ಬ್ರೇಕಿಂಗ್ ನ್ಯೂಸ್
19-04-21 04:23 pm source: MYKHEL ಕ್ರೀಡೆ
ಚೆನ್ನೈ: ಕಳೆದ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಸೀಸನ್ನಲ್ಲಿ ನೀರಸ ಪ್ರದರ್ಶನ ನೀಡಿದ್ದ ಚೆನ್ನೈ ಸೂಪರ್ ಕಿಂಗ್ಸ್ ಈ ಬಾರಿ ಉತ್ತಮ ಪ್ರದರ್ಶನ ನೀಡುತ್ತಿದೆ. ಟೀಮ್ ಇಂಡಿಯಾದ ಮಾಜಿ ನಾಯಕ ಎಂಎಸ್ ಧೋನಿ ನಾಯಕತ್ವದಡಿಯಲ್ಲಿರುವ ಸಿಎಸ್ಕೆ ಈವರೆಗೆ ಆಡಿರುವ ಎರಡು ಪಂದ್ಯಗಳಲ್ಲಿ ಒಂದರಲ್ಲಿ ಜಯ ಕಂಡಿದೆ.
ಕಳೆದ ಬಾರಿ ಸಿಎಸ್ಕೆ ತಂಡದಲ್ಲಿ ಆಲ್ ರೌಂಡರ್ ಸುರೇಶ್ ರೈನಾ ಆಡಿರಲಿಲ್ಲ. ಈ ಬಾರಿ ಚೆನ್ನೈಗೆ ಬಲ ತುಂಬಲು ರೈನಾ ತಂಡ ಸೇರಿಕೊಂಡಿದ್ದಾರೆ. ಅಷ್ಟೇ ಅಲ್ಲ, ಈ ಸೀಸನ್ನಲ್ಲಿ ಸಿಎಸ್ಕೆ ತಂಡದಲ್ಲಿ ಕನ್ನಡಿಗ ರಾಬಿನ್ ಉತ್ತಪ್ಪ, ಕೆ ಗೌತಮ್, ಚೇತೇಶ್ವರ ಪೂಜಾರ, ಇಂಗ್ಲೆಂಡ್ ಆಲ್ ರೌಂಡರ್ ಮೊಯೀನ್ ಕೂಡ ಇದ್ದಾರೆ.
ಸೋಮವಾರ ರಾಜಸ್ಥಾನ್ ರಾಯಲ್ಸ್ ವಿರುದ್ಧದ ಪಂದ್ಯಕ್ಕೂ ಮುನ್ನ ಸಿಎಸ್ಕೆ ಫ್ರಾಂಚೈಸಿ ಒಂದು ಮುದ್ದಾದ ಚಿತ್ರ ಸಾಮಾಜಿಕ ಜಾಲತಾಣದಲ್ಲಿ ಹಾಕಿಕೊಂಡಿತ್ತು. ರಾಬಿನ್ ಉತ್ತಪ್ಪ ಅವರ ಪುಟಾಣಿ ಪುತ್ರ ನೀಲ್ ನೋಲನ್ ಯೆಲ್ಲೋ ಆರ್ಮಿಯ ಜೆರ್ಸಿ ಹಾಕಿ ಬ್ಯಾಟ್ ಹಿಡಿದುಕೊಂಡಿದ್ದ ಚಿತ್ರವದು.
ಟ್ವಿಟರ್ನಲ್ಲಿ ಫೋಟೋ ಜೊತೆ 'ಸಿಂಹದ ಮರಿ ನೋಲನ್ಗೆ ವಿಶಿಲ್ ಹೊಡೆಯಿರಿ' ಎಂದು ಬರೆದುಕೊಳ್ಳಲಾಗಿತ್ತು. ಈ ಚಿತ್ರ ಸಾಮಾಜಿಕ ಜಾಲತಾಣದಲ್ಲಿ ಕ್ರಿಕೆಟ್ ಅಭಿಮಾನಿಗಳ ಮೆಚ್ಚುಗೆಗೆ ಪಾತ್ರವಾಗಿದೆ. ಈ ಚಿತ್ರವನ್ನು ಉತ್ತಪ್ಪ ಕೂಡ ತನ್ನ ಇನ್ಸ್ಟಾಗ್ರಾಮ್ ಪೋಸ್ಟ್ನಲ್ಲಿ ಹಾಕಿಕೊಂಡಿದ್ದಾರೆ. 'ಮಗನಿಗೆ ಜೆರ್ಸಿ ಇಷ್ಟವಾಗಿದೆ. ಆತ ಹೋದಲ್ಲೆಲ್ಲಾ ಇದನ್ನು ಕೊಂಡೊಯ್ಯುತ್ತಾನೆ' ಎಂದು ಉತ್ತಪ್ಪ ತನ್ನ ಪೋಸ್ಟ್ನಲ್ಲಿ ಬರೆದುಕೊಂಡಿದ್ದಾರೆ.
