ಬ್ರೇಕಿಂಗ್ ನ್ಯೂಸ್
04-04-21 12:55 pm Source: MYKHEL ಕ್ರೀಡೆ
ಸುದೀರ್ಘ ಕಾಲದ ಬಳಿಕ ಐಪಿಎಲ್ಗೆ ಚೇತೇಶ್ವರ್ ಪೂಜಾರ ಮರಳಿರುವುದು ಅಭಿಮಾನಿಗಳ ಕುತೂಹಲಕ್ಕೆ ಕಾರಣವಾಗಿದೆ. ಚೆನ್ನೈ ತಂಡದ ಪಾಲಾಗಿರುವ ಚೇತೇಶ್ವರ್ ಪೂಜಾರ ಚುಟುಕು ಕ್ರಿಕೆಟ್ನಲ್ಲಿ ಅತ್ಯುತ್ತಮ ಪ್ರದರ್ಶನ ನೀಡಲು ಸಾಕಷ್ಟು ಬೆವರಿಳಿಸುತ್ತಿದ್ದಾರೆ.
ಆದರೆ ಈ ಸಂದರ್ಭದಲ್ಲಿ ಟೀಮ್ ಇಂಡಿಯಾ ಸಹ ಆಟಗಾರ ಹನುಮ ವಿಹಾರಿ ಕೂಡ ಐಪಿಎಲ್ನ ಭಾಗವಾಗಬೇಕು ಎಂದು ಹೇಳಿದ್ದಾರೆ. ಚೇತೇಶ್ವರ್ ಪೂಜಾರ ಐಪಿಎಲ್ನಲ್ಲಿ ಭಾಗವಾಗಿರುವುದಕ್ಕೆ ಸಂತಸವನ್ನು ವ್ಯಕ್ತಪಡಿಸಿದ್ದಾರೆ. ಆದರೆ ಕಳೆದ ಐಪಿಎಲ್ ಹರಾಜಿನಲ್ಲಿ ಭಾರತದ ಟೆಸ್ಟ್ ತಂಡದ ಖಾಯಂ ಸದಸ್ಯ ಹನುಮ ವಿಹಾರಿ ಹರಾಜಾಗದೆ ಉಳಿದುಕೊಂಡಿದ್ದರು.
ಹನುಮ ವಿಹಾರಿ ಇದಕ್ಕೂ ಮುನ್ನ ಸನ್ರೈಸರ್ಸ್ ಹೈದರಾಬಾದ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಸದಸ್ಯರಾಗಿದ್ದರು. ಕಳೆದ ಹರಾಜಿನಲ್ಲಿ ಒಂದು ಕೊಟಿ ಮೂಲ ಬೆಲೆ ಹರಾಜು ಪ್ರಕ್ರಿಯೆಯಲ್ಲಿ ಹನುಮವಿಹಾರಿ ಪಾಳ್ಗೊಂಡಿದ್ದರು.
ಆದರೆ ಯಾವ ತಂಡ ಕೂಡ ಹರಾಜಿನಲ್ಲಿ ಕೊಳ್ಳುವ ಮನಸ್ಸು ಮಾಡದ ಕಾರಣ ಹರಾಜಾಗದೆ ಹನುಮ ವಿಹಾರಿ ಉಳಿದುಕೊಂಡಿದ್ದಾರೆ. 2019ರಲ್ಲಿ ಹನುಮ ವಿಹಾರಿ ಸನ್ರೈಸರ್ಸ್ ಹೈದರಾಬಾದ್ ತಂಡದಿಂದ ಬಿಡುಗಡೆಯಾದ ನಂತರ ಮುಣದಿನ ಎರಡು ಆವೃತ್ತಿಗಳಿಂದ ಹನುಮ ವಿಹಾರಿ ಹೊರಗುಳಿದಿದ್ದಾರೆ. ಆದರೆ ಚೇತೇಶ್ವರ್ ಪೂಜಾರ ಏಖು ವರ್ಷಗಳ ನಂತರ ಈ ಬಾರಿ ಐಪಿಎಲ್ನಲ್ಲಿ ಆಡುವ ಅವಕಾಶವನ್ನು ಪಡೆದುಕೊಂಡಿದ್ದಾರೆ.
