ಬ್ರೇಕಿಂಗ್ ನ್ಯೂಸ್
01-04-21 09:17 pm Source: MYKHEL ಕ್ರೀಡೆ
ನವದೆಹಲಿ: ಇದೇ ವರ್ಷ ಅಕ್ಟೋಬರ್-ನವೆಂಬರ್ನಲ್ಲಿ ಭಾರತದಲ್ಲಿ ನಡೆಯಲಿರುವ ಟಿ20 ವಿಶ್ವಕಪ್ಗೆ ಸಂಬಂಧಿಸಿ ಪಾಕಿಸ್ತಾನಕ್ಕೆ ವೀಸಾ ಗ್ಯಾರಂಟಿ ಕುರಿತ ಸಮಸ್ಯೆಯನ್ನು ಒಂದು ತಿಂಗಳ ಒಳಗಾಗಿ ಬಗೆಹರಿಸಿಕೊಳ್ಳುವುದಾಗಿ ಬೋರ್ಡ್ ಆಫ್ ಕಂಟ್ರೋಲ್ ಫಾರ್ ಕ್ರಿಕೆಟ್ ಇನ್ ಇಂಡಿಯಾ (ಬಿಸಿಸಿಐ) ತಿಳಿಸಿದೆ.
ವೀರೇಂದ್ರ ಸೆಹ್ವಾಗ್! ಪ್ರತಿಷ್ಠಿತ ಟಿ20 ವಿಶ್ವಕಪ್ ಟೂರ್ನಿಯ ಸಂಬಂಧ ಭಾರತಕ್ಕೆ ಬರಲಿರುವ ಪಾಕಿಸ್ತಾನ ತಂಡಕ್ಕೆ ಗ್ಯಾರಂಟಿ ವೀಸಾ ಮತ್ತು ತೆರಿಗೆ ವ್ಯವಸ್ಥೆಗಳನ್ನು ಕಲ್ಪಿಸುವುದಾಗಿ ಇಂಟರ್ ನ್ಯಾಷನಲ್ ಕ್ರಿಕೆಟ್ ಕೌನ್ಸಿಲ್ಗೆ (ಐಸಿಸಿ) ಬಿಸಿಸಿಐ ಭರವಸೆ ನೀಡಿದೆ. ಸದ್ಯ ಬಿಸಿಸಿಐ, 14ನೇ ಆವೃತ್ತಿಯ ಐಪಿಎಲ್ ಆಯೋಜನೆಯ ಸಿದ್ಧತೆಯಲ್ಲಿ ಬ್ಯುಸಿಯಾಗಿದೆ. ವಿಶ್ವಕಪ್ ಟಿ20ಗೆ ಬರಲಿರುವ ತನ್ನ ಆಟಗಾರರಿಗೆ ಗ್ಯಾರಂಟಿ ವೀಸಾ ನೀಡುವಂತೆ ಪಾಕಿಸ್ತಾನ್ ಕ್ರಿಕೆಟ್ ಬೋರ್ಡ್ (ಪಿಸಿಬಿ) ಬಿಸಿಸಿಐಯನ್ನು ಕೇಳಿಕೊಂಡಿತ್ತು.
ಈ ಬಗ್ಗೆ ಸಭೆಯಲ್ಲಿ ಐಸಿಸಿ ಜೊತೆ ಚರ್ಚಿಸಿರುವ ಬಿಸಿಸಿಐ ಮುಂದಿನ ಒಂದು ತಿಂಗಳ ಒಳಗಾಗಿ ಸಮಸ್ಯೆ ಬಗೆ ಹರಿಸುವುದಾಗಿ ತಿಳಿಸಿದೆ.
ಐಸಿಸಿ ಮತ್ತು ಬಿಸಿಸಿಐ ಕೂಡ ಒಂದೆರಡು ವರ್ಷಗಳಿಂದ ವಿಶ್ವಕಪ್ ಆಯೋಜಿಸಲು ತೆರಿಗೆ ವಿನಾಯಿತಿಗಳ ಬಗ್ಗೆ ಭಿನ್ನಾಭಿಪ್ರಾಯವನ್ನು ಹೊಂದಿದ್ದವು. ಆ ಸಮಸ್ಯೆಯನ್ನೂ ಒಂದು ತಿಂಗಳ ಒಳಗಾಗಿ ಪರಿಹರಿಸುವುದಾಗಿ ಬಿಸಿಸಿಐ ಹೇಳಿದೆ.
This News Article Is A Copy Of MYKHEL
17-04-26 07:27 pm
HK News Staffer
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಸೇವಾವಧಿ...
16-04-26 10:30 pm
ಫಲಿತಾಂಶ ಬರುವ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್; ದಾ...
16-04-26 09:43 pm
ಎಸ್ಸೆಸ್ಸೆಲ್ಸಿ ತೃತೀಯ ಭಾಷೆಗೆ ಅಂಕ ಬದಲು ಗ್ರೇಡ್ ;...
16-04-26 07:37 pm
17-04-26 08:08 pm
HK News Staffer
ಹೊಟ್ಟೆನೋವೆಂದು ಆಸ್ಪತ್ರೆಗೆ ಹೋಗಿದ್ದ ವ್ಯಕ್ತಿಗೆ ಬಿ...
17-04-26 11:27 am
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
17-04-26 03:02 pm
HK News Staffer
ಬೆಳ್ತಂಗಡಿಯಲ್ಲಿ ಎರಡು ಕಡೆ ಭೂಕಬಳಿಕೆ ; ವೀರೇಂದ್ರ ಹ...
17-04-26 12:33 pm
ಎಚ್ಐವಿ ಪೀಡಿತ ಮಕ್ಕಳ ಬಾಳಿಗೆ ಆಸರೆಯಾದ ಮಂಗಳೂರಿನ ತ...
17-04-26 11:25 am
ಆಟೋದಲ್ಲಿ ಒಡವೆಗಳಿದ್ದ ಬ್ಯಾಗ್ ಬಿಟ್ಟು ಹೋಗಿದ್ದ ಮಹಿ...
13-04-26 11:39 pm
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
17-04-26 06:48 pm
HK News Staffer
ದೂರವಾಣಿ ಮೂಲಕ ಕರೆ, ಬಾಡಿಗೆ ಮನೆಗಳಲ್ಲಿ ಮೀಟಿಂಗ್ ;...
16-04-26 10:36 pm
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm
ಮಂತ್ರಾಲಯ ಬಳಿ ಭೀಕರ ಅಪಘಾತ ; ರಾಯರ ದರ್ಶನಕ್ಕೆ ತೆರಳ...
16-04-26 11:21 am