This News Article Is A Copy Of MYKHEL
15-10-25 03:35 pm
Bangalore Correspondent
ರಘು ದೀಕ್ಷಿತ್ ಜೀವನದಲ್ಲಿ ಎರಡನೇ ಇನ್ನಿಂಗ್ಸ್ ; 50ರ...
15-10-25 03:32 pm
ಕಾರ್ಕಳ ಮಾಜಿ ಶಾಸಕ ಗೋಪಾಲ ಭಂಡಾರಿ ಪುತ್ರ ರೈಲಿನಡಿಗೆ...
14-10-25 11:24 am
CM Siddaramaiah, DK Shivakumar:ಶಾಸಕರ ಬೆಂಬಲವಿಲ...
13-10-25 10:09 pm
ಸಚಿವನಾಗಿ ಆದಾಯ ಮೂಲಕ್ಕೆ ಕತ್ತರಿ ; ನಟನೆಗೆ ಮರಳಲಿದ್...
13-10-25 03:54 pm
15-10-25 12:09 pm
HK News Desk
ಟ್ರಂಪ್ ಒತ್ತಡ ನಡುವೆಯೇ ಭಾರತದಲ್ಲಿ ಗೂಗಲ್ ಸಂಸ್ಥೆ ಭ...
14-10-25 10:33 pm
ಹಮಾಸ್ - ಇಸ್ರೇಲ್ ಶಾಂತಿ ಒಪ್ಪಂದ ; ಎರಡು ವರ್ಷಗಳ ಅಕ...
14-10-25 11:22 am
ಕರೂರು ಕಾಲ್ತುಳಿತ ಪ್ರಕರಣ ; ಸಿಬಿಐ ತನಿಖೆಗೆ ಒಪ್ಪಿಸ...
14-10-25 11:11 am
Ex-IAS Officer Kannan Gopinathan, Congress: ಜ...
13-10-25 10:37 pm
15-10-25 05:36 pm
Mangalore Correspondent
ಬೈಂದೂರಿನಲ್ಲಿ ಮೂವರು ವಿದ್ಯಾರ್ಥಿಗಳು ಸಮುದ್ರಪಾಲು ;...
15-10-25 12:12 pm
ಮೈಸೂರು, ಬೆಂಗಳೂರು, ಶಿವಮೊಗ್ಗ ಕಂಬಳಕ್ಕೆ ಹೈಕೋರ್ಟ್...
14-10-25 10:36 pm
ಸುಳ್ಯ ಮೂಲದ ಯುವಕ ಮಾರಿಷಸ್ ನಲ್ಲಿ ಜಲಪಾತಕ್ಕೆ ಬಿದ್ದ...
14-10-25 10:13 pm
ರಸ್ತೆಯಲ್ಲೇ ತ್ಯಾಜ್ಯ ಸುರಿಸುವ ಮೀನಿನ ಲಾರಿಗಳಿಗೆ ಮತ...
14-10-25 09:12 pm
15-10-25 04:51 pm
Bangalore Correspondent
ನಿಡ್ಡೋಡಿ ಮನೆಯಲ್ಲಿ ಗ್ಯಾಂಗ್ ರೇಪ್ ಸಂಚು ; ನಾಲ್ವರು...
15-10-25 12:00 pm
ಅಮಲಿಗಾಗಿ ಯುವಕರಿಗೆ ಕಫ್ ಸಿರಪ್ ಮಾರಾಟ ದಂಧೆ ; ದಾವಣ...
14-10-25 04:44 pm
ರುಪಾಯಿಗೆ ನಾಲ್ಕು ಪಟ್ಟು ಯುಕೆ ಪೌಂಡ್ ಕರೆನ್ಸಿಯ ಆಮಿ...
14-10-25 11:19 am
Vitla, Honey Trap, Mangalore Crime: ಗಲ್ಫ್ ಉದ್...
13-10-25 10:04 pm