ಬ್ರೇಕಿಂಗ್ ನ್ಯೂಸ್
29-04-21 05:33 pm Source: MYKHEL ಕ್ರೀಡೆ
ಗಾಯದ ಕಾರಣದಿಂದಾಗಿ ಐಪಿಎಲ್ನಿಂದ ರಾಜಸ್ಥಾನ್ ರಾಯಲ್ಸ್ ತಂಡದ ಪ್ರಮುಖ ಆಲ್ರೌಂಡರ್ ಬೆನ್ ಸ್ಟೋಕ್ಸ್ ಅರ್ಧಕ್ಕೆ ವಾಪಾಸಾಗಿದ್ದಾರೆ. ಈ ಸ್ಥಾನಕ್ಕೆ ರಾಜಸ್ಥಾನ್ ರಾಯಲ್ಸ್ ತಂಡ ದಕ್ಷಿಣ ಆಫ್ರಿಕಾದ ಆಟಗಾರ ರಾಸ್ಸಿ ವ್ಯಾನ್ಡೆರ್ ಡಸೆನ್ ಅವರನ್ನು ಸೇರ್ಪಡೆಗೊಳಿಸಿದೆ. ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಫಿಲ್ಡಿಂಗ್ ವೇಳೆ ಬೆನ್ ಸ್ಟೋಕ್ಸ್ ಕ್ರಿಸ್ ಗೇಲ್ ಬಾರಿಸಿದ ಚೆಂಡನ್ನು ಕ್ಯಾಚ್ ಹಿಡಿಯುವ ವೇಳೆ ಎಡಗೈ ತೋರು ಬೆರಳಿಗೆ ಗಾಯ ಮಾಡಿಕೊಂಡಿದ್ದರು. ಬಳಿಕ ಬೆರಳಿನ ಮೂಳೆ ಮುರಿತಕ್ಕೊಳಗಾಗಿರುವುದು ಬೆಳಕಿಗೆ ಬಂದ ಹಿನ್ನೆಲೆಯಲ್ಲಿ ಟೂರ್ನಿಯಿಂದ ಹೊರಗುಳಿದು ಇಂಗ್ಲೆಂಡ್ಗೆ ವಾಪಾಸಾಗಿದ್ದರು.
ಇನ್ನು ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಹೊಸದಾಗಿ ಆಯ್ಕೆಯಾಗಿರುವ ವಾನ್ಡರ್ ಡಸೆನ್ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್ನಲ್ಲಿ ಉತ್ತಮ ದಾಖಲೆಯನ್ನು ಹೊಂದಿದ್ದಾರೆ. ದಕ್ಷಿಣ ಆಫ್ರಿಕಾ ತಂಡದ ಪರವಾಗಿ ಅವರು 20 ಪಂದ್ಯಗಳಲ್ಲಿ ಭಾಗಿಯಾಗಿದ್ದು 628 ರನ್ಗಳನ್ನು ಬಾರಿಸಿದ್ದಾರೆ. 41.87ರ ಸರಾಸರಿಯಲ್ಲಿ ಬ್ಯಾಟಿಂಗ್ ಮಾಡಿದ್ದಾರೆ. ವಿದೇಶಿ ಆಟಗಾರರು ಹೊರಗುಳಿದ ಕಾರಣದಿಂದಾಗಿ ರಾಜಸ್ಥಾನ್ ರಾಯಲ್ಸ್ ತಂಡದಲ್ಲಿ ಸದ್ಯ ನಾಲ್ವರು ವಿದೇಶಿ ಆಟಗಾರರು ಮಾತ್ರವೇ ಉಳಿದುಕೊಂಡಿದ್ದಾರೆ.
ಜೋಸ್ ಬಟ್ಲರ್, ಕ್ರಿಸ್ ಮೋರಿಸ್, ಮುಸ್ತಫಿಜುರ್ ರಹ್ಮಾನ್ ಮತ್ತು ಡೇಬಿಡ್ ವಾರ್ನರ್ ಸದ್ಯ ಆರ್ಆರ್ ತಂಡದಲ್ಲಿರುವ ವಿದೇಶಿ ಆಟಗಾರರಾಗಿದ್ದಾರೆ. ಗಾಯದ ಕಾರಣದಿಂದ ಬೆನ್ ಸ್ಟೋಕ್ಸ್ ಹಾಗು ಜೋಫ್ರಾ ಆರ್ಚರ್ ಹೊರಗುಳಿದಿದ್ದರೆ ಆಂಡ್ರೋ ಟೈ ಬಯೋಬಬಲ್ ಒತ್ತಡದ ಕಾರಣವನ್ನು ನೀಡಿ ತವರಿಗೆ ಮರಳಿದ್ದರು.
This News Article Is A Copy Of MYKHEL
17-04-26 01:39 pm
HK News Staffer
ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಸೇವಾವಧಿ...
16-04-26 10:30 pm
ಫಲಿತಾಂಶ ಬರುವ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್; ದಾ...
16-04-26 09:43 pm
ಎಸ್ಸೆಸ್ಸೆಲ್ಸಿ ತೃತೀಯ ಭಾಷೆಗೆ ಅಂಕ ಬದಲು ಗ್ರೇಡ್ ;...
16-04-26 07:37 pm
ಆದಿಚುಂಚನಗಿರಿಯಲ್ಲಿ 80 ಕೋಟಿ ವೆಚ್ಚದ ಮಂದಿರ ಉದ್ಘಾಟ...
15-04-26 07:05 pm
17-04-26 11:27 am
HK News Staffer
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
ಕ್ಯಾಥೋಲಿಕ್ ಪೋಪ್ ಲಿಯೋ ಒಬ್ಬ ದುರ್ಬಲ ವ್ಯಕ್ತಿ, ರಾಜ...
14-04-26 01:46 pm
17-04-26 03:02 pm
HK News Staffer
ಬೆಳ್ತಂಗಡಿಯಲ್ಲಿ ಎರಡು ಕಡೆ ಭೂಕಬಳಿಕೆ ; ವೀರೇಂದ್ರ ಹ...
17-04-26 12:33 pm
ಎಚ್ಐವಿ ಪೀಡಿತ ಮಕ್ಕಳ ಬಾಳಿಗೆ ಆಸರೆಯಾದ ಮಂಗಳೂರಿನ ತ...
17-04-26 11:25 am
ಆಟೋದಲ್ಲಿ ಒಡವೆಗಳಿದ್ದ ಬ್ಯಾಗ್ ಬಿಟ್ಟು ಹೋಗಿದ್ದ ಮಹಿ...
13-04-26 11:39 pm
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
16-04-26 10:36 pm
HK News Staffer
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm
ಮಂತ್ರಾಲಯ ಬಳಿ ಭೀಕರ ಅಪಘಾತ ; ರಾಯರ ದರ್ಶನಕ್ಕೆ ತೆರಳ...
16-04-26 11:21 am
ಯೋಗೀಶಗೌಡ ಕೊಲೆ ಕೇಸಲ್ಲಿ ಕಾಂಗ್ರೆಸ್ ಶಾಸಕ ಅಪರಾಧಿ ;...
15-04-26 11:40 pm