ಬ್ರೇಕಿಂಗ್ ನ್ಯೂಸ್
08-04-21 12:58 pm Source: MYKHEL ಕ್ರೀಡೆ
ಚೆನ್ನೈ: ಏಪ್ರಿಲ್ 9ರಿಂದ ಆರಂಭಗೊಳ್ಳಲಿರುವ 14ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್)ಗಾಗಿ ಎಲ್ಲಾ ಎಂಟು ತಂಡಗಳು ಸಿದ್ಧವಾಗಿವೆ. 2021ರ ಐಪಿಎಲ್ ಟೂರ್ನಿ ಆರಂಭಕ್ಕೂ ಮುನ್ನವೇ ಮಾಜಿ ಚಾಂಪಿಯನ್ಸ್ ಕೋಲ್ಕತ್ತಾ ನೈಟ್ ರೈಡರ್ಸ್ ಮೂರನೇ ಅಭ್ಯಾಸ ಪಂದ್ಯ ಮುಗಿಸಿದೆ. ಮೂರನೇ ಅಭ್ಯಾಸ ಪಂದ್ಯದಲ್ಲಿ ಟೀಮ್ ಪರ್ಪಲ್ ವಿರುದ್ಧ ನಿತೀಶ್ ರಾಣಾ ನಾಯಕತ್ವದ ಟೀಮ್ ಗೋಲ್ಡ್ 82 ರನ್ ಜಯ ಗಳಿಸಿದೆ.
ಬುಧವಾರ (ಏಪ್ರಿಲ್ 7) ನಡೆದ ಮೂರನೇ ಅಭ್ಯಾಸ ಪಂದ್ಯದಲ್ಲಿ ನಿತೀಶ್ ರಾಣಾ XI ಮತ್ತು ಟೀಮ್ ಪರ್ಪಲ್ ತಂಡಗಳು ಸೆಣಸಾಡಿದ್ದವು. ಇದರಲ್ಲಿ ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡಿದ್ದ ನಿತೀಶ್ ರಾಣಾ ಪಡೆ ಜಯ ದಾಖಲಿಸಿದೆ. ಹಿಂದಿನ ಸೀಸನ್ನ ಕೆಲ ಪಂದ್ಯಗಳಲ್ಲಿ ನಿತೀಶ್ ಉತ್ತಮ ಬ್ಯಾಟಿಂಗ್ಗಾಗಿ ಗಮನ ಸೆಳೆದಿದ್ದರು.

ರಾಣಾ ಪ್ಲೇಯಿಂಗ್ XI
ನಿತೀಶ್ ರಾಣಾ ತಂಡದಲ್ಲಿ ವೆಂಕಟೇಶ್ ಅಯ್ಯರ್, ಕರುಣ್ ನಾಯರ್, ಶಕೀಬ್ ಅಲ್ ಹಸನ್, ಆ್ಯಂಡ್ರೆ ರಸೆಲ್, ದಿನೇಶ್ ಕಾರ್ತಿಕ್, ಕಮಲೇಶ್ ನಗರ್ಕೋಟಿ, ಸುನಿಲ್ ನರೈನ್, ಸಂದೀಪ್ ವಾರಿಯರ್, ಶಿವಂ ಮಾವಿ ಮತ್ತು ಒಬ್ಬ ನೆಟ್ ಬೌಲರ್ ಇದ್ದರು. ಎದುರಾಳಿ ತಂಡದಲ್ಲಿ ಇಯಾನ್ ಮಾರ್ಗನ್, ಹರ್ಭಜನ್ ಸಿಂಗ್, ಶುಬ್ಮನ್ ಗಿಲ್ ಮೊದಲಾದವರಿದ್ದರು.

ಕೆಕೆಆರ್ಗೆ ಆರಂಭಿಕ ಪಂದ್ಯ
ಐಪಿಎಲ್ ಉದ್ಘಾಟನಾ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಕಾದಾಡಲಿವೆ. ಏಪ್ರಿಲ್ 11ರಂದು ಸನ್ ರೈಸರ್ಸ್ ಹೈದರಾಬಾದ್ ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ ತಂಡಗಳು ಚೆನ್ನೈಯ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ಟೂರ್ನಿಯ ಮೊದಲ ಪಂದ್ಯ ಆಡಲಿವೆ.
