ಬ್ರೇಕಿಂಗ್ ನ್ಯೂಸ್
29-04-21 05:33 pm Source: MYKHEL ಕ್ರೀಡೆ
ಗಾಯದ ಕಾರಣದಿಂದಾಗಿ ಐಪಿಎಲ್ನಿಂದ ರಾಜಸ್ಥಾನ್ ರಾಯಲ್ಸ್ ತಂಡದ ಪ್ರಮುಖ ಆಲ್ರೌಂಡರ್ ಬೆನ್ ಸ್ಟೋಕ್ಸ್ ಅರ್ಧಕ್ಕೆ ವಾಪಾಸಾಗಿದ್ದಾರೆ. ಈ ಸ್ಥಾನಕ್ಕೆ ರಾಜಸ್ಥಾನ್ ರಾಯಲ್ಸ್ ತಂಡ ದಕ್ಷಿಣ ಆಫ್ರಿಕಾದ ಆಟಗಾರ ರಾಸ್ಸಿ ವ್ಯಾನ್ಡೆರ್ ಡಸೆನ್ ಅವರನ್ನು ಸೇರ್ಪಡೆಗೊಳಿಸಿದೆ. ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಫಿಲ್ಡಿಂಗ್ ವೇಳೆ ಬೆನ್ ಸ್ಟೋಕ್ಸ್ ಕ್ರಿಸ್ ಗೇಲ್ ಬಾರಿಸಿದ ಚೆಂಡನ್ನು ಕ್ಯಾಚ್ ಹಿಡಿಯುವ ವೇಳೆ ಎಡಗೈ ತೋರು ಬೆರಳಿಗೆ ಗಾಯ ಮಾಡಿಕೊಂಡಿದ್ದರು. ಬಳಿಕ ಬೆರಳಿನ ಮೂಳೆ ಮುರಿತಕ್ಕೊಳಗಾಗಿರುವುದು ಬೆಳಕಿಗೆ ಬಂದ ಹಿನ್ನೆಲೆಯಲ್ಲಿ ಟೂರ್ನಿಯಿಂದ ಹೊರಗುಳಿದು ಇಂಗ್ಲೆಂಡ್ಗೆ ವಾಪಾಸಾಗಿದ್ದರು.
ಇನ್ನು ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಹೊಸದಾಗಿ ಆಯ್ಕೆಯಾಗಿರುವ ವಾನ್ಡರ್ ಡಸೆನ್ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್ನಲ್ಲಿ ಉತ್ತಮ ದಾಖಲೆಯನ್ನು ಹೊಂದಿದ್ದಾರೆ. ದಕ್ಷಿಣ ಆಫ್ರಿಕಾ ತಂಡದ ಪರವಾಗಿ ಅವರು 20 ಪಂದ್ಯಗಳಲ್ಲಿ ಭಾಗಿಯಾಗಿದ್ದು 628 ರನ್ಗಳನ್ನು ಬಾರಿಸಿದ್ದಾರೆ. 41.87ರ ಸರಾಸರಿಯಲ್ಲಿ ಬ್ಯಾಟಿಂಗ್ ಮಾಡಿದ್ದಾರೆ. ವಿದೇಶಿ ಆಟಗಾರರು ಹೊರಗುಳಿದ ಕಾರಣದಿಂದಾಗಿ ರಾಜಸ್ಥಾನ್ ರಾಯಲ್ಸ್ ತಂಡದಲ್ಲಿ ಸದ್ಯ ನಾಲ್ವರು ವಿದೇಶಿ ಆಟಗಾರರು ಮಾತ್ರವೇ ಉಳಿದುಕೊಂಡಿದ್ದಾರೆ.
ಜೋಸ್ ಬಟ್ಲರ್, ಕ್ರಿಸ್ ಮೋರಿಸ್, ಮುಸ್ತಫಿಜುರ್ ರಹ್ಮಾನ್ ಮತ್ತು ಡೇಬಿಡ್ ವಾರ್ನರ್ ಸದ್ಯ ಆರ್ಆರ್ ತಂಡದಲ್ಲಿರುವ ವಿದೇಶಿ ಆಟಗಾರರಾಗಿದ್ದಾರೆ. ಗಾಯದ ಕಾರಣದಿಂದ ಬೆನ್ ಸ್ಟೋಕ್ಸ್ ಹಾಗು ಜೋಫ್ರಾ ಆರ್ಚರ್ ಹೊರಗುಳಿದಿದ್ದರೆ ಆಂಡ್ರೋ ಟೈ ಬಯೋಬಬಲ್ ಒತ್ತಡದ ಕಾರಣವನ್ನು ನೀಡಿ ತವರಿಗೆ ಮರಳಿದ್ದರು.
