ಬ್ರೇಕಿಂಗ್ ನ್ಯೂಸ್
04-05-21 04:21 pm Source: MYKHEL Sadashiva ಕ್ರೀಡೆ
ಬೆಂಗಳೂರು: ಬ್ಯಾಡ್ಮಿಂಟನ್ ದಂತಕತೆ ಪ್ರಕಾಶ್ ಪಡುಕೋಣೆ ಅವರು ಬೆಂಗಳೂರಿನ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರಿಗೆ ಕೋವಿಡ್-19 ಪಾಸಿಟಿವ್ ಬಂದಿರುವುದರಿಂದ ಪಡುಕೋಣೆ ಆಸ್ಪತ್ರೆಗೆ ದಾಖಲಾಗಿರುವುದಾಗಿ ತಿಳಿದು ಬಂದಿದೆ. ಸದ್ಯ ಪ್ರಕಾಶ್ ಸೋಂಕಿನಿಂದ ಚೇತರಿಸಿಕೊಳ್ಳುತ್ತಿರುವುದಾಗಿ ವರದಿಯಾಗಿದೆ.
ಸುಮಾರು 10 ದಿನಗಳ ಹಿಂದೆ ಪ್ರಕಾಶ್ ಪಡುಕೋಣೆ, ಅವರ ಪತ್ನಿ ಉಜ್ವಲಾ ಮತ್ತು ದ್ವಿತೀಯ ಪುತ್ರಿ ಅನಿಶಾಗೆ ಕೊರೊನಾವೈರಸ್ ಲಕ್ಷಣಗಳು ಕಾಣಿಸಿಕೊಂಡಿದ್ದವು. ಹೀಗಾಗಿ ಅವರು ಪರೀಕ್ಷಿಸಿದಾಗ ಅವರಿಗೆ ಕೊರೊನಾ ಸೋಂಕಿರುವುದು ಕಂಡುಬಂದಿತ್ತು,' ಎಂದು ಪ್ರಕಾಶ್ ಅವರ ಸ್ನೇಹಿತ ವಿಮಲ್ ಕುಮಾರ್
'ಪ್ರಕಾಶ್ ಆರೋಗ್ಯ ಸ್ಥಿತಿ ಈಗ ಸುಧಾರಿಸಿದೆ. ಅವರ ಎಲ್ಲಾ ಪ್ಯಾರಾಮೀಟರ್ಗಳೂ ಸರಿಯಾಗಿವೆ. ಅವರ ಪತ್ನಿ ಮತ್ತು ಪುತ್ರಿ ಸದ್ಯ ಮನೆಯಲ್ಲಿದ್ದಾರೆ. ಪ್ರಕಾಶ್ ಕೂಡ 2-3 ದಿನಗಳಲ್ಲಿ ಡಿಚ್ಚಾರ್ಜ್ ಆಗಲಿದ್ದಾರೆ,' ಎಂದು ವಿಮಲ್ ಹೇಳಿದ್ದಾರೆ. ಬಾಲಿವುಡ್ ನಟಿ ದೀಪಿಕಾ ಪಡುಕೋಣೆಯ ತಂದೆ ಈ ಪ್ರಕಾಶ್ ಪಡುಕೋಣೆ.
ಪ್ರಕಾಶ್ ಪಡುಕೋಣೆ ಬ್ಯಾಡ್ಮಿಂಟನ್ ಅಕಾಡೆಮಿಯ ನಿರ್ದೇಶಕರಾಗಿರುವ ಪ್ರಕಾಶ್, 1980ರಲ್ಲಿ ಆಲ್ ಇಂಗ್ಲೆಂಡ್ ಚಾಂಪಿಯನ್ಶಿಪ್ ಪ್ರಶಸ್ತಿ ಗೆದ್ದಿದ್ದರು. 1983ರಲ್ಲಿ ವರ್ಲ್ಡ್ ಬ್ಯಾಡ್ಮಿಂಟನ್ ಚಾಂಪಿಯನ್ಶಿಪ್ನಲ್ಲಿ ಕಂಚು ಗೆದ್ದಿದ್ದ ಪಡುಕೋಣೆ ಭಾರತೀಯರ ಪರ ಈ ಪದಕ ಗೆದ್ದ ಮೊದಲ ಸಾಧಕನಾಗಿ ಗುರುತಿಸಿಕೊಂಡಿದ್ದರು. ಪ್ರಕಾಶ್ಗೀಗ 65ರ ಹರೆಯ.
This News Article Is A Copy Of MYKHEL
17-04-26 01:39 pm
HK News Staffer
ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಸೇವಾವಧಿ...
16-04-26 10:30 pm
ಫಲಿತಾಂಶ ಬರುವ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್; ದಾ...
16-04-26 09:43 pm
ಎಸ್ಸೆಸ್ಸೆಲ್ಸಿ ತೃತೀಯ ಭಾಷೆಗೆ ಅಂಕ ಬದಲು ಗ್ರೇಡ್ ;...
16-04-26 07:37 pm
ಆದಿಚುಂಚನಗಿರಿಯಲ್ಲಿ 80 ಕೋಟಿ ವೆಚ್ಚದ ಮಂದಿರ ಉದ್ಘಾಟ...
15-04-26 07:05 pm
17-04-26 11:27 am
HK News Staffer
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
ಕ್ಯಾಥೋಲಿಕ್ ಪೋಪ್ ಲಿಯೋ ಒಬ್ಬ ದುರ್ಬಲ ವ್ಯಕ್ತಿ, ರಾಜ...
14-04-26 01:46 pm
17-04-26 03:02 pm
HK News Staffer
ಬೆಳ್ತಂಗಡಿಯಲ್ಲಿ ಎರಡು ಕಡೆ ಭೂಕಬಳಿಕೆ ; ವೀರೇಂದ್ರ ಹ...
17-04-26 12:33 pm
ಎಚ್ಐವಿ ಪೀಡಿತ ಮಕ್ಕಳ ಬಾಳಿಗೆ ಆಸರೆಯಾದ ಮಂಗಳೂರಿನ ತ...
17-04-26 11:25 am
ಆಟೋದಲ್ಲಿ ಒಡವೆಗಳಿದ್ದ ಬ್ಯಾಗ್ ಬಿಟ್ಟು ಹೋಗಿದ್ದ ಮಹಿ...
13-04-26 11:39 pm
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
16-04-26 10:36 pm
HK News Staffer
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm
ಮಂತ್ರಾಲಯ ಬಳಿ ಭೀಕರ ಅಪಘಾತ ; ರಾಯರ ದರ್ಶನಕ್ಕೆ ತೆರಳ...
16-04-26 11:21 am
ಯೋಗೀಶಗೌಡ ಕೊಲೆ ಕೇಸಲ್ಲಿ ಕಾಂಗ್ರೆಸ್ ಶಾಸಕ ಅಪರಾಧಿ ;...
15-04-26 11:40 pm