ಬ್ರೇಕಿಂಗ್ ನ್ಯೂಸ್
04-05-21 01:26 pm Headline Karnataka News Network ಕ್ರೀಡೆ
ಹೊಸದಿಲ್ಲಿ,,ಮೇ 04: ಆಟಗಾರರಲ್ಲಿ ಕೋವಿಡ್-19 ಸೋಂಕು ಕಂಡು ಬರುತ್ತಿರುವ ಕಾರಣದಿಂದ ಈ ಬಾರಿಯ ಐಪಿಎಎಲ್ ಕೂಟವನ್ನು ರದ್ದು ಮಾಡಲು ಬಿಸಿಸಿಐ ನಿರ್ಧರಿಸಿದೆ.
ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 14ನೇ ಆವೃತ್ತಿಗೆ ಕೋವಿಡ್-19 ಕಾರ್ಮೋಡ ಕವಿದಿದೆ. ಈಗಾಗಲೇ ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ಪಂದ್ಯ ಮುಂದೂಡಲ್ಪಟ್ಟಿತ್ತು. ಈಗ ಬುಧವಾರ (ಮೇ 4) ನಡೆಯಲಿದ್ದ ಮುಂಬೈ ಇಂಡಿಯನ್ಸ್ ಮತ್ತು ಸನ್ ರೈಸರ್ಸ್ ಹೈದರಾಬಾದ್ ಪಂದ್ಯ ಕೂಡ ಮುಂದೂಡಬೇಕಾದ ಅನುವಾರ್ಯತೆ ನಿರ್ಮಾಣವಾಗಿದೆ.

ಸನ್ ರೈಸರ್ಸ್ ಹೈದರಾಬಾದ್ ಬ್ಯಾಟ್ಸ್ಮನ್ ವೃದ್ಧಿಮಾನ್ ಸಾಹಗೆ ಕೊರೊನಾವೈರಸ್ ಪಾಸಿಟಿವ್ ಬಂದಿದೆ. ಹೀಗಾಗಿ ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನಡೆಯಲಿದ್ದ ಹೈದರಾಬಾದ್ ಮತ್ತು ಮುಂಬೈ ನಡುವಿನ ಐಪಿಎಲ್ 31ನೇ ಪಂದ್ಯ ಮುಂದೂಡಲ್ಪಡುವುದರಲ್ಲಿದೆ.

ಕೋಲ್ಕತ್ತಾ ನೈಟ್ ರೈಡರ್ಸ್ನ ಸ್ಪಿನ್ನರ್ ವರುಣ್ ಚಕ್ರವರ್ತಿ ಮತ್ತು ವೇಗಿ ಸಂದೀಪ್ ವಾರಿಯರ್ಗೆ ಕೊರೊನಾ ಪಾಸಿಟಿವ್ ಬಂದಿತ್ತು. ಆದ್ದರಿಂದ ಮೇ 3ರಂದು ನಡೆಯಲಿದ್ದ ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವಿನ ಪಂದ್ಯ ಮುಂದೂಡಲ್ಪಟ್ಟಿತ್ತು.
IPL suspended for the time being after SRH's Wriddhiman Saha and Amit Mishra Test positive for IPL 2021.
17-04-26 01:39 pm
HK News Staffer
ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಸೇವಾವಧಿ...
16-04-26 10:30 pm
ಫಲಿತಾಂಶ ಬರುವ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್; ದಾ...
16-04-26 09:43 pm
ಎಸ್ಸೆಸ್ಸೆಲ್ಸಿ ತೃತೀಯ ಭಾಷೆಗೆ ಅಂಕ ಬದಲು ಗ್ರೇಡ್ ;...
16-04-26 07:37 pm
ಆದಿಚುಂಚನಗಿರಿಯಲ್ಲಿ 80 ಕೋಟಿ ವೆಚ್ಚದ ಮಂದಿರ ಉದ್ಘಾಟ...
15-04-26 07:05 pm
17-04-26 11:27 am
HK News Staffer
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
ಕ್ಯಾಥೋಲಿಕ್ ಪೋಪ್ ಲಿಯೋ ಒಬ್ಬ ದುರ್ಬಲ ವ್ಯಕ್ತಿ, ರಾಜ...
14-04-26 01:46 pm
17-04-26 03:02 pm
HK News Staffer
ಬೆಳ್ತಂಗಡಿಯಲ್ಲಿ ಎರಡು ಕಡೆ ಭೂಕಬಳಿಕೆ ; ವೀರೇಂದ್ರ ಹ...
17-04-26 12:33 pm
ಎಚ್ಐವಿ ಪೀಡಿತ ಮಕ್ಕಳ ಬಾಳಿಗೆ ಆಸರೆಯಾದ ಮಂಗಳೂರಿನ ತ...
17-04-26 11:25 am
ಆಟೋದಲ್ಲಿ ಒಡವೆಗಳಿದ್ದ ಬ್ಯಾಗ್ ಬಿಟ್ಟು ಹೋಗಿದ್ದ ಮಹಿ...
13-04-26 11:39 pm
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
16-04-26 10:36 pm
HK News Staffer
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm
ಮಂತ್ರಾಲಯ ಬಳಿ ಭೀಕರ ಅಪಘಾತ ; ರಾಯರ ದರ್ಶನಕ್ಕೆ ತೆರಳ...
16-04-26 11:21 am
ಯೋಗೀಶಗೌಡ ಕೊಲೆ ಕೇಸಲ್ಲಿ ಕಾಂಗ್ರೆಸ್ ಶಾಸಕ ಅಪರಾಧಿ ;...
15-04-26 11:40 pm