ಬ್ರೇಕಿಂಗ್ ನ್ಯೂಸ್
04-04-21 12:55 pm Source: MYKHEL ಕ್ರೀಡೆ
ಸುದೀರ್ಘ ಕಾಲದ ಬಳಿಕ ಐಪಿಎಲ್ಗೆ ಚೇತೇಶ್ವರ್ ಪೂಜಾರ ಮರಳಿರುವುದು ಅಭಿಮಾನಿಗಳ ಕುತೂಹಲಕ್ಕೆ ಕಾರಣವಾಗಿದೆ. ಚೆನ್ನೈ ತಂಡದ ಪಾಲಾಗಿರುವ ಚೇತೇಶ್ವರ್ ಪೂಜಾರ ಚುಟುಕು ಕ್ರಿಕೆಟ್ನಲ್ಲಿ ಅತ್ಯುತ್ತಮ ಪ್ರದರ್ಶನ ನೀಡಲು ಸಾಕಷ್ಟು ಬೆವರಿಳಿಸುತ್ತಿದ್ದಾರೆ.
ಆದರೆ ಈ ಸಂದರ್ಭದಲ್ಲಿ ಟೀಮ್ ಇಂಡಿಯಾ ಸಹ ಆಟಗಾರ ಹನುಮ ವಿಹಾರಿ ಕೂಡ ಐಪಿಎಲ್ನ ಭಾಗವಾಗಬೇಕು ಎಂದು ಹೇಳಿದ್ದಾರೆ. ಚೇತೇಶ್ವರ್ ಪೂಜಾರ ಐಪಿಎಲ್ನಲ್ಲಿ ಭಾಗವಾಗಿರುವುದಕ್ಕೆ ಸಂತಸವನ್ನು ವ್ಯಕ್ತಪಡಿಸಿದ್ದಾರೆ. ಆದರೆ ಕಳೆದ ಐಪಿಎಲ್ ಹರಾಜಿನಲ್ಲಿ ಭಾರತದ ಟೆಸ್ಟ್ ತಂಡದ ಖಾಯಂ ಸದಸ್ಯ ಹನುಮ ವಿಹಾರಿ ಹರಾಜಾಗದೆ ಉಳಿದುಕೊಂಡಿದ್ದರು.
ಹನುಮ ವಿಹಾರಿ ಇದಕ್ಕೂ ಮುನ್ನ ಸನ್ರೈಸರ್ಸ್ ಹೈದರಾಬಾದ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಸದಸ್ಯರಾಗಿದ್ದರು. ಕಳೆದ ಹರಾಜಿನಲ್ಲಿ ಒಂದು ಕೊಟಿ ಮೂಲ ಬೆಲೆ ಹರಾಜು ಪ್ರಕ್ರಿಯೆಯಲ್ಲಿ ಹನುಮವಿಹಾರಿ ಪಾಳ್ಗೊಂಡಿದ್ದರು.
ಆದರೆ ಯಾವ ತಂಡ ಕೂಡ ಹರಾಜಿನಲ್ಲಿ ಕೊಳ್ಳುವ ಮನಸ್ಸು ಮಾಡದ ಕಾರಣ ಹರಾಜಾಗದೆ ಹನುಮ ವಿಹಾರಿ ಉಳಿದುಕೊಂಡಿದ್ದಾರೆ. 2019ರಲ್ಲಿ ಹನುಮ ವಿಹಾರಿ ಸನ್ರೈಸರ್ಸ್ ಹೈದರಾಬಾದ್ ತಂಡದಿಂದ ಬಿಡುಗಡೆಯಾದ ನಂತರ ಮುಣದಿನ ಎರಡು ಆವೃತ್ತಿಗಳಿಂದ ಹನುಮ ವಿಹಾರಿ ಹೊರಗುಳಿದಿದ್ದಾರೆ. ಆದರೆ ಚೇತೇಶ್ವರ್ ಪೂಜಾರ ಏಖು ವರ್ಷಗಳ ನಂತರ ಈ ಬಾರಿ ಐಪಿಎಲ್ನಲ್ಲಿ ಆಡುವ ಅವಕಾಶವನ್ನು ಪಡೆದುಕೊಂಡಿದ್ದಾರೆ.
