ಬ್ರೇಕಿಂಗ್ ನ್ಯೂಸ್
03-05-21 03:39 pm Source: MYKHEL Madhukara Shetty ಕ್ರೀಡೆ
ಕೊಲ್ಕತ್ತಾ ನೈಟ್ ರೈಡರ್ಸ್ ತಂಡದ ಇಬ್ಬರು ಆಗಟಾರರು ಕೊರೊನಾ ವೈರಸ್ಗೆ ತುತ್ತಾದ ನಂತರ ಈಗ ಚೆನ್ನೈ ಸೂಪರ್ ಕಿಂಗ್ಸ್ ತಮಡದಲ್ಲಿಯೂ ಆತಂಕವನ್ನು ಮೂಡಿಸಿದೆ. ಚೆನ್ನೈ ಸೂಪರ್ ಕಿಂಗ್ಸ್ನ ಮೂವರು ಸದಸ್ಯರಿಗೆ ಕೊರೊನಾ ವೈರಸ್ ಸೋಂಕು ದೃಢಪಟ್ಟಿದೆ. ಆದರೆ ಇದು ಆಟಗಾರರಿಗೆ ಅಲ್ಲ ಬದಲಾಗಿ ತಂಡದ ಸಿಬ್ಬಂದಿಗಳಲ್ಲಿ ಈ ವೈರಸ್ ಕಾಣಿಸಿಕೊಂಡಿದೆ.
ಕೊಲ್ಕತ್ತಾ ನೈಟ್ ರೈಡರ್ಸ್ ತಂಡದ ಇಬ್ಬರು ಆಗಟಾರರು ಕೊರೊನಾ ವೈರಸ್ಗೆ ತುತ್ತಾದ ನಂತರ ಈಗ ಚೆನ್ನೈ ಸೂಪರ್ ಕಿಂಗ್ಸ್ ತಮಡದಲ್ಲಿಯೂ ಆತಂಕವನ್ನು ಮೂಡಿಸಿದೆ. ಚೆನ್ನೈ ಸೂಪರ್ ಕಿಂಗ್ಸ್ನ ಮೂವರು ಸದಸ್ಯರಿಗೆ ಕೊರೊನಾ ವೈರಸ್ ಸೋಂಕು ದೃಢಪಟ್ಟಿದೆ. ಆದರೆ ಇದು ಆಟಗಾರರಿಗೆ ಅಲ್ಲ ಬದಲಾಗಿ ತಂಡದ ಸಿಬ್ಬಂದಿಗಳಲ್ಲಿ ಈ ವೈರಸ್ ಕಾಣಿಸಿಕೊಂಡಿದೆ.
ಸೋಮವಾರ ಮುಂಜಾನೆ ಈ ಮೂವರು ಕೂಡ ಮತ್ತೊಂದು ಸುತ್ತಿನ ಪರೀಕ್ಷೆಗೆ ಒಳಗಾಗಿದ್ದಾರೆ. ಇ ವರದಿಯಲ್ಲಿಯೂ ಕೊರೊನಾ ವೈರಸ್ ದೃಢಪಟ್ಟರೆ ಮುಂದಿನ ಹತ್ತು ದಿನಗಳ ಕಾಲ ಇವರು ಪ್ರತ್ಯೇಕವಾಗಿರಲಿದ್ದು ಬಳಿಕ ಎರಡು ನೆಗೆಟಿವ್ ವರದಿಗಳೊಂದಿಗೆ ಮತ್ತೆ ತಂಡದ ಬಯೋಬಬಲ್ಅನ್ನು ಕೂಡಿಕೊಳ್ಳಲಿದ್ದಾರೆ.
ಕೊಲ್ಕತ್ತಾ ನೈಟ್ ರೈಡರ್ಸ್ ತಂಡದ ಇಬ್ಬರು ಆಟಗಾರರು ಕೊರೊನಾ ವೈಸರ್ಗೆ ತುತ್ತಾದ ನಂತರ ಚೆನ್ನೈ ಸೂಪರ್ ಕಿಂಗ್ಸ್ ತಂಡದಲ್ಲಿಯೂ ಕೊರೊನಾ ಸೋಂಕಿನ ವಿಚಾರ ಬೆಳಕಿಗೆ ಬಂದಿದೆ. ಹೀಗಾಗಿ ಟೂರ್ನಿಯಲ್ಲಿನ ಆತಂಕ ಮತ್ತಷ್ಟು ಹೆಚ್ಚಾಗಿದೆ.
It is time for the Indian Premier League (IPL) to either shift to one venue and stay put there until the conclusion of the tournament or take a break for good right now and resume when the wrath of Covid relents.
15-10-25 03:35 pm
Bangalore Correspondent
ರಘು ದೀಕ್ಷಿತ್ ಜೀವನದಲ್ಲಿ ಎರಡನೇ ಇನ್ನಿಂಗ್ಸ್ ; 50ರ...
15-10-25 03:32 pm
ಕಾರ್ಕಳ ಮಾಜಿ ಶಾಸಕ ಗೋಪಾಲ ಭಂಡಾರಿ ಪುತ್ರ ರೈಲಿನಡಿಗೆ...
14-10-25 11:24 am
CM Siddaramaiah, DK Shivakumar:ಶಾಸಕರ ಬೆಂಬಲವಿಲ...
13-10-25 10:09 pm
ಸಚಿವನಾಗಿ ಆದಾಯ ಮೂಲಕ್ಕೆ ಕತ್ತರಿ ; ನಟನೆಗೆ ಮರಳಲಿದ್...
13-10-25 03:54 pm
15-10-25 12:09 pm
HK News Desk
ಟ್ರಂಪ್ ಒತ್ತಡ ನಡುವೆಯೇ ಭಾರತದಲ್ಲಿ ಗೂಗಲ್ ಸಂಸ್ಥೆ ಭ...
14-10-25 10:33 pm
ಹಮಾಸ್ - ಇಸ್ರೇಲ್ ಶಾಂತಿ ಒಪ್ಪಂದ ; ಎರಡು ವರ್ಷಗಳ ಅಕ...
14-10-25 11:22 am
ಕರೂರು ಕಾಲ್ತುಳಿತ ಪ್ರಕರಣ ; ಸಿಬಿಐ ತನಿಖೆಗೆ ಒಪ್ಪಿಸ...
14-10-25 11:11 am
Ex-IAS Officer Kannan Gopinathan, Congress: ಜ...
13-10-25 10:37 pm
15-10-25 05:36 pm
Mangalore Correspondent
ಬೈಂದೂರಿನಲ್ಲಿ ಮೂವರು ವಿದ್ಯಾರ್ಥಿಗಳು ಸಮುದ್ರಪಾಲು ;...
15-10-25 12:12 pm
ಮೈಸೂರು, ಬೆಂಗಳೂರು, ಶಿವಮೊಗ್ಗ ಕಂಬಳಕ್ಕೆ ಹೈಕೋರ್ಟ್...
14-10-25 10:36 pm
ಸುಳ್ಯ ಮೂಲದ ಯುವಕ ಮಾರಿಷಸ್ ನಲ್ಲಿ ಜಲಪಾತಕ್ಕೆ ಬಿದ್ದ...
14-10-25 10:13 pm
ರಸ್ತೆಯಲ್ಲೇ ತ್ಯಾಜ್ಯ ಸುರಿಸುವ ಮೀನಿನ ಲಾರಿಗಳಿಗೆ ಮತ...
14-10-25 09:12 pm
15-10-25 04:51 pm
Bangalore Correspondent
ನಿಡ್ಡೋಡಿ ಮನೆಯಲ್ಲಿ ಗ್ಯಾಂಗ್ ರೇಪ್ ಸಂಚು ; ನಾಲ್ವರು...
15-10-25 12:00 pm
ಅಮಲಿಗಾಗಿ ಯುವಕರಿಗೆ ಕಫ್ ಸಿರಪ್ ಮಾರಾಟ ದಂಧೆ ; ದಾವಣ...
14-10-25 04:44 pm
ರುಪಾಯಿಗೆ ನಾಲ್ಕು ಪಟ್ಟು ಯುಕೆ ಪೌಂಡ್ ಕರೆನ್ಸಿಯ ಆಮಿ...
14-10-25 11:19 am
Vitla, Honey Trap, Mangalore Crime: ಗಲ್ಫ್ ಉದ್...
13-10-25 10:04 pm