ಬ್ರೇಕಿಂಗ್ ನ್ಯೂಸ್
20-04-21 07:06 pm Source: MYKHEL ಕ್ರೀಡೆ
ಮುಂಬೈ: ಏಪ್ರಿಲ್ 19ರ ಭಾನುವಾರ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 13ನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ರಾಜಸ್ಥಾನ್ ರಾಯಲ್ಸ್ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಸಿಎಸ್ಕೆ ಗೆದ್ದಿತ್ತು. ಆದರೆ ಈ ಪಂದ್ಯದಲ್ಲಿ ಸಿಎಸ್ಕೆ ಆಲ್ ರೌಂಡರ್ ಡ್ರೇನ್ ಬ್ರಾವೋ ನಡೆಗೆ ಭಾರತದ ಮಾಜಿ ಕ್ರಿಕೆಟರ್, ಕನ್ನಡಿಗ ವೆಂಕಟೇಶ್ ಪ್ರಸಾದ್ ಅಸಮಾಧಾನ ತೋರಿಕೊಂಡಿದ್ದಾರೆ.
ಸೋಮವಾರದ ಪಂದ್ಯದಲ್ಲಿ ಸಿಎಸ್ಕೆ ಬ್ಯಾಟ್ಸ್ಮನ್ ಡ್ವೇನ್ ಬ್ರಾವೋ ಬೌಲಿಂಗ್ ಮಾಡೋಕೂ ಮೊದಲೇ ರನ್ ಗಾಗಿ ಮುಂದೆ ಹೋಗಿದ್ದರು. ಆದರೆ ಬೌಲರ್ ಮುಸ್ತಫಿಝುರ್ ರಹ್ಮಾನ್ ರನ್ ಔಟ್ ಏನೂ ಮಾಡಿಲ್ಲ. ಆದರೆ ಬ್ರಾವೋ ಈ ನಡೆಗೆ ವೆಂಕಟೇಶ್ ಪ್ರಸಾದ್ ಬೇಸರ ವ್ಯಕ್ತಪಡಿಸಿದ್ದಾರೆ.
ಘಟನೆ ನಡೆದಿದ್ದು ಸಿಎಸ್ಕೆ ಇನ್ನಿಂಗ್ಸ್ನ ಕೊನೇ ಓವರ್ನಲ್ಲಿ. ಆಗ ಸ್ಟ್ರೈಕ್ನಲ್ಲಿ ಶಾರ್ದೂಲ್ ಠಾಕೂರ್ ಇದ್ದರೆ, ನಾನ್ ಸ್ಟ್ರೈಕ್ನಲ್ಲಿ ಡ್ವೇನ್ ಬ್ರಾವೋ ಇದ್ದರು. ಮುಸ್ತಾಫಿಝುರ್ ಬೌಲಿಂಗ್ ಮಾಡುವಾಗ ಬ್ರಾವೋ ಸಾಕಷ್ಟು ಮುಂದೆ ಚಲಿಸಿದ್ದು ವಿಡಿಯೋದಲ್ಲಿ ಕಾಣಿಸಿತ್ತು. ಅದೇ ಎಸೆತಕ್ಕೆ ಇತ್ತ ಮುಸ್ತಫಿಝುರ್ಗೆ ನೋ ಬಾಲ್ ನೀಡಲಾಗಿತ್ತು. ಇದರ ಸ್ಕ್ರೀನ್ಶಾಟ್ ಬಳಸಿ ಪ್ರಸಾದ್ ಟ್ವೀಟ್ ಮಾಡಿದ್ದಾರೆ.
'ಕೆಲವು ಇಂಚುಗಳಷ್ಟು ಮುಂದೆ ಹೆಜ್ಜೆಯಿಟ್ಟರೂ ಬೌಲರ್ಗೆ ದಂಡಿಸಲಾಗುತ್ತದೆ. ಆದರೆ ಬೌಲಿಂಗ್ಗೆ ಮುನ್ನವೇ ಬ್ಯಾಟ್ಸ್ಮನ್ ಮುಂದೆ ಹೋದರೆ ಅವರಿಗೆ ದಂಡನೆಯಿಲ್ಲ. ಇಂಥ ಸಂದರ್ಭ ಬೌಲರ್ಗಳಿಗೆ ಬ್ಯಾಟ್ಸ್ಮನ್ನನ್ನು ರನ್ಔಟ್ ಮಾಡುವ ಅವಕಾಶವಿದೆ. ಆದರೆ ಹಾಗೆ ಮಾಡಿದರೆ ಅದು ಕ್ರೀಡಾ ಸ್ಫೂರ್ತಿಗೆ ವಿರುದ್ಧ ಎನ್ನಲಾಗುತ್ತದೆ' ಎಂದು ಪ್ರಸಾದ್ ಟ್ವೀಟ್ನಲ್ಲಿ ಬರೆದುಕೊಂಡಿದ್ದಾರೆ.
This News Article Is A Copy Of MYKHEL
17-04-26 01:39 pm
HK News Staffer
ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಸೇವಾವಧಿ...
16-04-26 10:30 pm
ಫಲಿತಾಂಶ ಬರುವ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್; ದಾ...
16-04-26 09:43 pm
ಎಸ್ಸೆಸ್ಸೆಲ್ಸಿ ತೃತೀಯ ಭಾಷೆಗೆ ಅಂಕ ಬದಲು ಗ್ರೇಡ್ ;...
16-04-26 07:37 pm
ಆದಿಚುಂಚನಗಿರಿಯಲ್ಲಿ 80 ಕೋಟಿ ವೆಚ್ಚದ ಮಂದಿರ ಉದ್ಘಾಟ...
15-04-26 07:05 pm
17-04-26 11:27 am
HK News Staffer
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
ಕ್ಯಾಥೋಲಿಕ್ ಪೋಪ್ ಲಿಯೋ ಒಬ್ಬ ದುರ್ಬಲ ವ್ಯಕ್ತಿ, ರಾಜ...
14-04-26 01:46 pm
17-04-26 03:02 pm
HK News Staffer
ಬೆಳ್ತಂಗಡಿಯಲ್ಲಿ ಎರಡು ಕಡೆ ಭೂಕಬಳಿಕೆ ; ವೀರೇಂದ್ರ ಹ...
17-04-26 12:33 pm
ಎಚ್ಐವಿ ಪೀಡಿತ ಮಕ್ಕಳ ಬಾಳಿಗೆ ಆಸರೆಯಾದ ಮಂಗಳೂರಿನ ತ...
17-04-26 11:25 am
ಆಟೋದಲ್ಲಿ ಒಡವೆಗಳಿದ್ದ ಬ್ಯಾಗ್ ಬಿಟ್ಟು ಹೋಗಿದ್ದ ಮಹಿ...
13-04-26 11:39 pm
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
16-04-26 10:36 pm
HK News Staffer
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm
ಮಂತ್ರಾಲಯ ಬಳಿ ಭೀಕರ ಅಪಘಾತ ; ರಾಯರ ದರ್ಶನಕ್ಕೆ ತೆರಳ...
16-04-26 11:21 am
ಯೋಗೀಶಗೌಡ ಕೊಲೆ ಕೇಸಲ್ಲಿ ಕಾಂಗ್ರೆಸ್ ಶಾಸಕ ಅಪರಾಧಿ ;...
15-04-26 11:40 pm