ಬ್ರೇಕಿಂಗ್ ನ್ಯೂಸ್
22-04-21 07:03 pm Source: MYKHEL ಕ್ರೀಡೆ
ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕ ಎಂಎಸ್ ಧೋನಿ ಅವರ ಹೆತ್ತವರು ಕೊರೊನಾ ಸೋಂಕಿಗೆ ತುತ್ತಾಗಿ ರಾಂಚಿಯ ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಬಗ್ಗೆ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಕೋಚ್ ಸ್ಟೀಫನ್ ಫ್ಲೆಮಿಂಗ್ ಮಾಹಿತಿಯನ್ನು ನೀಡಿದ್ದು ಧೋನಿ ಕುಟುಂಬದ್ಥರ ಆರೋಗ್ಯದ ಬಗ್ಗೆ ಚೆನ್ನೈ ಫ್ರಾಂಚೈಸಿ ಮೇಲ್ವಿಚಾರಣೆ ನಡೆಸುತ್ತಿದೆ ಎಂದು ತಿಳಿಸಿದ್ದಾರೆ.
ಧೋನಿ ಕುಟುಂಬಸ್ಥರಿಗೆ ಕೊರೊನಾ ವೈರಸ್ ತಗುಲಿದ್ದರೂ ಆರೋಗ್ಯ ಸ್ಥಿತಿ ನಿಯಂತ್ರಣದಲ್ಲಿದೆ ಎಂದು ಸ್ಟೀಫನ್ ಫ್ಲೇಮಿಂಗ್ ವಿವರಿಸಿದ್ದಾರೆ. ಮ್ಯಾನೇಜ್ಮೆಂಟ್ ಕಡೆಯಿಂದ ನಮಗೆಲ್ಲಾ ಧೋನಿ ಕುಟುಂಬದ ಸ್ಥಿತಿ ತಿಳಿದಿದೆ. ಎಂಎಸ್ ಧೋನಿ ಹಾಗೂ ಅವರ ಕುಟುಂಬಕ್ಕೆ ಅನುಕೂಲವಾಗುವಂತೆ ವ್ಯವಸ್ಥೆಗಳನ್ನು ಮಾಡಲಾಗಿದೆ. ಅವರ ಆರೋಗ್ಯಸ್ಥಿತಿ ಈವರೆಗೆ ನಿಯಂತ್ರಣದಲ್ಲಿದೆ. ಆದರೆ ನಾವು ಇನ್ನೂ ಕೆಲ ದಿನಗಳ ಕಾಲ ಅವರ ಬಗ್ಗೆ ಮೇಲ್ವಿಚಾರಣೆ ನಡೆಸುತ್ತೇವೆ" ಎಂದು ಫ್ಲೆಮಿಂಗ್ ಹೇಳಿಕೆಯನ್ನು ನೀಡಿದ್ದಾರೆ.
"ಧೋನಿ ಕುಟುಂಬಕ್ಕೆ ಈ ಸಂದರ್ಭದಲ್ಲಿ ಬೆಂಬಲವನ್ನು ನೀಡುವುದು ನಮ್ಮ ಜವಾಬ್ಧಾರಿ ಹಾಗೂ ಅವರ ಕುಟುಂಬಸ್ಥರು ಶೀಘ್ರವಾಗಿ ಗುಣಮುಖರಾಗಲು ಅಗತ್ಯವಿರುವ ವ್ಯವಸ್ಥೆಗಳನ್ನು ಕೂಗೊಳ್ಳಲಿದ್ದೇವೆ. ಶೀಘ್ರವೇ ಅವರು ಸಂಪೂರ್ಣ ಚೇತರಿಕೆ ಕಾಣಲಿದ್ದಾರೆ" ಎಂದು ಫ್ಲೆಮಿಂಗ್ ಹೇಳಿದ್ದಾರೆ. ಮಾಜಿ ನಾಯಕ ಎಂಎಸ್ ಧೋನಿ ಅವರ ತಾಯೊ ದೇವಿಕಾ ದೇವಿ ಹಾಗೂ ತಂದೆ ಪಾನ್ ಸಿಂಗ್ ಇಬ್ಬರಿಗೂ ಕೊರೊನಾ ವೈರಸ್ ದೃಢಪಟ್ಟಿದೆ. ಇಬ್ಬರನ್ನು ಕೂಡ ರಾಂಚುಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು ಚಿಕಿತ್ಸೆಯನ್ನು ನೀಡಲಾಗುತ್ತಿದೆ.
This News Article Is A Copy Of MYKHEL
17-04-26 01:39 pm
HK News Staffer
ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಸೇವಾವಧಿ...
16-04-26 10:30 pm
ಫಲಿತಾಂಶ ಬರುವ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್; ದಾ...
16-04-26 09:43 pm
ಎಸ್ಸೆಸ್ಸೆಲ್ಸಿ ತೃತೀಯ ಭಾಷೆಗೆ ಅಂಕ ಬದಲು ಗ್ರೇಡ್ ;...
16-04-26 07:37 pm
ಆದಿಚುಂಚನಗಿರಿಯಲ್ಲಿ 80 ಕೋಟಿ ವೆಚ್ಚದ ಮಂದಿರ ಉದ್ಘಾಟ...
15-04-26 07:05 pm
17-04-26 11:27 am
HK News Staffer
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
ಕ್ಯಾಥೋಲಿಕ್ ಪೋಪ್ ಲಿಯೋ ಒಬ್ಬ ದುರ್ಬಲ ವ್ಯಕ್ತಿ, ರಾಜ...
14-04-26 01:46 pm
17-04-26 03:02 pm
HK News Staffer
ಬೆಳ್ತಂಗಡಿಯಲ್ಲಿ ಎರಡು ಕಡೆ ಭೂಕಬಳಿಕೆ ; ವೀರೇಂದ್ರ ಹ...
17-04-26 12:33 pm
ಎಚ್ಐವಿ ಪೀಡಿತ ಮಕ್ಕಳ ಬಾಳಿಗೆ ಆಸರೆಯಾದ ಮಂಗಳೂರಿನ ತ...
17-04-26 11:25 am
ಆಟೋದಲ್ಲಿ ಒಡವೆಗಳಿದ್ದ ಬ್ಯಾಗ್ ಬಿಟ್ಟು ಹೋಗಿದ್ದ ಮಹಿ...
13-04-26 11:39 pm
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
16-04-26 10:36 pm
HK News Staffer
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm
ಮಂತ್ರಾಲಯ ಬಳಿ ಭೀಕರ ಅಪಘಾತ ; ರಾಯರ ದರ್ಶನಕ್ಕೆ ತೆರಳ...
16-04-26 11:21 am
ಯೋಗೀಶಗೌಡ ಕೊಲೆ ಕೇಸಲ್ಲಿ ಕಾಂಗ್ರೆಸ್ ಶಾಸಕ ಅಪರಾಧಿ ;...
15-04-26 11:40 pm