ಬ್ರೇಕಿಂಗ್ ನ್ಯೂಸ್
16-04-21 07:40 pm Source: MYKHEL ಕ್ರೀಡೆ
ಮುಂಬೈ: ಮುಂಬೈಯ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿರುವ ಇಂಡಿಯನ್ ಪ್ರೀಮಿಯರ್ ಲೀಗ್ 8ನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಪಂಜಾಬ್ ಕಿಂಗ್ಸ್ ತಂಡಗಳು ಕಾದಾಡುತ್ತಿವೆ. ಟಾಸ್ ಗೆದ್ದಿರುವ ಎಂಎಸ್ ಧೋನಿ ಪಡೆ ಬೌಲಿಂಗ್ ಆಯ್ದುಕೊಂಡಿದೆ. ಕಿಂಗ್ಸ್ ನಡುವಿನ ಈ ಕದನ ಕುತೂಹಲ ಮೂಡಿಸಿದೆ.
ಪಂಜಾಬ್ ಕಿಂಗ್ಸ್ ತಂಡ ರಾಜಸ್ಥಾನ್ ರಾಯಲ್ಸ್ ವಿರುದ್ಧ ಮೊದಲ ಪಂದ್ಯ ಆಡಿತ್ತು. ಇದರಲ್ಲಿ ಪಂಜಾಬ್ ಗೆದ್ದಿತ್ತು. ಇತ್ತ ಚೆನ್ನೈ ಸೂಪರ್ ಕಿಂಗ್ಸ್ ತಂಡ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಆಡಿದ್ದ ಮೊದಲ ಪಂದ್ಯದಲ್ಲಿ ಸೋತಿತ್ತು. ಹೀಗಾಗಿ ಚೆನ್ನೈಗೆ ಈ ಪಂದ್ಯದ ಗೆಲುವು ಬಹಳ ಪ್ರಮುಖವೆನಿಸಿದೆ.
ಚೆನ್ನೈ ಸೂಪರ್ ಕಿಂಗ್ಸ್ ಪ್ಲೇಯಿಂಗ್ XI
ರುತುರಾಜ್ ಗಾಯಕ್ವಾಡ್, ಪಾಫ್ ಡು ಪ್ಲೆಸಿಸ್, ಸುರೇಶ್ ರೈನಾ, ಮೊಯೀನ್ ಅಲಿ, ಅಂಬಾಟಿ ರಾಯುಡು, ಎಂ.ಎಸ್.ಧೋನಿ (ವಿಕೆ / ಸಿ), ರವೀಂದ್ರ ಜಡೇಜಾ, ಸ್ಯಾಮ್ ಕರನ್, ಡ್ವೇನ್ ಬ್ರಾವೋ, ಶಾರ್ದೂಲ್ ಠಾಕೂರ್, ದೀಪಕ್ ಚಾಹರ್.
ಪಂಜಾಬ್ ಕಿಂಗ್ಸ್ ಪ್ಲೇಯಿಂಗ್ XI
ಕೆ.ಎಲ್. ರಾಹುಲ್ (ವಿಕೆಟ್ ಕೀಪರ್/ ಸಿ), ಮಾಯಾಂಕ್ ಅಗರ್ವಾಲ್, ಕ್ರಿಸ್ ಗೇಲ್, ದೀಪಕ್ ಹೂಡಾ, ನಿಕೋಲಸ್ ಪೂರನ್, ಶಾರುಖ್ ಖಾನ್, ಜಾಯೆ ರಿಚರ್ಡ್ಸನ್, ಮುರುಗನ್ ಅಶ್ವಿನ್, ರಿಲೆ ಮೆರೆಡಿತ್, ಮೊಹಮ್ಮದ್ ಶಮಿ, ಅರ್ಷ್ದೀಪ್ ಸಿಂಗ್.
This News Article Is A Copy OF MYKHEL
17-04-26 01:39 pm
HK News Staffer
ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಸೇವಾವಧಿ...
16-04-26 10:30 pm
ಫಲಿತಾಂಶ ಬರುವ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್; ದಾ...
16-04-26 09:43 pm
ಎಸ್ಸೆಸ್ಸೆಲ್ಸಿ ತೃತೀಯ ಭಾಷೆಗೆ ಅಂಕ ಬದಲು ಗ್ರೇಡ್ ;...
16-04-26 07:37 pm
ಆದಿಚುಂಚನಗಿರಿಯಲ್ಲಿ 80 ಕೋಟಿ ವೆಚ್ಚದ ಮಂದಿರ ಉದ್ಘಾಟ...
15-04-26 07:05 pm
17-04-26 11:27 am
HK News Staffer
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
ಕ್ಯಾಥೋಲಿಕ್ ಪೋಪ್ ಲಿಯೋ ಒಬ್ಬ ದುರ್ಬಲ ವ್ಯಕ್ತಿ, ರಾಜ...
14-04-26 01:46 pm
17-04-26 03:02 pm
HK News Staffer
ಬೆಳ್ತಂಗಡಿಯಲ್ಲಿ ಎರಡು ಕಡೆ ಭೂಕಬಳಿಕೆ ; ವೀರೇಂದ್ರ ಹ...
17-04-26 12:33 pm
ಎಚ್ಐವಿ ಪೀಡಿತ ಮಕ್ಕಳ ಬಾಳಿಗೆ ಆಸರೆಯಾದ ಮಂಗಳೂರಿನ ತ...
17-04-26 11:25 am
ಆಟೋದಲ್ಲಿ ಒಡವೆಗಳಿದ್ದ ಬ್ಯಾಗ್ ಬಿಟ್ಟು ಹೋಗಿದ್ದ ಮಹಿ...
13-04-26 11:39 pm
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
16-04-26 10:36 pm
HK News Staffer
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm
ಮಂತ್ರಾಲಯ ಬಳಿ ಭೀಕರ ಅಪಘಾತ ; ರಾಯರ ದರ್ಶನಕ್ಕೆ ತೆರಳ...
16-04-26 11:21 am
ಯೋಗೀಶಗೌಡ ಕೊಲೆ ಕೇಸಲ್ಲಿ ಕಾಂಗ್ರೆಸ್ ಶಾಸಕ ಅಪರಾಧಿ ;...
15-04-26 11:40 pm