ಬ್ರೇಕಿಂಗ್ ನ್ಯೂಸ್
29-04-21 05:33 pm Source: MYKHEL ಕ್ರೀಡೆ
ಗಾಯದ ಕಾರಣದಿಂದಾಗಿ ಐಪಿಎಲ್ನಿಂದ ರಾಜಸ್ಥಾನ್ ರಾಯಲ್ಸ್ ತಂಡದ ಪ್ರಮುಖ ಆಲ್ರೌಂಡರ್ ಬೆನ್ ಸ್ಟೋಕ್ಸ್ ಅರ್ಧಕ್ಕೆ ವಾಪಾಸಾಗಿದ್ದಾರೆ. ಈ ಸ್ಥಾನಕ್ಕೆ ರಾಜಸ್ಥಾನ್ ರಾಯಲ್ಸ್ ತಂಡ ದಕ್ಷಿಣ ಆಫ್ರಿಕಾದ ಆಟಗಾರ ರಾಸ್ಸಿ ವ್ಯಾನ್ಡೆರ್ ಡಸೆನ್ ಅವರನ್ನು ಸೇರ್ಪಡೆಗೊಳಿಸಿದೆ. ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಫಿಲ್ಡಿಂಗ್ ವೇಳೆ ಬೆನ್ ಸ್ಟೋಕ್ಸ್ ಕ್ರಿಸ್ ಗೇಲ್ ಬಾರಿಸಿದ ಚೆಂಡನ್ನು ಕ್ಯಾಚ್ ಹಿಡಿಯುವ ವೇಳೆ ಎಡಗೈ ತೋರು ಬೆರಳಿಗೆ ಗಾಯ ಮಾಡಿಕೊಂಡಿದ್ದರು. ಬಳಿಕ ಬೆರಳಿನ ಮೂಳೆ ಮುರಿತಕ್ಕೊಳಗಾಗಿರುವುದು ಬೆಳಕಿಗೆ ಬಂದ ಹಿನ್ನೆಲೆಯಲ್ಲಿ ಟೂರ್ನಿಯಿಂದ ಹೊರಗುಳಿದು ಇಂಗ್ಲೆಂಡ್ಗೆ ವಾಪಾಸಾಗಿದ್ದರು.
ಇನ್ನು ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಹೊಸದಾಗಿ ಆಯ್ಕೆಯಾಗಿರುವ ವಾನ್ಡರ್ ಡಸೆನ್ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್ನಲ್ಲಿ ಉತ್ತಮ ದಾಖಲೆಯನ್ನು ಹೊಂದಿದ್ದಾರೆ. ದಕ್ಷಿಣ ಆಫ್ರಿಕಾ ತಂಡದ ಪರವಾಗಿ ಅವರು 20 ಪಂದ್ಯಗಳಲ್ಲಿ ಭಾಗಿಯಾಗಿದ್ದು 628 ರನ್ಗಳನ್ನು ಬಾರಿಸಿದ್ದಾರೆ. 41.87ರ ಸರಾಸರಿಯಲ್ಲಿ ಬ್ಯಾಟಿಂಗ್ ಮಾಡಿದ್ದಾರೆ. ವಿದೇಶಿ ಆಟಗಾರರು ಹೊರಗುಳಿದ ಕಾರಣದಿಂದಾಗಿ ರಾಜಸ್ಥಾನ್ ರಾಯಲ್ಸ್ ತಂಡದಲ್ಲಿ ಸದ್ಯ ನಾಲ್ವರು ವಿದೇಶಿ ಆಟಗಾರರು ಮಾತ್ರವೇ ಉಳಿದುಕೊಂಡಿದ್ದಾರೆ.
ಜೋಸ್ ಬಟ್ಲರ್, ಕ್ರಿಸ್ ಮೋರಿಸ್, ಮುಸ್ತಫಿಜುರ್ ರಹ್ಮಾನ್ ಮತ್ತು ಡೇಬಿಡ್ ವಾರ್ನರ್ ಸದ್ಯ ಆರ್ಆರ್ ತಂಡದಲ್ಲಿರುವ ವಿದೇಶಿ ಆಟಗಾರರಾಗಿದ್ದಾರೆ. ಗಾಯದ ಕಾರಣದಿಂದ ಬೆನ್ ಸ್ಟೋಕ್ಸ್ ಹಾಗು ಜೋಫ್ರಾ ಆರ್ಚರ್ ಹೊರಗುಳಿದಿದ್ದರೆ ಆಂಡ್ರೋ ಟೈ ಬಯೋಬಬಲ್ ಒತ್ತಡದ ಕಾರಣವನ್ನು ನೀಡಿ ತವರಿಗೆ ಮರಳಿದ್ದರು.
This News Article Is A Copy Of MYKHEL
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 10:59 am
HK News Staffer
ಇಂಗ್ಲಿಷ್ ಕಡಲ್ಗಾಲುವೆ ಗೆದ್ದ ಮಂಗಳೂರಿನ ಕ್ಯಾನ್ಸರ್...
14-07-26 07:55 pm
ಹೊರ್ಮುಜ್ ಜಲಸಂಧಿಯಲ್ಲಿ ಕಾರ್ಗೋ ಹಡಗಿನ ಮೇಲೆ ಇರಾನ್...
14-07-26 01:37 pm
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
15-07-26 01:17 pm
HK News Staffer
Kasaragod car Accident: ಕಾಸರಗೋಡಿನಲ್ಲಿ ಡೆಡ್ಲಿ...
15-07-26 12:40 pm
ಟ್ರಾಫಿಕ್ ದಂಡ ಕಟ್ಟಲು ಎಪಿಕೆ ಫೈಲ್ ಡೌನ್ಲೋಡ್ ಮಾಡಲು...
14-07-26 09:13 pm
ಕಣ್ಣಿಗೆ ಕರಿ ಮೆತ್ತಿಕೊಂಡು ಬುರ್ಖಾದಲ್ಲೇ ಓಡಾಡ್ತಿದ್...
14-07-26 09:10 pm
ಮಂಗಳೂರಿನಲ್ಲಿ ಅಕ್ರಮ ಬಾಂಗ್ಲಾನ್ನರ ಪತ್ತೆ ; ಮಂಗಳೂರ...
14-07-26 02:43 pm