"ಈ ಅವಕಾಶವನ್ನು ಕಳೆದುಕೊಂಡ ಏಕೈಕ ಆಟಗಾರ ಹನುಮವಿಹಾರಿ. ಆತನ ಬಗ್ಗೆ ನನಗೆ ಈ ಕಾರಣಕ್ಕೆ ಮರುಕವಿದೆ. ಆತ ಈ ಹಿಂದೆ ಐಪಿಎಲ್ನ ಭಾಗವಾಗಿದ್ದರು. ಮುಂದೆಯೂ ಆತ ಐಪಿಎಲ್ನ ಭಾಗವಾಗಿರಬೇಕೆಂದು ನಾನು ಭಾವಿಸುತ್ತೇನೆ" ಎಂದು ಪೂಜಾರ ಹೇಳಿದ್ದಾರೆ.
This News Article IsA Copy Of MYKHEL
28-02-26 11:49 am
HK News Desk
ರಾಜ್ಯದಲ್ಲಿ ಆಸ್ತಿ ಖರೀದಿದಾರರಿಗೆ ಮತ್ತೊಂದು ಶಾಕ್ !...
27-02-26 10:17 pm
ಧಾರವಾಡ ಪ್ರತಿಭಟನೆ ಎಫೆಕ್ಟ್ ; ರಾಜ್ಯದಲ್ಲಿ 60 ಸಾವಿ...
26-02-26 10:01 pm
ತಂದೆ ಆಟೋ ಚಾಲಕ, ತಾಯಿ ಹೂವಿನ ವ್ಯಾಪಾರಿ, ಮಗಳು ನ್ಯಾ...
26-02-26 12:58 pm
Moral Policing, Mangalore: ಮೋರಲ್ ಪೊಲೀಸ್ ; ರೈಲ...
26-02-26 10:26 am
01-03-26 09:52 am
HK News Staffer
ದುಬೈ, ಅಬುಧಾಬಿ ಮೇಲೆ ಇರಾನ್ ಮಿಸೈಲ್ ದಾಳಿ ; ಜಗತ್ತಿ...
28-02-26 10:54 pm
ಗಲ್ಫ್ ರಾಷ್ಟ್ರಗಳಿಗೆ ವಿಮಾನ ಸಂಚಾರ ವ್ಯತ್ಯಯ ; ಏರ್...
28-02-26 07:17 pm
ಇರಾನ್ ಮೇಲೆ ಮುಗಿಬಿದ್ದ ಅಮೆರಿಕ-ಇಸ್ರೇಲ್ ಪಡೆಗಳು ;...
28-02-26 05:28 pm
ತ್ರಿಷಾ ಬಿರುಗಾಳಿ ; ಟಿವಿಕೆ ಪಕ್ಷದ ಮುಖ್ಯಸ್ಥ ವಿಜಯ್...
28-02-26 01:08 pm
28-02-26 08:53 pm
HK News Desk
Mangaluru Muscat Flight: ಮಂಗಳೂರು- ಮಸ್ಕತ್ ನಡುವ...
27-02-26 08:59 pm
Mangalore Sujith Madur: ಕೌನ್ಸಿಲರ್ ಸುಜಿತ್ ಮಾಡೂ...
27-02-26 08:52 pm
Leopard Mangalore, MLA Vedavyas Kamath: ಕದ್ರಿ...
27-02-26 08:40 pm
Justice Veerappa, Udupi: ಉಪ ಲೋಕಾಯುಕ್ತ ನ್ಯಾ.ವೀ...
27-02-26 08:36 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm