ಬ್ರೇಕಿಂಗ್ ನ್ಯೂಸ್
01-04-21 12:59 pm Source: MYKHEL ಕ್ರೀಡೆ
ಟೀಮ್ ಇಂಡಿಯಾದ ಅನುಭವಿ ವೇಗಿ ಇಶಾಂತ್ ಶರ್ಮಾ ಇತ್ತೀಚೆಗಷ್ಟೇ ಟೆಸ್ಟ್ ಕ್ರಿಕೆಟ್ನಲ್ಲಿ 100ನೇ ಪಂದ್ಯವನ್ನು ಆಡಿದ್ದಾರೆ. ಈ ಮೂಲಕ ಟೆಸ್ಟ್ ಸ್ಪೆಶಲಿಸ್ಟ್ ವಿಶೇದ ಸಾಧನೆಯನ್ನು ಮಾಡಿದ್ದಾರೆ. ಭಾರತೀಯ ವೇಗಿ ಮತ್ತಷ್ಟು ಕಾಲ ಭಾರತ ಟೆಸ್ಟ್ ತಂಡದಲ್ಲಿದ್ದು ಕೊಡುಗೆಯನ್ನು ನೀಡಬೇಕು ಎಂದು ಅನುಭವಿ ಸ್ಪಿನ್ನರ್ ಅಮಿತ್ ಮಿಶ್ರಾ ಅಭಿಪ್ರಾಯಪಟ್ಟಿದ್ದಾರೆ. ಅಮಿತ್ ಮಿಶ್ರಾ ಹಾಗೂ ಇಶಾಂತ್ ಶರ್ಮಾ ಇಬ್ಬರೂ ಐಪಿಎಲ್ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಸದಸ್ಯರಾಗಿದ್ದಾರೆ.
ಈ ಸಂದರ್ಭದಲ್ಲಿ ಇಶಾಂತ್ ಶರ್ಮಾ ಕನಿಷ್ಟ 150 ಟೆಸ್ಟ್ ಪಂದ್ಯಗಳಲ್ಲಿ ಭಾರತ ತಂಡವನ್ನು ಪ್ರತಿನಿಧಿಸುವುದನ್ನು ನೋಡಲು ಬಯಸುತ್ತೇನೆ ಎಂದು ಅಮಿತ್ ಮಿಶ್ರಾ ಹೇಳಿದ್ದಾರೆ.
ಚಾಹಲ್ "ಭಾರತೀಯ ತಂಡದಲ್ಲಿ ನಾನು ಹಾಗೂ ಇಶಾಂತ್ ಶರ್ಮಾ ಹಲವು ಬಾರಿ ಜೊತೆಯಾಗಿ ಆಡಿದ್ದೇವೆ. ಆತ ಈಗ 100 ಟೆಸ್ಟ್ ಪಂದ್ಯಗಳಲ್ಲಿ ಭಾರತ ತಂಡವನ್ನು ಪ್ರತಿನಿಧಿಸಿದ್ದಾರೆ. ಅದಕ್ಕಾಗಿ ನಾನು ಆತನನ್ನು ಅಭಿನಂದಿಸುತ್ತೇನೆ. ಆತ ಮತ್ತಷ್ಟು ಟೆಸ್ಟ್ ಪಂದ್ಯಗಳನ್ನು ಆಡುವುದನ್ನು ನಾನು ಬಯಸುತ್ತೇನೆ. ಆತ ಕನಿಷ್ಟ 150 ಟೆಸ್ಟ್ ಪಂದ್ಯಗಳಲ್ಲಿ ಭಾರತ ತಂಡವನ್ನು ಪ್ರತಿನಿಧಿಸಬೇಕು" ಎಂದಿದ್ದಾರೆ ಮಿಶ್ರಾ. ಇಶಾಂತ್ ಶರ್ಮಾ ಇತ್ತೀಚೆಗೆ ಅಂತ್ಯವಾದ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ 100ನೇ ಟೆಸ್ಟ್ ಪಂದ್ಯದಲ್ಲಿ ಕಣಕ್ಕಿಳಿದರು.
32ರ ಹರೆಯದ ಇಶಾಂತ್ ಶರ್ಮಾ 101 ಟೆಸ್ಟ್ ಪಂದ್ಯಗಳಲ್ಲಿ ಆಡಿದ್ದು 303 ವಿಕೆಟ್ ಕಬಳಿಸಿದ್ದಾರೆ. ಇದರಲ್ಲಿ ಒಂದು ಬಾರಿ 10 ವಿಕೆಟ್ಗಳ ಗೊಂಚಲು ಪಡೆದಿರುವ ಇಶಾಂತ್ 11 ಬಾರಿ ಐದು ವಿಕೆಟ್ಗಳ ಗೊಂಚಲು ಪಡೆದುಕೊಂಡಿದ್ದಾರೆ.
