ಬ್ರೇಕಿಂಗ್ ನ್ಯೂಸ್
01-04-21 12:59 pm Source: MYKHEL ಕ್ರೀಡೆ
ಟೀಮ್ ಇಂಡಿಯಾದ ಅನುಭವಿ ವೇಗಿ ಇಶಾಂತ್ ಶರ್ಮಾ ಇತ್ತೀಚೆಗಷ್ಟೇ ಟೆಸ್ಟ್ ಕ್ರಿಕೆಟ್ನಲ್ಲಿ 100ನೇ ಪಂದ್ಯವನ್ನು ಆಡಿದ್ದಾರೆ. ಈ ಮೂಲಕ ಟೆಸ್ಟ್ ಸ್ಪೆಶಲಿಸ್ಟ್ ವಿಶೇದ ಸಾಧನೆಯನ್ನು ಮಾಡಿದ್ದಾರೆ. ಭಾರತೀಯ ವೇಗಿ ಮತ್ತಷ್ಟು ಕಾಲ ಭಾರತ ಟೆಸ್ಟ್ ತಂಡದಲ್ಲಿದ್ದು ಕೊಡುಗೆಯನ್ನು ನೀಡಬೇಕು ಎಂದು ಅನುಭವಿ ಸ್ಪಿನ್ನರ್ ಅಮಿತ್ ಮಿಶ್ರಾ ಅಭಿಪ್ರಾಯಪಟ್ಟಿದ್ದಾರೆ. ಅಮಿತ್ ಮಿಶ್ರಾ ಹಾಗೂ ಇಶಾಂತ್ ಶರ್ಮಾ ಇಬ್ಬರೂ ಐಪಿಎಲ್ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಸದಸ್ಯರಾಗಿದ್ದಾರೆ.
ಈ ಸಂದರ್ಭದಲ್ಲಿ ಇಶಾಂತ್ ಶರ್ಮಾ ಕನಿಷ್ಟ 150 ಟೆಸ್ಟ್ ಪಂದ್ಯಗಳಲ್ಲಿ ಭಾರತ ತಂಡವನ್ನು ಪ್ರತಿನಿಧಿಸುವುದನ್ನು ನೋಡಲು ಬಯಸುತ್ತೇನೆ ಎಂದು ಅಮಿತ್ ಮಿಶ್ರಾ ಹೇಳಿದ್ದಾರೆ.
ಚಾಹಲ್ "ಭಾರತೀಯ ತಂಡದಲ್ಲಿ ನಾನು ಹಾಗೂ ಇಶಾಂತ್ ಶರ್ಮಾ ಹಲವು ಬಾರಿ ಜೊತೆಯಾಗಿ ಆಡಿದ್ದೇವೆ. ಆತ ಈಗ 100 ಟೆಸ್ಟ್ ಪಂದ್ಯಗಳಲ್ಲಿ ಭಾರತ ತಂಡವನ್ನು ಪ್ರತಿನಿಧಿಸಿದ್ದಾರೆ. ಅದಕ್ಕಾಗಿ ನಾನು ಆತನನ್ನು ಅಭಿನಂದಿಸುತ್ತೇನೆ. ಆತ ಮತ್ತಷ್ಟು ಟೆಸ್ಟ್ ಪಂದ್ಯಗಳನ್ನು ಆಡುವುದನ್ನು ನಾನು ಬಯಸುತ್ತೇನೆ. ಆತ ಕನಿಷ್ಟ 150 ಟೆಸ್ಟ್ ಪಂದ್ಯಗಳಲ್ಲಿ ಭಾರತ ತಂಡವನ್ನು ಪ್ರತಿನಿಧಿಸಬೇಕು" ಎಂದಿದ್ದಾರೆ ಮಿಶ್ರಾ. ಇಶಾಂತ್ ಶರ್ಮಾ ಇತ್ತೀಚೆಗೆ ಅಂತ್ಯವಾದ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ 100ನೇ ಟೆಸ್ಟ್ ಪಂದ್ಯದಲ್ಲಿ ಕಣಕ್ಕಿಳಿದರು.
32ರ ಹರೆಯದ ಇಶಾಂತ್ ಶರ್ಮಾ 101 ಟೆಸ್ಟ್ ಪಂದ್ಯಗಳಲ್ಲಿ ಆಡಿದ್ದು 303 ವಿಕೆಟ್ ಕಬಳಿಸಿದ್ದಾರೆ. ಇದರಲ್ಲಿ ಒಂದು ಬಾರಿ 10 ವಿಕೆಟ್ಗಳ ಗೊಂಚಲು ಪಡೆದಿರುವ ಇಶಾಂತ್ 11 ಬಾರಿ ಐದು ವಿಕೆಟ್ಗಳ ಗೊಂಚಲು ಪಡೆದುಕೊಂಡಿದ್ದಾರೆ.
ಇನ್ನು ಡೆಲ್ಲಿ ಕ್ಯಾಪಿಟಲ್ಸ್ ಈ ಬಾರಿಯ ಆವೃತ್ತಿಯಲ್ಲಿ ಹೊಸ ನಾಯಕನ ನೇತೃತ್ವದಲ್ಲಿ ಆಡಲಿದೆ. ರಿಷಭ್ ಪಂತ್ಗೆ ಇದೇ ಮೊದಲ ಬಾರಿಗೆ ಐಪಿಎಲ್ನಲ್ಲಿ ತಂಡವನ್ನು ಮುನ್ನಡೆಸುವ ಜವಾಬ್ಧಾರಿ ದೊರೆತಿದೆ.
This News Article Is A Copy Of MYKHEL
14-01-26 03:34 pm
Bangalore Correspondent
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
14-01-26 10:08 pm
HK News Desk
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
14-01-26 03:15 pm
Mangalore Correspondent
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
14-01-26 09:49 pm
Bangalore Correspondent
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm