ಬ್ರೇಕಿಂಗ್ ನ್ಯೂಸ್
03-05-21 03:39 pm Source: MYKHEL Madhukara Shetty ಕ್ರೀಡೆ
ಕೊಲ್ಕತ್ತಾ ನೈಟ್ ರೈಡರ್ಸ್ ತಂಡದ ಇಬ್ಬರು ಆಗಟಾರರು ಕೊರೊನಾ ವೈರಸ್ಗೆ ತುತ್ತಾದ ನಂತರ ಈಗ ಚೆನ್ನೈ ಸೂಪರ್ ಕಿಂಗ್ಸ್ ತಮಡದಲ್ಲಿಯೂ ಆತಂಕವನ್ನು ಮೂಡಿಸಿದೆ. ಚೆನ್ನೈ ಸೂಪರ್ ಕಿಂಗ್ಸ್ನ ಮೂವರು ಸದಸ್ಯರಿಗೆ ಕೊರೊನಾ ವೈರಸ್ ಸೋಂಕು ದೃಢಪಟ್ಟಿದೆ. ಆದರೆ ಇದು ಆಟಗಾರರಿಗೆ ಅಲ್ಲ ಬದಲಾಗಿ ತಂಡದ ಸಿಬ್ಬಂದಿಗಳಲ್ಲಿ ಈ ವೈರಸ್ ಕಾಣಿಸಿಕೊಂಡಿದೆ.
ಕೊಲ್ಕತ್ತಾ ನೈಟ್ ರೈಡರ್ಸ್ ತಂಡದ ಇಬ್ಬರು ಆಗಟಾರರು ಕೊರೊನಾ ವೈರಸ್ಗೆ ತುತ್ತಾದ ನಂತರ ಈಗ ಚೆನ್ನೈ ಸೂಪರ್ ಕಿಂಗ್ಸ್ ತಮಡದಲ್ಲಿಯೂ ಆತಂಕವನ್ನು ಮೂಡಿಸಿದೆ. ಚೆನ್ನೈ ಸೂಪರ್ ಕಿಂಗ್ಸ್ನ ಮೂವರು ಸದಸ್ಯರಿಗೆ ಕೊರೊನಾ ವೈರಸ್ ಸೋಂಕು ದೃಢಪಟ್ಟಿದೆ. ಆದರೆ ಇದು ಆಟಗಾರರಿಗೆ ಅಲ್ಲ ಬದಲಾಗಿ ತಂಡದ ಸಿಬ್ಬಂದಿಗಳಲ್ಲಿ ಈ ವೈರಸ್ ಕಾಣಿಸಿಕೊಂಡಿದೆ.
ಸೋಮವಾರ ಮುಂಜಾನೆ ಈ ಮೂವರು ಕೂಡ ಮತ್ತೊಂದು ಸುತ್ತಿನ ಪರೀಕ್ಷೆಗೆ ಒಳಗಾಗಿದ್ದಾರೆ. ಇ ವರದಿಯಲ್ಲಿಯೂ ಕೊರೊನಾ ವೈರಸ್ ದೃಢಪಟ್ಟರೆ ಮುಂದಿನ ಹತ್ತು ದಿನಗಳ ಕಾಲ ಇವರು ಪ್ರತ್ಯೇಕವಾಗಿರಲಿದ್ದು ಬಳಿಕ ಎರಡು ನೆಗೆಟಿವ್ ವರದಿಗಳೊಂದಿಗೆ ಮತ್ತೆ ತಂಡದ ಬಯೋಬಬಲ್ಅನ್ನು ಕೂಡಿಕೊಳ್ಳಲಿದ್ದಾರೆ.
