ವಿರಾಟ್ ಕೊಹ್ಲಿ ಟಾಸ್ ಸೋತಿದ್ದಾರೆ. ಈ ಮೂಲಕ ಇಂಗ್ಲೆಂಡ್ ವಿರುದ್ಧದ ಈ ಸರಣಿಯಲ್ಲಿ ಸತತ 6ನೇ ಬಾರಿಗೆ ಭಾರತ ಟಾಸ್ ಸೋತಂತಾಗಿದೆ. ಮೊದಲಿಗೆ ಭಾರತ ಬ್ಯಾಟಿಂಗ್ ನಡೆಸಲು ಕಣಕ್ಕಿಳಿದಿದೆ.
This News Article Is A Copy Of MYKHEL
20-08-25 10:54 pm
Bangalore Correspondent
Congress MP Sasikanth Senthil, Janardhana Red...
20-08-25 09:54 pm
Heart Attack, Mangalore, Bangalore: 3 ವರ್ಷದಲ್...
20-08-25 12:33 pm
'Shakti' Scheme, Golden Book of World Records...
20-08-25 12:11 pm
ರಾಜ್ಯದಲ್ಲಿ ಸಹಕಾರ ವ್ಯವಸ್ಥೆಗೆ ಬಿಗ್ ಸರ್ಜರಿ ; ಸಹಕ...
19-08-25 11:13 am
20-08-25 10:56 pm
HK News Desk
30 ದಿನ ಜೈಲು ಪಾಲಾದರೆ ಪ್ರಧಾನಿ, ಸಿಎಂ, ಸಚಿವರನ್ನು...
20-08-25 06:40 pm
ದೆಹಲಿ ಸಿಎಂ ರೇಖಾ ಗುಪ್ತಾ ಮೇಲೆ ಆಗಂತುಕನಿಂದ ಹಲ್ಲೆ...
20-08-25 11:01 am
ಭಾರತ ಟಿ20 ತಂಡಕ್ಕೆ ಮರಳಿದ ಶುಭಮನ್ ಗಿಲ್ ; ಏಷ್ಯಾ...
19-08-25 06:59 pm
ಇಂಡಿಯಾ ಬಣದಿಂದ ಉಪ ರಾಷ್ಟ್ರಪತಿ ಅಭ್ಯರ್ಥಿ ಬಿ.ಸುದರ್...
19-08-25 06:41 pm
20-08-25 10:19 pm
Mangalore Correspondent
Ananya–Sujatha Bhatt Case, Lawyer Manjunath:...
20-08-25 04:28 pm
ಕಡಬ ಪಟ್ಟಣ ಪಂಚಾಯತ್ ಚುನಾವಣೆ ; 13ರಲ್ಲಿ 8 ಗೆದ್ದ ಕ...
20-08-25 03:01 pm
SIT, Exhumation, Dharmasthala: ಶವ ಶೋಧ ಬಳಿಕ ಎಸ...
20-08-25 02:38 pm
Wild Elephant, Belthangady, Eshwar Khandre: ಬ...
20-08-25 01:36 pm
20-08-25 08:10 pm
Mangalore Correspondent
Mangalore Lucky Scheme Scam Fraud, Wahab Kula...
19-08-25 10:52 pm
ಕಸ್ಟಮ್ಸ್ ಅಧಿಕಾರಿಗಳ ಸೋಗಿನಲ್ಲಿ ಚಿನ್ನದ ವ್ಯಾಪಾರಿಯ...
19-08-25 10:30 pm
ಡಾಕ್ಟರ್ ಮನೆ ದೋಚಿದ್ದ ಮನೆ ಕೆಲಸದವಳು ; ಚಿನ್ನ, ವಜ್...
19-08-25 09:27 pm
Gold Chain robbery, Puttur: ಮೈಸೂರಿನಲ್ಲಿ ಕದ್ದ...
19-08-25 12:54 pm