ಬ್ರೇಕಿಂಗ್ ನ್ಯೂಸ್
09-04-21 06:13 pm Source: MYKHEL ಕ್ರೀಡೆ
ಭಾರತ ಮಾಜಿ ಕ್ರಿಕೆಟಿಗ ಆಕಾಶ್ ಚೋಪ್ರಾ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್)ನ ಮೊದಲ ಪಂದ್ಯದಲ್ಲಿನ ಕುತೂಹಲಕಾರಿ ಕಾದಾಟವೊಂದನ್ನು ನೋಡಲು ಕಾದು ಕುಳಿದಿದ್ದಾರಂತೆ. ಹೀಗಂತ ಸ್ವತಃ ಆಕಾಶ್ ಚೋಪ್ರ ತಮ್ಮ ಯೂಟ್ಯೂಬ್ ಚಾನೆಲ್ನಲ್ಲಿ ಹೇಳಿಕೊಂಡಿದ್ದಾರೆ.
ಟೀಮ್ ಇಂಡಿಯಾದ ಭಾಗವಾಗಿರುವ ಈ ಜೋಡಿ ಮೈದಾನದಲ್ಲಿ ಮುಖಾಮುಖಿಯಾವುದು ನೋಡಲು ಉತ್ಸುಕನಾಗಿದ್ದೇನೆ ಎಂದು ಹೇಳಿದ್ದಾರೆ. ಆಕಾಶ್ ಚೋಪ್ರ ಹೀಗೆ ಹೇಳಿದ ಆ ಆಟಗಾರರು ವಿರಾಟ್ ಕೊಹ್ಲಿ ಹಾಗೂ ಜಸ್ಪ್ರೀತ್ ಬೂಮ್ರಾ. ಈ ಇಬ್ಬರ ನಡುವಿನ ಸೆಣೆಸಾಟ ಐಪಿಎಲ್ 2021ಯ ಮೊದಲ ಪಂದ್ಯದ ಅತ್ಯಂತ ಕುತೂಹಲಕಾರಿ ಕದನವಾಗಿದೆ ಎಂದು ಆಕಾಶ್ ಚೋಪ್ರ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ.
ಜಸ್ಪ್ರೀತ್ ಬೂಮ್ರಾ ಹಾಗೂ ವಿರಾಟ್ ಕೊಹ್ಲಿ ನಡುವಿನ ಸ್ಪರ್ಧೆಯನ್ನು ಬೆಸ್ಟ್ vs ಬೆಸ್ಟ್ ಮುಖಾಮುಖಿ ಎಂದು ಚೋಪ್ರ ಕರೆದಿದ್ದಾರೆ. ವಿರಾಟ್ ಕೊಹ್ಲಿ ಉತ್ತಮ ಫಾರ್ಮ್ನೊಂದಿಗೆ ಐಪಿಎಲ್ಗೆ ಬಂದಿಳಿದಿದ್ದರೆ ಜಸ್ಪ್ರೀತ್ ಬೂಮ್ರಾ ವಿವಾಹವಾಗಿ ವಿರಾಮ ಪಡೆದು ಐಪಿಎಲ್ನಲ್ಲಿ ಕಣಕ್ಕಿಳಿಯುತ್ತಿದ್ದಾರೆ.
"ವಿರಾಟ್ ಕೊಹ್ಲಿ ಆರಂಭಿಕರಾಗಿ ಕಣಕ್ಕಿಳಿಯಲಿದ್ದಾರೆ, ಮತ್ತೊಂದೆಡೆ ಬೂಮ್ರಾ ಹೊಸ ಚೆಂಡಿನ ಮೂಲಕ ದಾಳಿಗಿಳಿಯಲಿದ್ದಾರೆ. ಇದು ಕುತೂಹಲಕಾರಿ ಕಾದಾಟ ಯಾಕೆಂದರೆ ಜಸ್ಪ್ರೀತ್ ಬೂಮ್ರಾ ವಿರಾಟ್ ಕೊಹ್ಲಿಯನ್ನು ಹಲವು ಸಂದರ್ಭದಲ್ಲಿ ಸಂಕಷ್ಟಕ್ಕೆ ಸಿಲುಕಿಸಿದ್ದಾರೆ" ಎಂದು ಚೋಪ್ರ ಹೇಳಿದ್ದಾರೆ.
ಕುತೂಹಲಕಾರಿ ಸಂಗತಿಯೆಂದರೆ ಆರ್ಸಿಬಿ ನಾಯಕ ವಿರಾಟ್ ಕೊಹ್ಲಿ ವಿರುದ್ಧ ವೇಗಿ ಜಸ್ಪ್ರೀತ್ ಬೂಮ್ರಾ ಉತ್ತಮ ದಾಖಲೆ ಹೊಂದಿದ್ದಾರೆ. 2013ರ ಐಪಿಎಲ್ನಲ್ಲಿ ಪದಾರ್ಪಣಾ ಪಂದ್ಯದಲ್ಲಿ ವಿರಾಟ್ ಕೊಹ್ಲಿಯನ್ನು ಮೊದಲ ಬಲಿಯಾಗಿ ಪಡೆದಿದ್ದರು ಬೂಮ್ರಾ. ಬಳಿಕ ಕಳೆದ 2020ರಲ್ಲಿ ಐಪಿಎಲ್ನ 100ನೇ ವಿಕೆಟ್ ಆಗಿ ಕೊಹ್ಲಿ ಬೂಮ್ರಾಗೆ ವಿಕೆಟ್ ಒಪ್ಪಿಸಿದ್ದಾರೆ.
This News Article Is A Copy Of MYKHEL
14-01-26 03:34 pm
Bangalore Correspondent
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
14-01-26 10:08 pm
HK News Desk
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
14-01-26 03:15 pm
Mangalore Correspondent
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
14-01-26 09:49 pm
Bangalore Correspondent
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm