ಬ್ರೇಕಿಂಗ್ ನ್ಯೂಸ್
15-04-21 03:20 pm Source: MYKHEL ಕ್ರೀಡೆ
ಬುಧವಾರ ( ಏಪ್ರಿಲ್ 14 ) ಐಸಿಸಿ ಹೊಸ ಏಕದಿನ ಶ್ರೇಯಾಂಕ ಪಟ್ಟಿಯನ್ನು ಬಿಡುಗಡೆಗೊಳಿಸಿತು. ಈ ನೂತನ ಏಕದಿನ ಶ್ರೇಯಾಂಕ ಪಟ್ಟಿಯ ಅತ್ಯುತ್ತಮ ಬ್ಯಾಟ್ಸ್ಮನ್ ರ್ಯಾಂಕಿಂಗ್ನಲ್ಲಿ ಪಾಕಿಸ್ತಾನದ ಪ್ರತಿಭಾವಂತ ಆಟಗಾರ ಬಾಬರ್ ಅಜಂ ಇದೇ ಮೊದಲ ಬಾರಿಗೆ ಅಗ್ರ ಸ್ಥಾನವನ್ನು ಪಡೆದುಕೊಂಡಿದ್ದಾರೆ.
ಈ ಮೂಲಕ ಸತತವಾಗಿ 1258 ದಿನಗಳ ಕಾಲ ಅತ್ಯುತ್ತಮ ಏಕದಿನ ಬ್ಯಾಟ್ಸ್ಮನ್ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದ ವಿರಾಟ್ ಕೊಹ್ಲಿ ಅವರು ಎರಡನೇ ಸ್ಥಾನಕ್ಕೆ ಜಾರಿದ್ದಾರೆ. ಐಸಿಸಿ ನೂತನ ಏಕದಿನ ಶ್ರೇಯಾಂಕ ಪಟ್ಟಿಯನ್ನು ಬಿಡುಗಡೆಗೊಳಿಸಿದ ಬೆನ್ನಲ್ಲೇ ಪಾಕಿಸ್ತಾನ್ ಕ್ರಿಕೆಟ್ ಬೋರ್ಡ್ ನೂತನ ಏಕದಿನ ನಂ.1 ಬ್ಯಾಟ್ಸ್ಮನ್ ಬಾಬರ್ ಅಜಂ ತನ್ನ ಸಹ ಆಟಗಾರ ಇಮಾಮ್ ಉಲ್ ಹಕ್ ಜೊತೆ ಮಾತುಕತೆ ನಡೆಸಿರುವ ವಿಡಿಯೋವೊಂದನ್ನು ಬಿಡುಗಡೆ ಮಾಡಿತು. ಪಾಕಿಸ್ತಾನ್ ಕ್ರಿಕೆಟ್ ಮಂಡಳಿ ಬಿಡುಗಡೆ ಮಾಡಿರುವ ಈ ವಿಡಿಯೋದಲ್ಲಿ ಬಾಬರ್ ಅಜಂ ತಮ್ಮ ಕ್ರಿಕೆಟ್ ಜೀವನದ ಕುರಿತು ಮತ್ತು ಈ ಮಟ್ಟದ ಸಾಧನೆ ಮಾಡಿದ ಹಾದಿ ಹೇಗಿತ್ತು ಎಂಬುದನ್ನು ಹಂಚಿಕೊಂಡರು.
ಇದೇ ವೇಳೆ ಬಾಬರ್ ಅಜಂ ವಿರಾಟ್ ಕೊಹ್ಲಿ ಅವರು ನೀಡಿದ್ದ ಸಲಹೆಯೊಂದನ್ನು ಬಿಚ್ಚಿಟ್ಟಿದ್ದಾರೆ. ಹೌದು ಬಾಬರ್ ಅಜಂಗೆ ವಿರಾಟ್ ಕೊಹ್ಲಿ ಉತ್ತಮ ಬ್ಯಾಟಿಂಗ್ ಮಾಡುವುದು ಹೇಗೆ ಎಂಬುದರ ಕುರಿತು ಸಲಹೆಯನ್ನು ನೀಡಿದ್ದರು.
ನೆಟ್ ಪ್ರಾಕ್ಟೀಸ್ ಮಾಡುವ ವೇಳೆ ಗಂಭೀರವಾಗಿ ನಾನು ಅಭ್ಯಾಸದಲ್ಲಿ ತೊಡಗುತ್ತಿರಲಿಲ್ಲ ಹೀಗಾಗಿ ಪಂದ್ಯದಲ್ಲಿ ನಾನು ಹೇಗೆ ಆಟವಾಡುತ್ತೇನೆ ಅಂತ ಭಯವಿತ್ತು ಆ ಸಂದರ್ಭದಲ್ಲಿ ವಿರಾಟ್ ಕೊಹ್ಲಿ ಅವರ ಸಲಹೆ ಪಡೆದಿದ್ದೆ ಎಂದು ಅಜಂ ತಿಳಿಸಿದ್ದಾರೆ. ನೆಟ್ ಪ್ರಾಕ್ಟೀಸ್ ಸಮಯದಲ್ಲಿ ಗಂಭೀರವಾಗಿರಬೇಕು, ಅದನ್ನು ಪಂದ್ಯದಷ್ಟೇ ಗಂಭೀರವಾಗಿ ಪರಿಗಣಿಸಬೇಕು, ಯಾವುದೇ ಕಾರಣಕ್ಕೂ ದುಡುಕಿನ ಹೊಡೆತಕ್ಕೆ ಕೈ ಹಾಕಬಾರದು, ನೆಟ್ ಪ್ರಾಕ್ಟೀಸ್ ನಲ್ಲಿ ಯಾವ ರೀತಿ ಆಡುತ್ತೇವೋ ಅದೇ ರೀತಿ ಪಂದ್ಯದಲ್ಲಿಯೂ ಸಹ ಆಡುತ್ತೇವೆ ಎಂದು ವಿರಾಟ್ ಕೊಹ್ಲಿ ನೀಡಿದ್ದ ಸಲಹೆಯನ್ನು ಬಾಬರ್ ಅಜಂ ಹಂಚಿಕೊಂಡಿದ್ದಾರೆ
This News Article Is A Copy Of MYKHEL
14-01-26 03:34 pm
Bangalore Correspondent
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
14-01-26 10:08 pm
HK News Desk
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
14-01-26 03:15 pm
Mangalore Correspondent
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
14-01-26 09:49 pm
Bangalore Correspondent
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm