ಬ್ರೇಕಿಂಗ್ ನ್ಯೂಸ್
05-05-21 04:51 pm Source: MYKHEL Madhukara Shetty ಕ್ರೀಡೆ
ನವದೆಹಲಿ: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 14ನೇ ಆವೃತ್ತಿ ಅಮಾನತಾಗಿದೆ. ಹೀಗಾಗಿ ಟೂರ್ನಿಯಲ್ಲಿ ಪಾಲ್ಗೊಂಡಿದ್ದ ವಿದೇಶಿ ಕ್ರಿಕೆಟಿಗರು ತಮ್ಮ ತಮ್ಮ ದೇಶಗಳಿಗೆ ಹೊರಡಲು ಸಜ್ಜಾಗಿದ್ದಾರೆ. ಹೊರಡುವ ಮುನ್ನ ರಾಜಸ್ಥಾನ್ ರಾಯಲ್ಸ್ ಪರ ಆಡುವ ಇಂಗ್ಲೆಂಡ್ ಆಟಗಾರ ಜೋಸ್ ಬಟ್ಲರ್, ಭಾರತದ ಯುವ ಬ್ಯಾಟ್ಸ್ಮನ್ ಯಶಸ್ವಿ ಜೈಸ್ವಾಲ್ಗೆ ವಿಶೇಷ ಉಡುಗೊರೆ ನೀಡಿದ್ದಾರೆ.
ರಾಜಸ್ಥಾನ್ ರಾಯಲ್ಸ್ ಪರ ಯಶಸ್ವಿ ಜೈಸ್ವಾಲ್ ಮತ್ತು ಜೋಸ್ ಬಟ್ಲರ್ ಒಂದೆರಡು ಪಂದ್ಯಗಳಲ್ಲಿ ಆರಂಭಿಕರಾಗಿ ಆಡಿದ್ದರು. ಬಟ್ಲರ್ ಟೂರ್ನಿ ಆರಂಭದಲ್ಲಿ ಅಂಥ ಬ್ಯಾಟಿಂಗ್ ಪ್ರದರ್ಶನ ನೀಡಿರದಿದ್ದರೂ ಮೇ 2ರಂದು ದೆಹಲಿಯಲ್ಲಿ ನಡೆದಿದ್ದ ಪಂದ್ಯದಲ್ಲಿ ಬಟ್ಲರ್ ಸ್ಫೋಟಕ ಬ್ಯಾಟಿಂಗ್ ನೀಡಿದ್ದರು. ಕೇವಲ 64 ಎಸೆತಗಳಲ್ಲಿ 124 ರನ್ ಕೊಡುಗೆ ನೀಡಿದ್ದರು. ಈ ಪಂದ್ಯದಲ್ಲಿ ಬಟ್ಲರ್-ಜೈಸ್ವಾಲ್ ಆರಂಭಿಕರಾಗಿ ಆಡಿದ್ದರು.
ಅಂದು ಶತಕ ಬಾರಿಸಿದ್ದ ಬ್ಯಾಟನ್ನು ಬಟ್ಲರ್, ಯುವ ಬ್ಯಾಟ್ಸ್ಮನ್ ಯಶಸ್ವಿಗೆ ಉಡಿಗೊರೆಯಾಗಿ ನೀಡಿದ್ದಾರೆ. ಆಂಗ್ಲ ಆಟಗಾರನಿಗೆ ಭಾರತೀಯ ಆಟಗಾರನ ಮೇಲಿರುವ ಪ್ರೀತಿಗೆ ಕ್ರಿಕೆಟ್ ಅಭಿಮಾನಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಅಂದ್ಹಾಗೆ ಈ ಯಶಸ್ವಿ ಜೈಸ್ವಾಲ್ ಬಡ ಕುಟುಂಬದಿಂದ ಬಂದ ಪ್ರತಿಭಾನ್ವಿತ ಆಟಗಾರ.
ಬ್ಯಾಟ್ನ ಮೇಲೆ, 'ಎಂಜಾಯ್ ಯುವರ್ ಟ್ಯಾಲೆಂಟ್. ಬಸ್ಟ್ ವಿಶಸ್' ಎಂದು ಆಟೋಗ್ರಾಫ್ ಕೂಡ ಬರೆದಿರುವ ಬಟ್ಲರ್, ಆ ಬ್ಯಾಟನ್ನು ಯಶಸ್ವಿಗೆ ನೀಡಿದ್ದಾರೆ. ಈ ಚಿತ್ರವನ್ನು ರಾಜಸ್ಥಾನ್ ರಾಯಲ್ಸ್ ತನ್ನ ಟ್ವಿಟರ್ ಖಾತೆಯಲ್ಲಿ ಹಾಕಿಕೊಂಡಿದೆ. ಪೋಸ್ಟ್ನ ಜೊತೆಗೆ 'ವಿಶೇಷ ಓಪನಿಂಗ್ ಪಾರ್ಟ್ನರ್ನಿಂದ ವಿಶೇಷ ಉಡುಗೊರೆ' ಎಂದು ಆರ್ಆರ್ ಸಾಲ್ಲನ್ನೂ ಬರೆದುಕೊಂಡಿದೆ.
This News Article Is A Copy Of MYKHEL
A special gift from a special opening partner. 💓#HallaBol | #RoyalsFamily | @yashasvi_j | @josbuttler pic.twitter.com/VE3QIE0kct
— Rajasthan Royals (@rajasthanroyals) May 4, 2021
15-10-25 03:35 pm
Bangalore Correspondent
ರಘು ದೀಕ್ಷಿತ್ ಜೀವನದಲ್ಲಿ ಎರಡನೇ ಇನ್ನಿಂಗ್ಸ್ ; 50ರ...
15-10-25 03:32 pm
ಕಾರ್ಕಳ ಮಾಜಿ ಶಾಸಕ ಗೋಪಾಲ ಭಂಡಾರಿ ಪುತ್ರ ರೈಲಿನಡಿಗೆ...
14-10-25 11:24 am
CM Siddaramaiah, DK Shivakumar:ಶಾಸಕರ ಬೆಂಬಲವಿಲ...
13-10-25 10:09 pm
ಸಚಿವನಾಗಿ ಆದಾಯ ಮೂಲಕ್ಕೆ ಕತ್ತರಿ ; ನಟನೆಗೆ ಮರಳಲಿದ್...
13-10-25 03:54 pm
15-10-25 12:09 pm
HK News Desk
ಟ್ರಂಪ್ ಒತ್ತಡ ನಡುವೆಯೇ ಭಾರತದಲ್ಲಿ ಗೂಗಲ್ ಸಂಸ್ಥೆ ಭ...
14-10-25 10:33 pm
ಹಮಾಸ್ - ಇಸ್ರೇಲ್ ಶಾಂತಿ ಒಪ್ಪಂದ ; ಎರಡು ವರ್ಷಗಳ ಅಕ...
14-10-25 11:22 am
ಕರೂರು ಕಾಲ್ತುಳಿತ ಪ್ರಕರಣ ; ಸಿಬಿಐ ತನಿಖೆಗೆ ಒಪ್ಪಿಸ...
14-10-25 11:11 am
Ex-IAS Officer Kannan Gopinathan, Congress: ಜ...
13-10-25 10:37 pm
15-10-25 05:36 pm
Mangalore Correspondent
ಬೈಂದೂರಿನಲ್ಲಿ ಮೂವರು ವಿದ್ಯಾರ್ಥಿಗಳು ಸಮುದ್ರಪಾಲು ;...
15-10-25 12:12 pm
ಮೈಸೂರು, ಬೆಂಗಳೂರು, ಶಿವಮೊಗ್ಗ ಕಂಬಳಕ್ಕೆ ಹೈಕೋರ್ಟ್...
14-10-25 10:36 pm
ಸುಳ್ಯ ಮೂಲದ ಯುವಕ ಮಾರಿಷಸ್ ನಲ್ಲಿ ಜಲಪಾತಕ್ಕೆ ಬಿದ್ದ...
14-10-25 10:13 pm
ರಸ್ತೆಯಲ್ಲೇ ತ್ಯಾಜ್ಯ ಸುರಿಸುವ ಮೀನಿನ ಲಾರಿಗಳಿಗೆ ಮತ...
14-10-25 09:12 pm
15-10-25 04:51 pm
Bangalore Correspondent
ನಿಡ್ಡೋಡಿ ಮನೆಯಲ್ಲಿ ಗ್ಯಾಂಗ್ ರೇಪ್ ಸಂಚು ; ನಾಲ್ವರು...
15-10-25 12:00 pm
ಅಮಲಿಗಾಗಿ ಯುವಕರಿಗೆ ಕಫ್ ಸಿರಪ್ ಮಾರಾಟ ದಂಧೆ ; ದಾವಣ...
14-10-25 04:44 pm
ರುಪಾಯಿಗೆ ನಾಲ್ಕು ಪಟ್ಟು ಯುಕೆ ಪೌಂಡ್ ಕರೆನ್ಸಿಯ ಆಮಿ...
14-10-25 11:19 am
Vitla, Honey Trap, Mangalore Crime: ಗಲ್ಫ್ ಉದ್...
13-10-25 10:04 pm