This News Article Is A Copy Of MYKHEL
15-10-25 03:35 pm
Bangalore Correspondent
ರಘು ದೀಕ್ಷಿತ್ ಜೀವನದಲ್ಲಿ ಎರಡನೇ ಇನ್ನಿಂಗ್ಸ್ ; 50ರ...
15-10-25 03:32 pm
ಕಾರ್ಕಳ ಮಾಜಿ ಶಾಸಕ ಗೋಪಾಲ ಭಂಡಾರಿ ಪುತ್ರ ರೈಲಿನಡಿಗೆ...
14-10-25 11:24 am
CM Siddaramaiah, DK Shivakumar:ಶಾಸಕರ ಬೆಂಬಲವಿಲ...
13-10-25 10:09 pm
ಸಚಿವನಾಗಿ ಆದಾಯ ಮೂಲಕ್ಕೆ ಕತ್ತರಿ ; ನಟನೆಗೆ ಮರಳಲಿದ್...
13-10-25 03:54 pm
15-10-25 12:09 pm
HK News Desk
ಟ್ರಂಪ್ ಒತ್ತಡ ನಡುವೆಯೇ ಭಾರತದಲ್ಲಿ ಗೂಗಲ್ ಸಂಸ್ಥೆ ಭ...
14-10-25 10:33 pm
ಹಮಾಸ್ - ಇಸ್ರೇಲ್ ಶಾಂತಿ ಒಪ್ಪಂದ ; ಎರಡು ವರ್ಷಗಳ ಅಕ...
14-10-25 11:22 am
ಕರೂರು ಕಾಲ್ತುಳಿತ ಪ್ರಕರಣ ; ಸಿಬಿಐ ತನಿಖೆಗೆ ಒಪ್ಪಿಸ...
14-10-25 11:11 am
Ex-IAS Officer Kannan Gopinathan, Congress: ಜ...
13-10-25 10:37 pm
15-10-25 05:36 pm
Mangalore Correspondent
ಬೈಂದೂರಿನಲ್ಲಿ ಮೂವರು ವಿದ್ಯಾರ್ಥಿಗಳು ಸಮುದ್ರಪಾಲು ;...
15-10-25 12:12 pm
ಮೈಸೂರು, ಬೆಂಗಳೂರು, ಶಿವಮೊಗ್ಗ ಕಂಬಳಕ್ಕೆ ಹೈಕೋರ್ಟ್...
14-10-25 10:36 pm
ಸುಳ್ಯ ಮೂಲದ ಯುವಕ ಮಾರಿಷಸ್ ನಲ್ಲಿ ಜಲಪಾತಕ್ಕೆ ಬಿದ್ದ...
14-10-25 10:13 pm
ರಸ್ತೆಯಲ್ಲೇ ತ್ಯಾಜ್ಯ ಸುರಿಸುವ ಮೀನಿನ ಲಾರಿಗಳಿಗೆ ಮತ...
14-10-25 09:12 pm
15-10-25 04:51 pm
Bangalore Correspondent
ನಿಡ್ಡೋಡಿ ಮನೆಯಲ್ಲಿ ಗ್ಯಾಂಗ್ ರೇಪ್ ಸಂಚು ; ನಾಲ್ವರು...
15-10-25 12:00 pm
ಅಮಲಿಗಾಗಿ ಯುವಕರಿಗೆ ಕಫ್ ಸಿರಪ್ ಮಾರಾಟ ದಂಧೆ ; ದಾವಣ...
14-10-25 04:44 pm
ರುಪಾಯಿಗೆ ನಾಲ್ಕು ಪಟ್ಟು ಯುಕೆ ಪೌಂಡ್ ಕರೆನ್ಸಿಯ ಆಮಿ...
14-10-25 11:19 am
Vitla, Honey Trap, Mangalore Crime: ಗಲ್ಫ್ ಉದ್...
13-10-25 10:04 pm