"ಈ ಅವಕಾಶವನ್ನು ಕಳೆದುಕೊಂಡ ಏಕೈಕ ಆಟಗಾರ ಹನುಮವಿಹಾರಿ. ಆತನ ಬಗ್ಗೆ ನನಗೆ ಈ ಕಾರಣಕ್ಕೆ ಮರುಕವಿದೆ. ಆತ ಈ ಹಿಂದೆ ಐಪಿಎಲ್ನ ಭಾಗವಾಗಿದ್ದರು. ಮುಂದೆಯೂ ಆತ ಐಪಿಎಲ್ನ ಭಾಗವಾಗಿರಬೇಕೆಂದು ನಾನು ಭಾವಿಸುತ್ತೇನೆ" ಎಂದು ಪೂಜಾರ ಹೇಳಿದ್ದಾರೆ.
This News Article IsA Copy Of MYKHEL
20-08-25 10:54 pm
Bangalore Correspondent
Congress MP Sasikanth Senthil, Janardhana Red...
20-08-25 09:54 pm
Heart Attack, Mangalore, Bangalore: 3 ವರ್ಷದಲ್...
20-08-25 12:33 pm
'Shakti' Scheme, Golden Book of World Records...
20-08-25 12:11 pm
ರಾಜ್ಯದಲ್ಲಿ ಸಹಕಾರ ವ್ಯವಸ್ಥೆಗೆ ಬಿಗ್ ಸರ್ಜರಿ ; ಸಹಕ...
19-08-25 11:13 am
20-08-25 10:56 pm
HK News Desk
30 ದಿನ ಜೈಲು ಪಾಲಾದರೆ ಪ್ರಧಾನಿ, ಸಿಎಂ, ಸಚಿವರನ್ನು...
20-08-25 06:40 pm
ದೆಹಲಿ ಸಿಎಂ ರೇಖಾ ಗುಪ್ತಾ ಮೇಲೆ ಆಗಂತುಕನಿಂದ ಹಲ್ಲೆ...
20-08-25 11:01 am
ಭಾರತ ಟಿ20 ತಂಡಕ್ಕೆ ಮರಳಿದ ಶುಭಮನ್ ಗಿಲ್ ; ಏಷ್ಯಾ...
19-08-25 06:59 pm
ಇಂಡಿಯಾ ಬಣದಿಂದ ಉಪ ರಾಷ್ಟ್ರಪತಿ ಅಭ್ಯರ್ಥಿ ಬಿ.ಸುದರ್...
19-08-25 06:41 pm
20-08-25 10:19 pm
Mangalore Correspondent
Ananya–Sujatha Bhatt Case, Lawyer Manjunath:...
20-08-25 04:28 pm
ಕಡಬ ಪಟ್ಟಣ ಪಂಚಾಯತ್ ಚುನಾವಣೆ ; 13ರಲ್ಲಿ 8 ಗೆದ್ದ ಕ...
20-08-25 03:01 pm
SIT, Exhumation, Dharmasthala: ಶವ ಶೋಧ ಬಳಿಕ ಎಸ...
20-08-25 02:38 pm
Wild Elephant, Belthangady, Eshwar Khandre: ಬ...
20-08-25 01:36 pm
20-08-25 08:10 pm
Mangalore Correspondent
Mangalore Lucky Scheme Scam Fraud, Wahab Kula...
19-08-25 10:52 pm
ಕಸ್ಟಮ್ಸ್ ಅಧಿಕಾರಿಗಳ ಸೋಗಿನಲ್ಲಿ ಚಿನ್ನದ ವ್ಯಾಪಾರಿಯ...
19-08-25 10:30 pm
ಡಾಕ್ಟರ್ ಮನೆ ದೋಚಿದ್ದ ಮನೆ ಕೆಲಸದವಳು ; ಚಿನ್ನ, ವಜ್...
19-08-25 09:27 pm
Gold Chain robbery, Puttur: ಮೈಸೂರಿನಲ್ಲಿ ಕದ್ದ...
19-08-25 12:54 pm