\
ಪಂದ್ಯದ ಸಂಕ್ಷಿಪ್ತ ಸ್ಕೋರ್ಕಾರ್ಡ್
* ಟೀಮ್ ಗೋಲ್ಡ್: 195/6 (19.4), ವೆಂಕಟೇಶ್ ಅಯ್ಯರ್ 27 (22), ಕರುಣ್ ನಾಯರ್ 41 (30), ಶಕೀಬ್ ಅಲ್ ಹಸನ್ 17 (9), ಆ್ಯಂಡ್ರೆ ರಸೆಲ್ 4 (5), ದಿನೇಶ್ ಕಾರ್ತಿಕ್ 42 (19)*, ಕಮಲೇಶ್ ನಗರ್ಕೋಟಿ 15 (10).
* ಟೀಮ್ ಪರ್ಪಲ್: 113 ಆಲ್ಔಟ್, ರಾಹುಲ್ ಟ್ರಿಪಾಠಿ 32(26), ಟಿಮ್ ಸೀಫರ್ಟ್ 12(12), ಶೆಲ್ಡನ್ ಜಾಕ್ಸನ್ 9(11), ಬೆನ್ ಕಟ್ಟಿಂಗ್ 6(13), ಹರ್ಭಜನ್ ಸಿಂಗ್ 6(4), ಪವನ್ ನೇಗಿ 5(11) ರನ್
This News Article Is A Copy Of MYKHEL
17-04-26 01:39 pm
HK News Staffer
ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಸೇವಾವಧಿ...
16-04-26 10:30 pm
ಫಲಿತಾಂಶ ಬರುವ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್; ದಾ...
16-04-26 09:43 pm
ಎಸ್ಸೆಸ್ಸೆಲ್ಸಿ ತೃತೀಯ ಭಾಷೆಗೆ ಅಂಕ ಬದಲು ಗ್ರೇಡ್ ;...
16-04-26 07:37 pm
ಆದಿಚುಂಚನಗಿರಿಯಲ್ಲಿ 80 ಕೋಟಿ ವೆಚ್ಚದ ಮಂದಿರ ಉದ್ಘಾಟ...
15-04-26 07:05 pm
17-04-26 11:27 am
HK News Staffer
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
ಕ್ಯಾಥೋಲಿಕ್ ಪೋಪ್ ಲಿಯೋ ಒಬ್ಬ ದುರ್ಬಲ ವ್ಯಕ್ತಿ, ರಾಜ...
14-04-26 01:46 pm
17-04-26 03:02 pm
HK News Staffer
ಬೆಳ್ತಂಗಡಿಯಲ್ಲಿ ಎರಡು ಕಡೆ ಭೂಕಬಳಿಕೆ ; ವೀರೇಂದ್ರ ಹ...
17-04-26 12:33 pm
ಎಚ್ಐವಿ ಪೀಡಿತ ಮಕ್ಕಳ ಬಾಳಿಗೆ ಆಸರೆಯಾದ ಮಂಗಳೂರಿನ ತ...
17-04-26 11:25 am
ಆಟೋದಲ್ಲಿ ಒಡವೆಗಳಿದ್ದ ಬ್ಯಾಗ್ ಬಿಟ್ಟು ಹೋಗಿದ್ದ ಮಹಿ...
13-04-26 11:39 pm
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
16-04-26 10:36 pm
HK News Staffer
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm
ಮಂತ್ರಾಲಯ ಬಳಿ ಭೀಕರ ಅಪಘಾತ ; ರಾಯರ ದರ್ಶನಕ್ಕೆ ತೆರಳ...
16-04-26 11:21 am
ಯೋಗೀಶಗೌಡ ಕೊಲೆ ಕೇಸಲ್ಲಿ ಕಾಂಗ್ರೆಸ್ ಶಾಸಕ ಅಪರಾಧಿ ;...
15-04-26 11:40 pm