ಕೊಲ್ಕತ್ತಾ ನೈಟ್ ರೈಡರ್ಸ್ ತಂಡದ ಇಬ್ಬರು ಆಟಗಾರರು ಕೊರೊನಾ ವೈಸರ್ಗೆ ತುತ್ತಾದ ನಂತರ ಚೆನ್ನೈ ಸೂಪರ್ ಕಿಂಗ್ಸ್ ತಂಡದಲ್ಲಿಯೂ ಕೊರೊನಾ ಸೋಂಕಿನ ವಿಚಾರ ಬೆಳಕಿಗೆ ಬಂದಿದೆ. ಹೀಗಾಗಿ ಟೂರ್ನಿಯಲ್ಲಿನ ಆತಂಕ ಮತ್ತಷ್ಟು ಹೆಚ್ಚಾಗಿದೆ.
It is time for the Indian Premier League (IPL) to either shift to one venue and stay put there until the conclusion of the tournament or take a break for good right now and resume when the wrath of Covid relents.
20-08-25 10:54 pm
Bangalore Correspondent
Congress MP Sasikanth Senthil, Janardhana Red...
20-08-25 09:54 pm
Heart Attack, Mangalore, Bangalore: 3 ವರ್ಷದಲ್...
20-08-25 12:33 pm
'Shakti' Scheme, Golden Book of World Records...
20-08-25 12:11 pm
ರಾಜ್ಯದಲ್ಲಿ ಸಹಕಾರ ವ್ಯವಸ್ಥೆಗೆ ಬಿಗ್ ಸರ್ಜರಿ ; ಸಹಕ...
19-08-25 11:13 am
20-08-25 10:56 pm
HK News Desk
30 ದಿನ ಜೈಲು ಪಾಲಾದರೆ ಪ್ರಧಾನಿ, ಸಿಎಂ, ಸಚಿವರನ್ನು...
20-08-25 06:40 pm
ದೆಹಲಿ ಸಿಎಂ ರೇಖಾ ಗುಪ್ತಾ ಮೇಲೆ ಆಗಂತುಕನಿಂದ ಹಲ್ಲೆ...
20-08-25 11:01 am
ಭಾರತ ಟಿ20 ತಂಡಕ್ಕೆ ಮರಳಿದ ಶುಭಮನ್ ಗಿಲ್ ; ಏಷ್ಯಾ...
19-08-25 06:59 pm
ಇಂಡಿಯಾ ಬಣದಿಂದ ಉಪ ರಾಷ್ಟ್ರಪತಿ ಅಭ್ಯರ್ಥಿ ಬಿ.ಸುದರ್...
19-08-25 06:41 pm
20-08-25 10:19 pm
Mangalore Correspondent
Ananya–Sujatha Bhatt Case, Lawyer Manjunath:...
20-08-25 04:28 pm
ಕಡಬ ಪಟ್ಟಣ ಪಂಚಾಯತ್ ಚುನಾವಣೆ ; 13ರಲ್ಲಿ 8 ಗೆದ್ದ ಕ...
20-08-25 03:01 pm
SIT, Exhumation, Dharmasthala: ಶವ ಶೋಧ ಬಳಿಕ ಎಸ...
20-08-25 02:38 pm
Wild Elephant, Belthangady, Eshwar Khandre: ಬ...
20-08-25 01:36 pm
20-08-25 08:10 pm
Mangalore Correspondent
Mangalore Lucky Scheme Scam Fraud, Wahab Kula...
19-08-25 10:52 pm
ಕಸ್ಟಮ್ಸ್ ಅಧಿಕಾರಿಗಳ ಸೋಗಿನಲ್ಲಿ ಚಿನ್ನದ ವ್ಯಾಪಾರಿಯ...
19-08-25 10:30 pm
ಡಾಕ್ಟರ್ ಮನೆ ದೋಚಿದ್ದ ಮನೆ ಕೆಲಸದವಳು ; ಚಿನ್ನ, ವಜ್...
19-08-25 09:27 pm
Gold Chain robbery, Puttur: ಮೈಸೂರಿನಲ್ಲಿ ಕದ್ದ...
19-08-25 12:54 pm