ಇನ್ನು ಡೆಲ್ಲಿ ಕ್ಯಾಪಿಟಲ್ಸ್ ಈ ಬಾರಿಯ ಆವೃತ್ತಿಯಲ್ಲಿ ಹೊಸ ನಾಯಕನ ನೇತೃತ್ವದಲ್ಲಿ ಆಡಲಿದೆ. ರಿಷಭ್ ಪಂತ್ಗೆ ಇದೇ ಮೊದಲ ಬಾರಿಗೆ ಐಪಿಎಲ್ನಲ್ಲಿ ತಂಡವನ್ನು ಮುನ್ನಡೆಸುವ ಜವಾಬ್ಧಾರಿ ದೊರೆತಿದೆ.
This News Article Is A Copy Of MYKHEL
14-10-25 11:24 am
HK News Desk
CM Siddaramaiah, DK Shivakumar:ಶಾಸಕರ ಬೆಂಬಲವಿಲ...
13-10-25 10:09 pm
ಸಚಿವನಾಗಿ ಆದಾಯ ಮೂಲಕ್ಕೆ ಕತ್ತರಿ ; ನಟನೆಗೆ ಮರಳಲಿದ್...
13-10-25 03:54 pm
ಶಾಲಾ ಮೈದಾನ, ಪಾರ್ಕ್ ಸೇರಿ ಸಾರ್ವಜನಿಕ ಸ್ಥಳಗಳಲ್ಲಿ...
13-10-25 12:51 pm
DK Shivakumar, MLA Munirathna, CM Siddaramaia...
12-10-25 08:59 pm
15-10-25 12:09 pm
HK News Desk
ಟ್ರಂಪ್ ಒತ್ತಡ ನಡುವೆಯೇ ಭಾರತದಲ್ಲಿ ಗೂಗಲ್ ಸಂಸ್ಥೆ ಭ...
14-10-25 10:33 pm
ಹಮಾಸ್ - ಇಸ್ರೇಲ್ ಶಾಂತಿ ಒಪ್ಪಂದ ; ಎರಡು ವರ್ಷಗಳ ಅಕ...
14-10-25 11:22 am
ಕರೂರು ಕಾಲ್ತುಳಿತ ಪ್ರಕರಣ ; ಸಿಬಿಐ ತನಿಖೆಗೆ ಒಪ್ಪಿಸ...
14-10-25 11:11 am
Ex-IAS Officer Kannan Gopinathan, Congress: ಜ...
13-10-25 10:37 pm
15-10-25 12:12 pm
Udupi Correspondent
ಮೈಸೂರು, ಬೆಂಗಳೂರು, ಶಿವಮೊಗ್ಗ ಕಂಬಳಕ್ಕೆ ಹೈಕೋರ್ಟ್...
14-10-25 10:36 pm
ಸುಳ್ಯ ಮೂಲದ ಯುವಕ ಮಾರಿಷಸ್ ನಲ್ಲಿ ಜಲಪಾತಕ್ಕೆ ಬಿದ್ದ...
14-10-25 10:13 pm
ರಸ್ತೆಯಲ್ಲೇ ತ್ಯಾಜ್ಯ ಸುರಿಸುವ ಮೀನಿನ ಲಾರಿಗಳಿಗೆ ಮತ...
14-10-25 09:12 pm
ಮುದುಂಗಾರುಕಟ್ಟೆ ಬಸ್ ನಿಲ್ದಾಣದಲ್ಲಿ ಯುವಕನ ಮೃತದೇಹ...
14-10-25 06:39 pm
15-10-25 12:00 pm
HK News Desk
ಅಮಲಿಗಾಗಿ ಯುವಕರಿಗೆ ಕಫ್ ಸಿರಪ್ ಮಾರಾಟ ದಂಧೆ ; ದಾವಣ...
14-10-25 04:44 pm
ರುಪಾಯಿಗೆ ನಾಲ್ಕು ಪಟ್ಟು ಯುಕೆ ಪೌಂಡ್ ಕರೆನ್ಸಿಯ ಆಮಿ...
14-10-25 11:19 am
Vitla, Honey Trap, Mangalore Crime: ಗಲ್ಫ್ ಉದ್...
13-10-25 10:04 pm
Mangalore, Loan Fraud, Fake Gold: ಆತ್ಮಶಕ್ತಿ ಸ...
12-10-25 03:52 pm