ಬ್ರೇಕಿಂಗ್ ನ್ಯೂಸ್
05-05-21 04:46 pm Source: MYKHEL Madhukara Shetty ಕ್ರೀಡೆ
ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ದೆಹಲಿ ಹೈಕೋರ್ಟ್ಗೆ ಕೊರೊನಾ ವೈರಸ್ನ ಹೆಚ್ಚಳದ ಕಾರಣದಿಂದಾಗಿ ಐಪಿಎಲ್ 2021 ಆವೃತ್ತಿಯನ್ನು ಅನಿಷ್ಟಾವಧಿಗೆ ಮುಂದೂಡಿರುವ ಮಾಹಿತಿಯನ್ನು ಬುಧವಾರ ಅಧಿಕೃತವಾಗಿ ನೀಡಿದೆ. ಸಾರ್ವಜನಿಕ ಹಿತಾಸಕ್ತಿ ಅರ್ಜಿ ಟೂರ್ನಿ ಆಯೋಜನೆಯ ವಿರುದ್ಧವಾಗಿ ಬಂದಿದ್ದ ಹಿನ್ನೆಲೆಯಲ್ಲಿ ಬಿಸಿಸಿಐ ಹೈಕೋರ್ಟ್ಗೆ ಈ ಮಾಹಿತಿಯನ್ನು ನೀಡಿದೆ.
ದೆಹಲಿ ಹೈಕೋರ್ಟ್ನಲ್ಲಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆ(ಪಿಐಎಲ್) ವಿಚಾರಣೆಯ ಸಂದರ್ಭದಲ್ಲಿ ಬಿಸಿಸಿಐ ಬುಧವಾರ ಈ ಮಾಹಿತಿಯನ್ನು ಕೋರ್ಟ್ಗೆ ಸಲ್ಲಿಸಿದೆ. ಸಾರ್ವಜನಿಕ ಆರೋಗ್ಯಕ್ಕಿಂತಲೂ ಐಪಿಎಲ್ಗೆ ಯಾವ ಕಾರಣಕ್ಕಾಗಿ ಆದ್ಯತೆ ನೀಡಲಾಗುತ್ತಿದೆ ಎಂಬ ಬಗ್ಗೆ ವಿಚಾರಣೆಯನ್ನು ನಡೆಸಲಾಗಿದೆ.
ಬಿಸಿಸಿಐ ಪರ ವಕೀಲ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು ಸಲ್ಲಿಸಿದ ದಾಖಲೆಗಳನ್ನು ಸ್ವೀಕರಿಸಿದ ನಂತರ, ನ್ಯಾಯಮೂರ್ತಿ ಡಿ.ಎನ್. ಪಟೇಲ್ ಮತ್ತು ನ್ಯಾಯಮೂರ್ತಿ ಜಸ್ಮೀತ್ ಸಿಂಗ್ ಅವರ ನ್ಯಾಯಪೀಠವು ಈ ವಿಚಾರಣೆಯನ್ನು ಮೇ 19 ಕ್ಕೆ ಮುಂದೂಡಿದೆ. ಕೊರೊನಾ ವೈರಸ್ನ ಭೀಕರ ಪರಿಸ್ಥಿತಿಯ ಸಂದರ್ಭದಲ್ಲಿ ದೆಹಲಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳನ್ನು ಆಯೋಜಿಸುತ್ತಿರುವ ಬಗ್ಗೆ ವಕೀಲ ಕರಣ್ ಸಿಂಗ್ ಠಾಕೂರ್ ಹಾಗೂ ಸಾಮಾಜಿಕ ಕಾರ್ಯಕರ್ತ ಇಂದರ್ ಮೋಹನ್ ಸಿಂಗ್ ಎಂಬವರು ದೆಹಲಿ ಹೈಕೋರ್ಟ್ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸಲ್ಲಿಸಿದ್ದರು.
This News Article Is A Copy Of MYKHEL
14-01-26 03:34 pm
Bangalore Correspondent
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
14-01-26 10:08 pm
HK News Desk
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
14-01-26 03:15 pm
Mangalore Correspondent
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
14-01-26 09:49 pm
Bangalore Correspondent
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm